ಆನೆಧಾಮಕ್ಕಾಗಿ ಎರಡು ಸಾವಿರ ಹೆಕ್ಟೇರ್ ಭೂಮಿ
Mar 05 2025, 12:32 AM ISTಚಿಕ್ಕಮಗಳೂರು, ಹಾಸನ ಮತ್ತು ಮಡಿಕೇರಿ ಜಿಲ್ಲೆಗೆ ಸಂಬಂಧಿಸಿದಂತೆ ಆನೆಧಾಮಕ್ಕಾಗಿ ಎರಡು ಸಾವಿರ ಹೆಕ್ಟೇರ್ ಭೂಮಿ ಮೀಸಲಿಟ್ಟಿದ್ದು, ಈ ಭಾರಿಯ ಬಜೆಟ್ನಲ್ಲಿ 100 ಕೋಟಿ ರು. ಆಯವ್ಯಯ ಹಣ ನೀಡಲಾಗುತ್ತದೆ ಎಂದು ಅರಣ್ಯ ಜೀವಿಶಾಸ್ತ್ರ ಹಾಗೂ ಪರಿಸರ ಮಂತ್ರಿ ಈಶ್ವರ್ ಬಿ ಖಂಡ್ರೆ ಹೇಳಿದರು. ಆನೆಗಳ ಕಾರಿಡಾರ್ ನಿರ್ಮಿಸಿ ಆನೆಗಳ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದರು.