• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿರಿಧಾನ್ಯ ಬೆಳೆಗಳಿಂದ ಭೂಮಿ ಫಲವತ್ತತೆ ರಕ್ಷಣೆ ಸಾಧ್ಯ

Dec 28 2023, 01:45 AM IST
ಆಧುನಿಕ ಜೀವನಕ್ಕೆ ಮನುಜ ತೆರೆದುಕೊಂಡಂತೆ ಆರೋಗ್ಯ ಕಾಳಜಿ ಕಡಿಮೆಯಾಗುತ್ತಿದೆ. ಈ ಮಧ್ಯೆ ನಿರ್ಲಕ್ಷ್ಯಕ್ಕೆ ಒಳಗಾಗಿದ್ದ ಸಿರಿಧಾನ್ಯಗಳ ಮಹತ್ವ ಇಂದು ದಿನೇದಿನೆ ಹೆಚ್ಚು ಪ್ರಚಾರ ಪಡೆದುಕೊಳ್ಳುತ್ತಿದೆ. ಭೂಮಿ ಫಲವತ್ತತೆ ರಕ್ಷಣೆ ಮತ್ತು ಸಿರಿಧಾನ್ಯ ಆಹಾರದಿಂದ ಪೌಷ್ಟಿಕಾಂಶ ದೊರೆತು ಹೆಚ್ಚು ಸದೃಢರಾಗಲು ಸಾಧ್ಯ ಎಂದು ಕೆಳದಿ ಶಿವಪ್ಪ ನಾಯಕ ತೋಟಗಾರಿಕಾ ವಿಶ್ವವಿದ್ಯಾಲಯದ ಶಿಕ್ಷಣ ನಿರ್ದೇಶಕ ಡಾ.ಹೇಮ್ಲಾ ನಾಯಕ್ ಹೇಳಿದ್ದಾರೆ.

ಎಕರೆಗಟ್ಟಲೆ ಕೃಷಿ ಭೂಮಿ ನಾಶ<bha>;</bha> ತುಂಬೆ ವೆಂಟೆಡ್ ಡ್ಯಾಂಗೆ ರೈತರ ಮುತ್ತಿಗೆ

Dec 27 2023, 01:31 AM IST
ತುಂಬೆ ವೆಂಟೆಡ್‌ ಡ್ಯಾಂನಿಂದ ನೀರು ಹರಿದು ಸುತ್ತಲಿನ ಎಕ್ರೆಗಟ್ಟಲೆ ಕೃಷಿ ಭೂಮಿಗೆ ಹಾನಿಯಾಗಿದ್ದು, ಇದನ್ನು ವಿರೋಧಿಸಿ ಹಾಗೂ ಸೂಕ್ತ ಪರಿಹಾರಕ್ಕೆ ಆಗ್ರಹಿಸಿ ರೈತರು ಹಾಗೂ ರೈತ ಸಂಘಟನೆ ಡ್ಯಾಂಗೆ ಮುತ್ತಿಗೆ ಹಾಕಿತು.

5 ಕೋಟಿ ರು. ವೆಚ್ಚದ ಜಲಜೀವನ ಮಿಷನ್ ಭೂಮಿ ಪೂಜೆ

Dec 24 2023, 01:45 AM IST
5 ಕೋಟಿ ರು. ವೆಚ್ಚದ ಜಲ್‌ಜೀವನ್‌ ಮಿಷನ್‌ಗೆ ಭೂಮಿ ಪೂಜೆ ನೆರವೇರಿತು.

ಭೂಮಿ ಫಲವತ್ತತೆ ಮಾಡುವುದೇ ನಮ್ಮ ಮೂಲ ಉದ್ದೇಶವಾಗಬೇಕು

Dec 24 2023, 01:45 AM IST
ರೈತ ದಿನಾಚರಣೆ ಅಂಗವಾಗಿ ಕೃಷಿ ಇಲಾಖೆಯ ಆತ್ಮ ಯೋಜನೆಯಡಿ ಮುಂಡರಗಿ ತಾಲೂಕಿನ ಹೆಸರೂರ ಗ್ರಾಮದ ಗರಡಪ್ಪ ಜಂತ್ಲಿ ಅವರ ಜಮೀನಿನಲ್ಲಿ ಕಾರ್ಯಕ್ರಮ ನಡೆಯಿತು.

ಅವೈಜ್ಞಾನಿಕ ನೀತಿಯಿಂದ ರೈತರ ಭೂಮಿ ಎಂಎನ್‌ಸಿ ಪಾಲು

Dec 22 2023, 01:30 AM IST
ಸರ್ಕಾರಗಳ ಅವೈಜ್ಞಾನಿಕ ನೀತಿಯಿಂದ ರೈತರ ಭೂಮಿ ಬಹುರಾಷ್ಟ್ರೀಯ ಕಂಪನಿಗಳ ಪಾಲಾಗುತ್ತಿವೆ. ತಮ್ಮ ಬಳಿ ಇದ್ದ ತುಂಡು ಭೂಮಿಯೂ ಕಳೆದುಕೊಂಡು ರೈತ ಬೀದಿಗೆ ಬಂದು ನಿಂತಿದ್ದಾನೆ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಮುಖಂಡ ಕೆ.ಟಿ.ಗಂಗಾಧರ್‌ ಅವರು ರೈತ ನಾಯಕ ಎನ್‌.ಡಿ.ಸುಂದರೇಶ್‌ ಸ್ಮರಣೆ ಕಾರ್ಯಕ್ರಮದಲ್ಲಿ ಅಸಮಾಧಾನ ವ್ಯಕ್ತಪಡಿಸಿದರು.

ನೈಸರ್ಗಿಕ ಕೃಷಿಯಿಂದ ಭೂಮಿ ಉಳಿಯಲಿದೆ: ಚಂದ್ರಶೇಖರ್ ನಾರಾಣಾಪುರ

Dec 16 2023, 02:00 AM IST
ನೈಸರ್ಗಿಕ ಕೃಷಿಯಿಂದ ಭೂಮಿ ಉಳಿಯಲಿದೆ: ಚಂದ್ರಶೇಖರ್ ನಾರಾಣಾಪುರವಿಶ್ವ ಮಣ್ಣು ದಿನ ಕಾರ್ಯಕ್ರಮ ಉದ್ಘಾಟನೆಯಲ್ಲಿ ಅಭಿಮತಮಣ್ಣಿನಲ್ಲಿ ಪೋಷಕಾಂಶಗಳು ಹೆಚ್ಚಾಗಬೇಕು

ಕಂದಾಯ- ಅರಣ್ಯ ಭೂಮಿ ಜಂಟಿ ಸರ್ವೆಗೆ ಸಿದ್ಧತೆ: ಕಟಾರಿಯಾ

Nov 22 2023, 01:00 AM IST
ಕಂದಾಯ- ಅರಣ್ಯ ಭೂಮಿ ಜಂಟಿ ಸರ್ವೆಗೆ ಸಿದ್ಧತೆ: ಕಟಾರಿಯಾಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ

ಹೊಸದಾಗಿ ಭೂಮಿ ಖರೀದಿಸಿದ ರೈತರಿಗೆ ಕಿಸಾನ್‌ ಯೋಜನೆಯಲ್ಲಿ ಕಡೆಗಣನೆ ಏಕೆ?

Nov 22 2023, 01:00 AM IST
ಕೇಂದ್ರ ಸರ್ಕಾರ 2019ರಲ್ಲಿ ಜಾರಿಗೆ ತಂದಿರುವ ಪ್ರಧಾನ ಮಂತ್ರಿ ಕಿಸಾನ್ (ಪಿಎಂ ಕಿಸಾನ್) ಯೋಜನೆಯಲ್ಲಿ ಈ ಅವಧಿಯಲ್ಲಿ ಅರ್ಜಿ ಸಲ್ಲಿಸಿದ ರೈತರಿಗೆ ಅನುಕೂಲವಾಗಿದೆ. ಈ ಯೋಜನೆಯಡಿ ಹಣ ಪಡೆಯುತ್ತಿದ್ದ ರೈತರು ಆಕಸ್ಮಿಕವಾಗಿ ಮರಣ ಹೊಂದಿ, ಅವರ ಪೌತಿಯ ನಂತರ ಖಾತೆ ಬದಲಾವಣೆ ಮಾಡಿಕೊಂಡ ಅವರ ಮಕ್ಕಳು ಮತ್ತು ಇತ್ತೀಚೆಗೆ ಭೂಮಿ ಖರೀದಿಸಿದ ರೈತರು ಪಿಎಂ ಕಿಸಾನ್ ಯೋಜನೆಯಲ್ಲಿ ಅರ್ಜಿ ಸಲ್ಲಿಸಿದವರಿಗೆ ಹಣ ದೊರಕುತ್ತಿಲ್ಲ. ಈ ಹಿಂದೆ ಹಣ ಪಡೆಯುತ್ತಿದ್ದ ತಾಲೂಕಿನ ಅನೇಕ ರೈತರನ್ನು ಕೈ ಬಿಡಲಾಗಿದೆ ಎಂದು ತಿಳಿಸಿದರು.

ಹಿಡಲಕ್‌ ಸಂತ್ರಸ್ತರಿಗೆ ಭೂಮಿ ನೀಡಲು ಒತ್ತಾಯ

Nov 17 2023, 06:45 PM IST
ಸುಮಾರು 58 ಕುಟುಂಬಗಳಿಗೆ ಸರ್ಕಾರದಿಂದ ಭೂ ಮಂಜೂರಾತಿ ಆದೇಶವಾಗಿ 43 ವರ್ಷ ಕಳೆದಿದ್ದರೂ ಭೂಮಿ ಮಾತ್ರ ಈವರೆಗೂ ಸಿಕ್ಕಿಲ್ಲ. ಅವರ ಹೆಸರಿನಲ್ಲಿ ಪಹಣಿ ಪತ್ರಿಕೆಗಳು ತಯಾರಾಗಿಲ್ಲ. ಮಂಜೂರಾದ ಜಮೀನುಗಳು ಹಾಗೂ ನಿವೇಶಗಳು ಎಲ್ಲಿವೆ ಎಂಬುದನ್ನು ಅಧಿಕಾರಿಗಳು ತಿಳಿಸಿಲ್ಲ.

ಉದ್ಯೋಗಕ್ಕಾಗಿ ಭೂಮಿ: ಇ.ಡಿ.ಯಿಂದ ಲಾಲು ಆಪ್ತನ ಬಂಧನ

Nov 13 2023, 01:16 AM IST
ಪಟನಾ: ಲಾಲು ಪ್ರಸಾದ್‌ ಯಾದವ್‌ ರೈಲ್ವೆ ಸಚಿವರಾಗಿದ್ದ ವೇಳೆ ನಡೆದಿದೆ ಎನ್ನಲಾಗಿರುವ ‘ನೌಕರಿಗಾಗಿ ಭೂಮಿ’ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇ.ಡಿ) ಲಾಲು ಆಪ್ತ ಅಮಿತ್‌ ಕಟ್ಯಾಲ್‌ರನ್ನು ಬಂಧಿಸಿದೆ.
  • < previous
  • 1
  • ...
  • 37
  • 38
  • 39
  • 40
  • 41
  • 42
  • 43
  • 44
  • 45
  • next >

More Trending News

Top Stories
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
ಅದಾನಿಗೆ ಸೆಬಿ ಕ್ಲೀನ್‌ ಚಿಟ್‌ : ಹಿಂಡನ್‌ಬರ್ಗ್‌ ಆರೋಪ ನಿರಾಧಾರ
ಸಾಫ್ಟ್‌ವೇರ್‌ ಬಳಸಿ ಆಳಂದದಲ್ಲಿ ಮತ ಅಕ್ರಮ : ರಾಹುಲ್‌
ಕಿಕ್‌ ಬ್ಯಾಕ್‌ : ಬಿಎಸ್‌ ಯಡಿಯೂರಪ್ಪ, ವಿಜಯೇಂದ್ರಗೆ ಕ್ಲೀನ್‌ಚಿಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved