• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರಿಂದ ಮಂಜೂರಾಗಿದ್ದ ಒಂದು ಎಕರೆ ಮಾರಾಟ ಮಾಡಿದ ಭೂಮಿ ಮರಳಿ ಕೇಳಿದ ಕುಟುಂಬ ಸದಸ್ಯರಿಗೆ ₹25000 ದಂಡ

Apr 11 2025, 01:30 AM IST
ಸರ್ಕಾರಿಂದ ಮಂಜೂರಾಗಿದ್ದ ಒಂದು ಎಕರೆ ಜಮೀನನ್ನು ವ್ಯಕ್ತಿಯೊಬ್ಬನಿಗೆ ಮಾರಿದ ಬಳಿಕವೂ ಜಮೀನು ಮೇಲಿನ ಹಕ್ಕು ಪುನರ್‌ ಸ್ಥಾಪಿಸಿ ಆದೇಶಿಸುವಂತೆ ಕೋರಿದ್ದ ಪರಿಶಿಷ್ಟ ಜಾತಿಗೆ ಸೇರಿದ ಕುಟುಂಬವೊಂದರ ಸದಸ್ಯರಿಗೆ ಹೈಕೋರ್ಟ್‌ ₹25 ಸಾವಿರ ದಂಡ ವಿಧಿಸಿದೆ.

ಸಂಗನಾಳ ಮಠದ ಭೂಮಿ ಉಳಿವಿಗಾಗಿ ಭಕ್ತರ ಪ್ರತಿಭಟನೆ

Apr 08 2025, 12:37 AM IST
ಶಾಂತವೀರ ದೇಶಿಕರು ಹಾಗೂ ಅನ್ನದಾನೇಶ್ವರ ಶಾಖಾ ಮಠದ ಹೆಸರಿನಲ್ಲಿದ್ದ ೩೬ ಎಕರೆ ಭೂಮಿಯನ್ನು ಕೆಲ ಖಾಸಗಿ ವ್ಯಕ್ತಿಗಳು ಶ್ರೀಗಳಿಗೆ ಹಣ ಕೊಟ್ಟು ಭೂಮಿಯನ್ನು ಸಾಗುವಳಿ ಮಾಡುತ್ತಿದ್ದಾರೆ. ಅದನ್ನು ಭಕ್ತರು ತಡೆದು ಯಾವುದೇ ಕಾರಣಕ್ಕೂ ಮಠದ ಆಸ್ತಿಯನ್ನು ಪರಭಾರೆ ಮಾಡಲು ಬಿಡುವುದಿಲ್ಲ.

ಚೀನಾಕ್ಕೆ ಒಂದಿಂಚು ಭೂಮಿ ಬಿಟ್ಟು ಕೊಡುವ ಪ್ರಶ್ನೆಯೂ ಇಲ್ಲ : ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Apr 08 2025, 12:35 AM IST

ದೇಶದ ಗಡಿ ಬಗ್ಗೆ ಸಚಿವ ಸಂತೋಷ ಲಾಡ್‌ ವಿಚಾರ ಮಾಡಿ ಮಾತನಾಡಬೇಕು. ಈ ವಿಚಾರದಲ್ಲಿ ನಮ್ಮನ್ನು, ನಮ್ಮ ಸರ್ಕಾರ ನಂಬದೇ ಇದ್ದರೂ ಸೈನ್ಯವನ್ನು ನಂಬಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.  

ಸತ್ತೇಗಾಲ ಯೋಜನೆಗೆ ಭೂಮಿ ನೀಡಿದ ರೈತರಿಗೆ ಸೂಕ್ತ ಪರಿಹಾರ ನೀಡಿ

Apr 08 2025, 12:33 AM IST
ಸತ್ತೇಗಾಲ ಯೋಜನೆ ಪ್ರಾರಂಭಗೊಂಡು 6 ವರ್ಷ ಕಳೆಯುತ್ತಿದ್ದರೂ ಕೂಡ ಕಾಮಗಾರಿಯನ್ನು ಅಂತಿಮಗೊಳಿಸುವಲ್ಲಿ ಸರ್ಕಾರ ವಿಫಲವಾಗಿದೆ. ಸತ್ತೇಗಾಲದಿಂದ ಕಾವೇರಿ ನೀರನ್ನು ಸುರಂಗ ಮಾರ್ಗವಾಗಿ ಇಗ್ಗಲೂರಿನ ಎಚ್.ಡಿ ದೇವೇಗೌಡ ಬ್ಯಾರೇಜ್ ನೀರನ್ನು ಹರಿಸಿ ಚನ್ನಪಟ್ಟಣ- ರಾಮನಗರದ ಸಾವಿರಾರು ಜನತೆಗೆ ಕುಡಿಯಲು ಹಾಗೂ ಕೃಷಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಯೋಜನೆಯನ್ನು ಕೂಡಲೇ ಪೂರ್ಣಗೊಳಿಸಬೇಕು.

ಉಪ್ಪಿನಂಗಡಿ ದೇವಾಲಯದ ಅನುಭೋಗ ಭೂಮಿ ಮರಳಿ ಹಸ್ತಾಂತರ

Apr 08 2025, 12:32 AM IST
ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಾಲಯದ ಒಡೆತನಕ್ಕೆ ಸೇರಿದ್ದ ೨೯ ಸೆಂಟ್ಸ್ ಭೂಮಿಯನ್ನು ಅದರ ಅನುಭೋಗದಾರ ಸ್ವ ಇಚ್ಚೆಯಿಂದ ಪುತ್ತೂರು ಶಾಸಕರ ಸಮ್ಮುಖದಲ್ಲಿ ಭಾನುವಾರ ದೇವಾಲಯಕ್ಕೆ ಹಸ್ತಾಂತರಿಸಲಾಯಿತು.

ಸರ್ಕಾರಿ ಭೂಮಿ ಸಂರಕ್ಷಿಸುವತ್ತ ಅಧಿಕಾರಿಗಳು ಗಮನಹರಿಸಬೇಕು: ಬಿ.ಎ.ಪಾಟೀಲ್

Apr 07 2025, 12:35 AM IST
ಅನಾದಿ ಕಾಲದಿಂದಲೂ ನೀರು ಭೂಮಿಗಾಗಿ ಯುದ್ಧಗಳೇ ನಡೆದಿವೆ. ಹಾಗಾಗಿ ಸರ್ಕಾರಿ ಭೂಮಿ ಸಂರಕ್ಷಣೆ ಅಧಿಕಾರಿಗಳ ಕರ್ತವ್ಯವಾಗಿದೆ ಎಂದು ಗಣ್ಯರು ಹೇಳಿದರು.

ಇಂದಿರಾ ನಗರದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಭೂಮಿ ಪೂಜೆ

Apr 06 2025, 01:51 AM IST
ಇಂದಿರಾನಗರದಲ್ಲಿ ಶಾಸಕರ ಅನುದಾನದಿಂದ ಬಿಡುಗಡೆಯಾದ 20 ಲಕ್ಷ ರು. ಕಾಂಕ್ರಿಟ್‌ ರಸ್ತೆ ನಿರ್ಮಾಣಕ್ಕೆ ಭೂಮಿ ಪೂಜೆ ನಡೆಯಿತು.

ಜಗಜೀವನ ರಾಮ್ ಪುತ್ಥಳಿ ನಿರ್ಮಾಣಕ್ಕೆ ಭೂಮಿ ಪೂಜೆ

Apr 06 2025, 01:51 AM IST
ಹೊಸಕೋಟೆ ತಾಲೂಕು ಕಚೇರಿಯ ಆವರಣದಲ್ಲಿ ಬಾಬು ಜಗಜೀವನ್‌ರಾಮ್ ಅವರ ಜನ್ಮ ಜಯಂತಿ ಕಾರ್ಯಕ್ರಮ ಹಾಗೂ ಪುತ್ಥಳಿ ನಿರ್ಮಾಕ್ಕೆ ಭೂಮಿ ಪ್ರಜಾ ಕಾರ್ಯಕ್ರಮ ನಡೆಯಿತು.

ಭಾರತದ ವಿರುದ್ಧ ಶ್ರೀಲಂಕಾ ಭೂಮಿ ಬಳಕೆಯಾಗದು : ಶ್ರೀಲಂಕಾ ಅಧ್ಯಕ್ಷ ಅನುರ ಕುಮಾರ ಭರವಸೆ

Apr 06 2025, 01:49 AM IST

ಮಹತ್ವದ ಬೆಳವಣಿಗೆಯೊಂದರಲ್ಲಿ, ‘ಭಾರತದ ಭದ್ರತೆಗೆ ಹಾನಿ ಮಾಡುವಂತಹ ಯಾವುದೇ ಚಟುವಟಿಕೆಗಳಿಗೆ ಶ್ರೀಲಂಕಾದ ಭೂಮಿಯನ್ನು ಬಳಸಲು ಬಿಡುವುದಿಲ್ಲ’ ಎಂದು ಶ್ರೀಲಂಕಾ ಅಧ್ಯಕ್ಷ ಅನುರಕುಮಾರ ದಿಸ್ಸಾನಾಯಕೆ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭರವಸೆ ನೀಡಿದ್ದಾರೆ.  

ಸಾವಯುವ ಕೃಷಿ ಪದ್ಧತಿಯಿಂದ ಭೂಮಿ ಫಲವತ್ತತೆ ವೃದ್ಧಿ: ಜಯದೇವಪ್ಪ

Apr 06 2025, 01:48 AM IST
ಕಡೂರು, ಸಮಗ್ರ ಕೃಷಿಯಲ್ಲಿ ಸಾವಯುವ ಪದ್ಧತಿ ಅಳವಡಿಸಿಕೊಂಡರೆ ಭೂಮಿ ಫಲವತ್ತತೆ ಕಾಪಾಡಿ ಕೊಳ್ಳಬಹುದು ಎಂದು ತೋಟಗಾರಿಕೆ ಸಹಾಯಕ ನಿರ್ದೇಶಕ ಎಚ್.ಕೆ. ಜಯದೇವಪ್ಪ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 39
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved