• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭ್ರಷ್ಟಾಚಾರ ತಡೆಗಟ್ಟಲು ಜನಜಾಗೃತಿ ಅಗತ್ಯ

Oct 29 2024, 12:58 AM IST
ಭ್ರಷ್ಟಾಚಾರದ ಅನನುಕೂಲಗಳ ಬಗ್ಗೆ ಶಾಲಾ ಕಾಲೇಜು ಹಾಗೂ ಹಾಸ್ಟೆಲ್ ಗಳಲ್ಲಿ ಪ್ರಬಂಧ ಸ್ಪರ್ಧೆ, ಚರ್ಚಾ ಸ್ಪರ್ಧೆ ಹಾಗೂ ವಿವಿಧ ಜಾಗೃತಿ ಚಟುವಟಿಕೆಗಳನ್ನು ಹಮ್ಮಿಕೊಂಡು ಕಲಿಕೆಯ ಹಂತದಲ್ಲಿಯೇ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಬೇಕು

ಯಾವುದೇ ದೇಶಕ್ಕೆ ಭ್ರಷ್ಟಾಚಾರ ದೊಡ್ಡ ಕಂಟಕ

Oct 29 2024, 12:53 AM IST
ಕಾರ್ಯಾಂಗ, ನ್ಯಾಯಾಂಗಗಳಿಗೆ ಅನುಸಾರವಾಗಿ ಎಲ್ಲ ಸರ್ಕಾರಿ ಅಧಿಕಾರಿಗಳು, ನೌಕರರು ಕಾರ್ಯನಿರ್ವಹಿಸಬೇಕು. ಅಸಮರ್ಥತೆ ಇರುವ ಕಡೆ ಭ್ರಷ್ಟಾಚಾರ ಹುಟ್ಟುತ್ತದೆ. ಹಾಗಾಗಿ, ಪ್ರತಿಯೊಬ್ಬ ನಾಗರೀಕರನೂ ಆಸೆ, ಇತಿಮಿತಿಗಳ ಅರಿವಿನಿಂದ ಭ್ರಷ್ಟಾಚಾರ ನಿರ್ಮೂಲನೆಗೆ ಮುಂದಾಗಬೇಕು ಎಂದು ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎಂ.ಎಸ್. ಕೌಲಾಪುರೆ ದಾವಣಗೆರೆಯಲ್ಲಿ ಹೇಳಿದ್ದಾರೆ.

ಭ್ರಷ್ಟಾಚಾರ ತಡೆಗೆ ಎಲ್ಲರೂ ಕೈಜೋಡಿಸಿ: ವಿಜಯ

Oct 29 2024, 12:53 AM IST
ಅಕ್ಟೋಬರ್‌ 28ರಿಂದ ನವೆಂಬರ್‌ 3ರವರೆಗೆ ಹಮ್ಮಿಕೊಂಡ ಭ್ರಷ್ಟಾಚಾರ ವಿರುದ್ಧ ಜಾಗೃತಿ ಅರಿವು ಸಪ್ತಾಹ ಕಾರ್ಯಕ್ರಮವನ್ನು ನ್ಯಾಯಾಧೀಶರಾದ ಎನ್.ವಿ.ವಿಜಯ ಉದ್ಘಾಟಿಸಿದರು.

(ಮಿಡಲ್‌) ಜಿಲ್ಲಾ ಬಂಜಾರ ಸಂಘದಲ್ಲಿ ಯಾವುದೇ ಭ್ರಷ್ಟಾಚಾರ ನಡೆದಿಲ್ಲ

Oct 29 2024, 12:49 AM IST
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಬಂಜಾರ ಸಂಘದ ನಿರ್ದೇಶಕ ನಾನ್ಯಾನಾಯ್ಕ್ ಮಾತನಾಡಿದರು.

ಸಮಾಜ ಒಳಿತಿಗೆ ಭ್ರಷ್ಟಾಚಾರ ನಿರ್ಮೂಲನೆ ಮಾಡಿ

Oct 29 2024, 12:45 AM IST
ಸಮಾಜದ ಒಳಿತಿಗಾಗಿ ಸರ್ಕಾರಿ ಅಧಿಕಾರಿಗಳು ಕರ್ತವ್ಯ ನಿರ್ವಹಿಸುವ ಮೂಲಕ ಭ್ರಷ್ಟಾಚಾರ ನಿರ್ಮೂಲನೆ ಮಾಡಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಬಿ. ಜಯಂತ ಕುಮಾರ್ ಕರೆ ನೀಡಿದರು.

ಭ್ರಷ್ಟಾಚಾರ ದೇಶದ ಭವಿಷ್ಯವನ್ನು ಕರಾಳವಾಗಿಸುತ್ತಿದೆ: ನ್ಯಾ.ಸಂತೋಷ್ ಹೆಗ್ಡೆ ಕಳವಳ

Oct 28 2024, 01:14 AM IST
ಶ್ರೀ ಕೃಷ್ಣಮಠಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದ ಬಳಿಕ ಯತಿಗಳೊಂದಿಗೆ ಸಮಾಲೋಚನೆ ನಡೆಸಿದರು.

ಕೆಜಿಎಫ್ : ನಗರಸಭಾ ಕಚೇರಿಯಲ್ಲಿ ಭ್ರಷ್ಟಾಚಾರ ತಾಂಡವ : ವಿ. ಮೋಹನ್‌ಕೃಷ್ಣ ಆರೋಪ

Oct 28 2024, 12:55 AM IST
ಮುಂಬರಲಿರುವ ನಗರಸಭಾ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಗಳಿಸುವ ಮೂಲಕ ಆರ್.ಕೆ.ಫೌಂಡೇಶನ್‌ನ ಬೆಂಬಲಿತ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ನಗರಸಭೆಯಲ್ಲಿ ತಾಂಡವವಾಡುತ್ತಿರುವ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ನಿರ್ಧರಿಸಲಾಗಿದೆ. ಮಾಜಿ ಶಾಸಕ ಎಸ್.ರಾಜೇಂದ್ರನ್ ಅವಧಿಯಲ್ಲಿ ಭ್ರಷ್ಟಾಚಾರ ಇರಲಿಲ್ಲ.

ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಲು ಭ್ರಷ್ಟಾಚಾರ ಅಡ್ಡಿ: ಮಲ್ಲಪ್ಪ ಜೋತಾವರ

Oct 27 2024, 02:42 AM IST
ಭ್ರಷ್ಟಾಚಾರ ಮುಕ್ತ, ಸ್ವಚ್ಛ ಹಾಗೂ ಸಧೃಢ, ಸಶಕ್ತ ಭಾರತ ನಿರ್ಮಾಣವಾಗಬೇಕು. ಭ್ರಷ್ಟಾಚಾರ ನಮ್ಮ ದೇಶಕ್ಕೆ ಅಂಟಿದ ಕಳಂಕ. ಯುವಜನತೆ ಭ್ರಷ್ಟಾಚಾರ ವಿರೋಧಿ ಆಂದೋಲನ ಕೈಗೊಂಡು ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯ ಮಾಡಬೇಕು ಎಂದು ಗೋಕಾಕದ ಮಲ್ಲಪ್ಪ ಜೋತಾವರ ಸಲಹೆ ನೀಡಿದರು.

ಭ್ರಷ್ಟಾಚಾರ ಬೇರು ಸಮೇತ ಕಿತ್ತು ಹಾಕೋಣ

Oct 25 2024, 12:50 AM IST
ಕಾನೂನು ಬಾಹಿರವಾಗಿ ಪಡೆಯುವ ಸಂಪಾದನೆ ಭ್ರಷ್ಟಾಚಾರಕ್ಕೆ ತಳಪಾಯ ಎಂದು ಲೋಕಾಯುಕ್ತ ಪೋಲಿಸ್‌ ಇನ್ಸ್‌ಪೆಕ್ಟರ್‌ ಮಹಮದ್‌ ಸಲೀಂ ತಿಳಿಸಿದರು.

(ಮಿಡಲ್‌) ದೇಶದ ಅಭಿವೃದ್ಧಿಗೆ ಭ್ರಷ್ಟಾಚಾರ ತೊಡಕು

Oct 24 2024, 12:54 AM IST
ಲೋಕಾಯುಕ್ತ ಇಲಾಖೆಯಿಂದ ನಡೆದ ಭ್ರಷ್ಟಾಚಾರ ವಿರುದ್ಧ ಜಾಗೃತಿ ಅರಿವು ಸಪ್ತಾಹ ಕಾರ್ಯಕ್ರಮವನ್ನು ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಇನ್ಸೆಪೆಕ್ಟರ್ ಪ್ರಕಾಶ್ ಉದ್ಘಾಟಿಸಿದರು.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 22
  • next >

More Trending News

Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved