• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಂಗಮ ಸಮಾಜಕ್ಕೆ ಒಂದು ಎಕರೆ ಭೂಮಿ: ರೆಡ್ಡಿ

Mar 25 2025, 12:47 AM IST
ಶ್ರೀರೇಣುಕಾಚಾರ್ಯರ ಕಲ್ಯಾಣ ಮಂಟಪ ಮತ್ತು ವಸತಿ ನಿಲಯಗಳ ನಿರ್ಮಾಣಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಮೇ ಅಂತ್ಯಕ್ಕೆ ಆನೆಗೊಂದಿ ಬಳಿ ಭೂಮಿ ಖರೀದಿಸಿ ಜಂಗಮ ಸಮಾಜದ ಸಂಘದ ಹೆಸರಿಗೆ ನೋಂದಣಿ ಮಾಡಿಸುವುದಾಗಿ ಶಾಸಕರು ಭರವಸೆ ನೀಡಿದ್ದಾರೆ.

ಅರಣ್ಯ ಭೂಮಿ ಹಕ್ಕಿಗೆ ವೈಯಕ್ತಿಕ 3 ತಲೆಮಾರಿನ ದಾಖಲೆ ಅಗತ್ಯವಿಲ್ಲ: ರವೀಂದ್ರ ನಾಯ್ಕ

Mar 24 2025, 12:32 AM IST
ಅರಣ್ಯ ಹಕ್ಕು ಕಾಯಿದೆಯಲ್ಲಿ ಪಾರಂಪರಿಕ ಅರಣ್ಯವಾಸಿಗಳಿಗೆ ಭೂಮಿ ಹಕ್ಕಿಗೆ ಸಂಬಂಧಿಸಿ ವೈಯಕ್ತಿಕ ಮೂರು ತಲೆಮಾರಿನ ದಾಖಲೆ ಅವಶ್ಯಕತೆ ಇಲ್ಲ.

ಸರ್ಕಾರಿ ಭೂಮಿ ಒತ್ತುವರಿ ಮಾಡಿರುವವರ ವಿರುದ್ಧ ಕ್ರಮಕ್ಕೆ ಆಗ್ರಹ

Mar 22 2025, 02:04 AM IST
ದೇಖ್ಲಾ ಗ್ರಾಮದಲ್ಲಿ ಅಕ್ರಮವಾಗಿ ಸರ್ಕಾರಿ ಭೂಮಿಯನ್ನು ಒತ್ತುವರಿ ಮಾಡಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ರಾಮಧೂತ ಹಿಂದೂ ಮಹಾಗಣಪತಿ ಸಮಿತಿ ವತಿಯಿಂದ ತಹಸೀಲ್ದಾರ್‌ ಅರವಿಂದ್‌ ಅವರಿಗೆ ಮನವಿ ಸಲ್ಲಿಸಲಾಯಿತು. ಸ್ಥಳಪರಿಶೀಲನೆ ಮಾಡಿ ವರದಿ ಪಡೆದು ಒತ್ತುವರಿ ಮಾಡಿರುವವರನ್ನು ತೆರವುಗೊಳಿಸಬೇಕು ಇಲ್ಲದಿದ್ದಲ್ಲಿ ನೂರಾರು ಕಾರ್ಯಕರ್ತರು ಸ್ಥಳಕ್ಕೆ ನುಗ್ಗಿ ನಾವು ಸಹ ಒತ್ತುವರಿ ಮಾಡಬೇಕಾಗುತ್ತದೆ ಎಂದಿದ್ದಾರೆ.

ನೀರಾವರಿ ಭೂಮಿ ಸ್ವಾಧೀನಕ್ಕೆ ವಿರೋಧ

Mar 22 2025, 02:00 AM IST
ಜಂಗಮಕೋಟೆ ಹೋಬಳಿಯ 13 ಹಳ್ಳಿಗಳ 2823 ಎಕರೆ ಜಮೀನು ಭೂ ಸ್ವಾಧೀನಪಡಿಸಿಕೊಂಡು ಕರ್ನಾಟಕ ಕೈಗಾರಿಕಾ ಪ್ರದೇಶಿಕ ಮಂಡಳಿಗೆ ನೀಡಿ ಕೈಗಾರಿಕೆಗಳನ್ನು ಸ್ದಾಪನೆ ಮಾಡಲು ಸರ್ಕಾರ ಅಧಿಸೂಚನೆ ಹೊರಡಿಸಿದೆ. ಭೂಮಿ ನೀಡಲು ಸಮ್ಮತಿಸಿರುವ ಶೇ.80ರಷ್ಟು ರೈತರು ವಿಧಿಸಿರುವ ಷರತ್ತುಗಳನ್ನು ಈಡೇರಿಸಲು ಆಗ್ರಹ

ಸರ್ಕಾರಿ ಭೂಮಿ ಒತ್ತುವರಿ ಮಾಡಿಕೊಂಡಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಗೆ ನೋಟಿಸ್ ಜಾರಿ

Mar 21 2025, 12:36 AM IST

 ಬಿಡದಿ ಹೋಬಳಿ ಕೇತಗಾನಹಳ್ಳಿ ಗ್ರಾಮದಲ್ಲಿ ಸರ್ಕಾರಿ ಭೂಮಿಯನ್ನು ಒತ್ತುವರಿ ಮಾಡಿಕೊಂಡಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ 11 ಮಂದಿ ಒತ್ತುವರಿದಾರರಿಗೆ ರಾಮನಗರ ತಹಸೀಲ್ದಾರ್ ತೇಜಸ್ವಿನಿ ನೋಟಿಸ್ ಜಾರಿ ಮಾಡಿದ್ದಾರೆ.

ಅರಣ್ಯ, ಕಂದಾಯ ಭೂಮಿ ಜಂಟಿ ಸರ್ವೆ ಕಾರ್ಯ ಪ್ರಾರಂಭ: ಶಾಸಕ ಬೇಳೂರು

Mar 19 2025, 12:34 AM IST
ಈ ಭಾಗದ ಮುಳುಗಡೆ ಸಂತ್ರಸ್ತರ ಬಹುದಿನಗಳ ಸಮಸ್ಯೆ ಪರಿಹಾರಕ್ಕಾಗಿ ಈಗಾಗಲೇ ಕೋಗಾರು, ಭಾನುಕುಳಿ ಗ್ರಾಮದ ರೈತರ ಸಮಕ್ಷಮದಲ್ಲಿ ಅರಣ್ಯ ಹಾಗೂ ಕಂದಾಯ ಭೂಮಿ ಜಂಟಿ ಸರ್ವೆ ಕಾರ್ಯ ಪ್ರಾರಂಭವಾಗಿದೆ. ಜಂಟಿ ಸರ್ವೆ ನಂತರ ರೈತರು, ಅರಣ್ಯ ಇಲಾಖೆ ನಡುವೆ ಇರುವ ಅನಗತ್ಯ ಗೊಂದಲಕ್ಕೆ ತೆರೆ ಬೀಳಲಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.

ಉಡುಪಿ ಕೃಷ್ಣಮಠದಲ್ಲಿ ಸುವರ್ಣಪಥಕ್ಕೆ ಕೇಂದ್ರ ಸಚಿವ ಜೋಶಿ ಭೂಮಿ ಪೂಜೆ

Mar 16 2025, 01:49 AM IST
ಪರ್ಯಾಯ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಸಂಕಲ್ಪದಂತೆ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ಗೀತಾಮಂದಿರ ಪರಿಸರದಿಂದ ರಥಬೀದಿ ಸಂಪರ್ಕಿಸುವ ಸುಮಾರು 1 ಕೋಟಿ ರು. ವೆಚ್ಚದ ಸುವರ್ಣಪಥ ಮೇಲ್ಸೇತುವೆ ಕಾಮಗಾರಿಗೆ ಶನಿವಾರ ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ ಅವರು ಭೂಮಿ ಪೂಜೆ ನೆರವೇರಿಸಿದರು.

ರೂರಲ್‌ ಎಂಜಿನಿಯರಿಂಗ್‌ ಕಾಲೇಜು ಗ್ರಂಥಾಲಯ, ಬೋಧನಾ ಕೊಠಡಿ ಭೂಮಿ ಪೂಜೆ

Mar 16 2025, 01:49 AM IST
ಗದಗ ತಾಲೂಕಿನ ಹುಲಕೋಟಿ ಗ್ರಾಮದಲ್ಲಿರುವ ಆರ್‌ಟಿಇ ಸೊಸೈಟಿಯ, ರೂರಲ್ ಎಂಜಿನಿಯರಿಂಗ್ ಕಾಲೇಜ್ ಆವಗರಣದಲ್ಲಿ ದಿ ಕೆ. ಎಚ್. ಪಾಟೀಲರ 100ನೇ ಜನ್ಮದಿನಾಚರಣೆ ಅಂಗವಾಗಿ ಶನಿವಾರ ನೂತನ ಗ್ರಂಥಾಲಯ ಹಾಗೂ ಬೋಧನಾ ಕೊಠಡಿಗಳ ಕಟ್ಟಡದ ಭೂಮಿ ಪೂಜೆಯನ್ನು ಕಾನೂನು ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ನೆರವೇರಿಸಿದರು.

ವಿವಿಧ ರಸ್ತೆಗಳ ಅಭಿವೃದ್ಧಿ ಕಾಮಗಾರಿಗೆ ಶಾಸಕ ದರ್ಶನ್‌ಪುಟ್ಟಣ್ಣಯ್ಯ ಭೂಮಿ ಪೂಜೆ

Mar 16 2025, 01:45 AM IST
ಹೊಸಕನ್ನಂಬಾಡಿ ಗ್ರಾಮದಿಂದ ಕೆಆರ್‌ಎಸ್ ಹಿನ್ನೀರು ಶ್ರೀವೇಣುಗೋಪಾಲಸ್ವಾಮಿ ದೇವಸ್ಥಾನಕ್ಕೆ ಸಂಪರ್ಕಿಸುವ ರಸ್ತೆಯನ್ನು ಲೋಕೋಪಯೋಗಿ ಇಲಾಖೆ ಯೋಜನೆಯಡಿ ಅಂದಾಜು 4 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸುವ ಕಾಮಗಾರಿಗೆ ಚಾಲನೆ.

ಜಿಲ್ಲಾಡಳಿತ ಭೂಮಿ ನೀಡಿದರೆ ಜವಳಿ ಪಾರ್ಕ್ ತೆರೆಯಲು ಸಿದ್ಧ

Mar 15 2025, 01:02 AM IST
ಚಿಕ್ಕಮಗಳೂರು, ಜಿಲ್ಲಾಡಳಿತ ಜಿಲ್ಲೆಯ ಲಕ್ಯಾ ಹೋಬಳಿ ಹಿರೇಗೌಜ ಮತ್ತ ಕಡೂರು ತಾಲೂಕಿನ ಚಿಲನಹಳ್ಳಿ ಬಳಿ ಅಗತ್ಯ ಭೂಮಿ ನೀಡಿದರೆ ಪಿಪಿಪಿ ಮಾದರಿಯಲ್ಲಿ ಜವಳಿ ಪಾರ್ಕ್ ತೆರೆಯಲು ತಾವು ಸಿದ್ಧ ಎಂದು ಹಾಸನ ಮೆಗಾ ಫುಡ್‌ಪಾರ್ಕ್ ಸಿಇಒ ಅಶೋಕ್ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 39
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved