ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಭ್ರಷ್ಟಾಚಾರ ಮುಕ್ತ ಸುಳ್ಯ ತಾಲೂಕಿಗೆ ಎಲ್ಲರೂ ಕೈ ಜೋಡಿಸಿ: ಶಾಸಕಿ ಭಾಗೀರಥಿ ಮುರುಳ್ಯ
Aug 18 2025, 12:01 AM IST
ಸುಳ್ಯ ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಆಶ್ರಯದಲ್ಲಿ ಸುಳ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ತಾಲೂಕು ಸ್ವಾತಂತ್ರ್ಯೋತ್ಸವ ದಿನಾಚರಣಾ ಕಾರ್ಯಕ್ರಮ ನಡೆಯಿತು.
ಭ್ರಷ್ಟಾಚಾರ ಮುಕ್ತ ಸುಳ್ಯ ತಾಲೂಕಿಗೆ ಎಲ್ಲರೂ ಕೈ ಜೋಡಿಸಿ: ಶಾಸಕಿ ಭಾಗೀರಥಿ ಮುರುಳ್ಯ
Aug 16 2025, 12:02 AM IST
ಸುಳ್ಯ ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಆಶ್ರಯದಲ್ಲಿ ಸುಳ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ತಾಲೂಕು ಸ್ವಾತಂತ್ರ್ಯೋತ್ಸವ ದಿನಾಚರಣಾ ಕಾರ್ಯಕ್ರಮ ನಡೆಯಿತು.
ಭ್ರಷ್ಟಾಚಾರ, ಭಯೋತ್ಪಾದನೆ ಪಿಡುಗು ತೊಲಗಿಸಿ
Aug 16 2025, 12:01 AM IST
ದೇಶಕ್ಕೆ ಸ್ವಾತಂತ್ರ್ಯ ಸಿಕ್ಕು ೭೯ ವರ್ಷ ಗತಿಸಿದರೂ ಭ್ರಷ್ಟಾಚಾರ, ಹಿಂಸೆ, ನಿರುದ್ಯೋಗ, ಬಡತನ, ಅನಕ್ಷರತೆ, ಭಯೋತ್ಪಾದನೆಯಂತಹ ಸಾಮಾಜಿಕ ಪಿಡುಗುಗಳ ವಿರುದ್ಧ ಹೋರಾಡುತ್ತಿದ್ದೇವೆ.
ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ, ರೈತರಿಗೆ ಕಿರುಕುಳ
Aug 15 2025, 01:00 AM IST
ಕೆ.ಆರ್.ಪೇಟೆ ತಾಲೂಕಿನ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ. ಸಾರ್ವಜನಿಕರ ಅಗತ್ಯ ದಾಖಲೆ ಸರಿಪಡಿಸಿಕೊಳ್ಳಲು ತುಂಬಾ ಕಿರುಕುಳ ನೀಡುತ್ತಿದ್ದಾರೆ. ಸರ್ಕಾರಿ ಸೇವಕರಾಗಿ ಕೆಲಸ ಮಾಡುವ ಬದಲು ನೌಕರರು ಖಾಸಗಿ ಕಚೇರಿಗಳಂತೆ ಲಂಚದ ರೂಪದಲ್ಲಿ ಹಣ ಪಡೆದು ಕೆಲಸ ಮಾಡುತ್ತಾರೆ.
ಭ್ರಷ್ಟಾಚಾರ, ಅಕ್ರಮಗಳ ವಿರುದ್ಧ ಕೆಆರ್ಎಸ್ ಹೋರಾಟ: ಕೃಷ್ಣಾರೆಡ್ಡಿ
Aug 11 2025, 12:30 AM IST
ಭ್ರಷ್ಟಾಚಾರ ಪ್ರಕರಣಗಳನ್ನು ಪತ್ತೆ ಹಚ್ಚಿ ಸಮಾಜಕ್ಕೆ ತಲುಪಿಸುವ ಹೊಣೆಯೂ ನಮ್ಮ ಮೇಲಿದೆ. ಈ ಹಿನ್ನೆಲೆಯಲ್ಲಿ ಹೆಚ್ಚಾಗಿ ನಾವು ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಳ್ಳುವುದು ಅನಿವಾರ್ಯವಾಗಿದೆ. ಪ್ರತಿಯೊಬ್ಬ ಸೈನಿಕನೂ ನಮ್ಮ ಪಕ್ಷದ ಕಾರ್ಯಕ್ರಮಗಳು, ಭ್ರಷ್ಟಾಚಾರ ವಿರೋಧ ಕೆಲಸಗಳನ್ನು ವಿಡಿಯೋ ಅಥವಾ ಫೋಟೋ ತೆಗೆದು ಅವುಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಡಬೇಕು.
ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ಹೆಚ್ಚಳ, ಅಭಿವೃದ್ಧಿ ಕುಂಠಿತ: ಛಲವಾದಿ ನಾರಾಯಣಸ್ವಾಮಿ
Aug 08 2025, 01:01 AM IST
ಕಾಂಗ್ರೆಸ್ ಶಾಸಕ ಬಸವರಾಜು ರಾಯರೆಡ್ಡಿ ಹಾಗೂ ರಾಜು ಕಾಗೆ ಅವರು ಭ್ರಷ್ಟಾಚಾರದಲ್ಲಿ ದೇಶದಲ್ಲೇ ಕರ್ನಾಟಕ ನಂಬರ್ ಒನ್ ಸ್ಥಾನದಲ್ಲಿದೆ ಎಂದು ಆರೋಪಿಸುತ್ತಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಮ್ಮ ಆಡಳಿತದ ವೈಫಲ್ಯ ಮುಚ್ಚಿಕೊಳ್ಳಲು ಜಾತಿ ಸಮೀಕ್ಷೆ, ಒಳ ಮೀಸಲಾತಿ ವಿಚಾರವನ್ನು ಮುನ್ನೆಲೆಗೆ ತಂದು ಜನರ ಗಮನ ಬೇರೆಡೆಗೆ ಸೆಳೆಯುವ ತಂತ್ರ ಮಾಡುತ್ತಿದ್ದಾರೆ.
ಶಾಲಾ ಮೈದಾನ ಕಾಮಗಾರಿಯಲ್ಲಿ ಭ್ರಷ್ಟಾಚಾರ
Aug 05 2025, 11:46 PM IST
ಸರಿಯಾದ ಮಾಹಿತಿ ಕೊಡದೇ ಇದ್ದಾಗ ಈ ಬಗ್ಗೆ ಜಿಲ್ಲಾ ಒಂಬುಡ್ಸಮನ್ ಅವರಿಗೆ ದೂರಿದರೂ ಸರಿಯಾಗಿ ತನಿಖೆಯಾಗಿಲ್ಲ
ತಾಲೂಕು ಕಚೇರಿ, ನೀರಾವರಿ ಇಲಾಖೆಯಲ್ಲಿ ಭ್ರಷ್ಟಾಚಾರ ತನಿಖೆಗೆ ರೈತಸಂಘದಿಂದ ಆಗ್ರಹ
Aug 01 2025, 11:45 PM IST
ಸಭೆಯಲ್ಲಿ ಮಾತನಾಡಿದ ಜಿಲ್ಲಾ ರೈತಸಂಘದ ಮಾಜಿ ಅಧ್ಯಕ್ಷ ಎಂ.ವಿ.ರಾಜೇಗೌಡ, ಭ್ರಷ್ಟಾಚಾರದ ವಿರುದ್ಧ ರೈತಸಂಘ ನಿರಂತರ ಹೋರಾಟ ನಡೆಸುತ್ತಿದ್ದರೂ ಬೇರುಗಳು ಸಡಿಲಗೊಳ್ಳುತ್ತಿಲ್ಲ. ಸೇನೆಯಲ್ಲಿ ಕೆಲಸ ಮಾಡಿದ್ದ ಲೆಫ್ಟಿನೆಂಟ್ ಕರ್ನಲ್ ಡಾ.ಅಶೋಕ್ ತಹಸೀಲ್ದಾರ್ ಆಗಿದ್ದರೂ ಕಂದಾಯ ಇಲಾಖೆಯಲ್ಲಿನ ಭ್ರಷ್ಟಾಚಾರ ತೊಲಗಿಸಲು ಸಾಧ್ಯವಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಭ್ರಷ್ಟಾಚಾರ ಆರೋಪ ಹೊತ್ತಿದ್ದ ಶನಿ ಶಿಂಗ್ನಾಪುರ ದೇಗುಲದ ಮಾಜಿ ಟ್ರಸ್ಟಿ ಆತ್ಮಹ*
Jul 29 2025, 01:01 AM IST
ಮಹಾರಾಷ್ಟ್ರದ ಪ್ರಸಿದ್ಧ ದೇಗುಲ ಶನಿ ಶಿಂಗ್ನಾಪುರದ ಮಾಜಿ ಟ್ರಸ್ಟಿ, ಉಪ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶವ ನೇಣು ಬಿಗಿದ ಸ್ಥಿತಿಯಲ್ಲಿ ಅವರ ನಿವಾಸದಲ್ಲಿ ಪತ್ತೆಯಾಗಿದೆ. ದೇಗುಲದಲ್ಲಿ ಇತ್ತೀಚೆಗೆ ಭ್ರಷ್ಟಾಚಾರದ ಆರೋಪ ಕೇಳಿ ಬಂದ ಬೆನ್ನಲ್ಲೇ ಘಟನೆ ನಡೆದಿದೆ.
ಭ್ರಷ್ಟಾಚಾರ, ಹಗರಣಗಳಲ್ಲಿ ಮುಳುಗಿದೆ ರಾಜ್ಯ ಸರ್ಕಾರ:ಆರೋಪ
Jul 25 2025, 12:30 AM IST
ಬಾಳೆಹೊನ್ನೂರುಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ಅಧಿಕಾರವಧಿ ಇನ್ನೂ ಮೂರು ವರ್ಷವಿದ್ದು, ಅಷ್ಟರೊಳಗೆ ಎಷ್ಟಾಗುತ್ತೋ ಅಷ್ಟು ಲೂಟಿ ಮಾಡೋಣ, ಎಷ್ಟು ಸಾಧ್ಯವೋ ಅಷ್ಟು ಭ್ರಷ್ಟಾಚಾರ ಮಾಡೋಣ ಆ ಹಣದಲ್ಲಿ ಮುಂದೆ ಚುನಾವಣೆ ಎದುರಿಸೋಣ ಎಂಬುದು ಅವರ ಭಾವನೆಯಾಗಿದೆ ಎಂಬುದು ಅವರ ಕಾರ್ಯವೈಖರಿಯಲ್ಲಿ ಬಹಳ ಸ್ಪಷ್ಟವಾಗಿ ಕಾಣುತ್ತಿದೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.
< previous
1
2
3
4
5
6
7
8
9
...
22
next >
More Trending News
Top Stories
ನಮ್ಮ ದಾಂಪತ್ಯವನ್ನು ಪುನರ್ ನಿರ್ಮಿಸುತ್ತೇವೆ : ಅಜಯ್ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್ಐಟಿ?
ಐಪಿಎಲ್ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !