• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್‌ ಭ್ರಷ್ಟಾಚಾರ ವಿರೋಧಿಸಿ ದಸಂಸ ಪ್ರತಿಭಟನೆ

Aug 24 2024, 01:17 AM IST
ತಾಲೂಕು ಕಚೇರಿ ಆವರಣದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದ ಸಮಿತಿ ಸದಸ್ಯರು ದಲಿತ ವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ,

ಭ್ರಷ್ಟಾಚಾರ ಎಲ್ಲ ಸಮಾಜ ಮತ್ತು ದೇಶಕ್ಕೆ ಅಂಟಿದ ರೋಗ - ಸಿಎಂ ವಿರುದ್ಧದ ಹೋರಾಟಕ್ಕೆ ಜಾತಿ ಲೇಪನ ಬೇಡ: ಜೋಶಿ

Aug 19 2024, 12:52 AM IST
ಭ್ರಷ್ಟಾಚಾರ ಎಲ್ಲ ಸಮಾಜ ಮತ್ತು ದೇಶಕ್ಕೆ ಅಂಟಿದ ರೋಗ, ಅದರ ನಿರ್ಮೂಲನೆ ಆಗಬೇಕು ಅಂದರೆ ಯಾರೂ ಅದಕ್ಕೆ ಜಾತಿ ಲೇಪನ ಮಾಡಬಾರದು ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಹೇಳಿದರು.

'ರಾಜ್ಯ ಸರಕಾರದ ಭ್ರಷ್ಟಾಚಾರ ಜಗಜ್ಜಾಹೀರಾಗಿದೆ - ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಲಿ'

Aug 19 2024, 12:47 AM IST

ರಾಜ್ಯ ಸರಕಾರದ ಭ್ರಷ್ಟಾಚಾರ ಜಗಜ್ಜಾಹೀರಾಗಿದೆ, ಮುಡಾ ಮಾತ್ರವಲ್ಲ, ವಾಲ್ಮೀಕಿ ಮತ್ತಿತರ ನಿಗಮಗನಳಲ್ಲೂ ಭ್ರಷ್ಟಾಚಾರ ತಾಂಡವವಾಡುತ್ತಿದೆ, ಸದನದಲ್ಲೇ ಮುಖ್ಯಮಂತ್ರಿ ಅವ್ಯವಹಾರ ನಡೆದಿರುವುದು 187  ಕೋಟಿ ಅಲ್ಲ 89 ಕೋಟಿ ಎಂದು ಒಪ್ಪಿಕೊಂಡಿದ್ದಾರೆ

ಭ್ರಷ್ಟಾಚಾರ ರಹಿತ ಶಕ್ತಿಶಾಲಿ ಭಾರತ: ಹರೀಶ್ ಪೂಂಜ

Aug 16 2024, 12:55 AM IST
ಬೆಳ್ತಂಗಡಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ಬೆಳ್ತಂಗಡಿ ಮಿನಿವಿಧಾನಸೌಧದಲ್ಲಿ ಜರಗಿದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಶಾಸಕ ಹರೀಶ್ ಪೂಂಜ ಮಾತನಾಡಿದರು.

ದೇಶದಲ್ಲಿ ನೆಲೆಯೂರಿದ ಭ್ರಷ್ಟಾಚಾರ ಜಾತಿವಾದ ದು:ಖದ ಸಂಗತಿ

Aug 16 2024, 12:52 AM IST
It is a sad fact that the corruption has settled in the country

ಇಂದಿಗೂ ದೇಶದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿರುವುದು ಖೇದಕರ: ಶಾಸಕ ಕೋಳಿವಾಡ

Aug 16 2024, 12:45 AM IST
ದೇಶದ ಚುನಾವಣೆಯಲ್ಲಿ ಕೋಟಿಗಟ್ಟಲೇ ಹಣ ಖರ್ಚು ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು.

ಭ್ರಷ್ಟಾಚಾರ ನಡೆಸಿಲ್ಲ: ಮಾರಿಗುಡಿ ಎದುರು ಪೂಂಜ ಪ್ರಮಾಣ!

Aug 15 2024, 01:50 AM IST
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್‌ ಶಿವರಾಂ ಆರೋಪಗಳಿಗೆ ಬೆಳ್ತಂಗಡಿ ಶಾಸಕ ಪ್ರತ್ಯುತ್ತರ ನೀಡಿದರು.

ಶ್ರೀರಂಗಪಟ್ಟಣ ತಾಲೂಕು ಆಸ್ಪತ್ರೆಗೆ ಮಾನವ ಹಕ್ಕು, ಭ್ರಷ್ಟಾಚಾರ ವಿರೋಧಿ ರಾಜ್ಯ ಘಟಕದ ಮುಖಂಡರ ಭೇಟಿ

Aug 13 2024, 12:53 AM IST
ಸರಿಯಾಗಿ ಪರೀಕ್ಷೆಯನ್ನೂ ನಡೆಸದೆ ಮಾತ್ರೆ ತೆಗೆದುಕೊಳ್ಳು ಎಂದು ಚೀಟಿ ಬರೆದು ಕಳುಹಿಸುತ್ತಿದ್ದಾರೆ. ಅಲ್ಲದೇ, ಶಸ್ತ್ರಚಿಕಿತ್ಸೆ ಮಾಡಲು ತೆರಳಿದ್ದ ವೈದ್ಯರ ಬಗ್ಗೆ ಅವರ ಕೊಠಡಿ ಬಾಗಿಲ ಮೇಲೆ ನಾಮಫಲಕ ಅಳವಡಿಸಿ ಇದರಿಂದ ಹೊರ ರೋಗಿಗಳಿಗೆ ಗಂಟೆಗಟ್ಟಲು ಕಾಯುವುದು ತಪ್ಪಲಿದೆ.

10 ಕೋಟಿ ಸಾಲದ ಸುಳಿಯಲ್ಲಿ ಸಿಲುಕಿರುವ ಡಿಸಿಸಿ ಬ್ಯಾಂಕ್‌ ಭ್ರಷ್ಟಾಚಾರ ಸಿಬಿಐ ತನಿಖೆಗೆ ಒಪ್ಪಿಸಿ

Aug 13 2024, 12:53 AM IST

10 ವರ್ಷಗಳ ಕಾಲ ಲಾಭದಲ್ಲಿದ್ದಂತಹ ಬ್ಯಾಂಕ್ ದಿಢೀರನೇ 10 ಕೋಟಿ ಸಾಲದ ಸುಳಿಯಲ್ಲಿ ಸಿಲುಕಿರುವ ಹಿಂದಿನ ರಹಸ್ಯವೇನು. ಬ್ಯಾಂಕ್ ವ್ಯವಸ್ಥಾಪಕರು, ಸೂಪರ್‌ವೈಸರ್ ರವರು ನಕಲಿ ಸಂಘಗಳನ್ನು ಸೃಷ್ಟಿ ಮಾಡಿ ಹಣ ದುರುಪಯೋಗ ಪಡಿಸಿಕೊಂಡಿದ್ದಾರೆಯೇ ಎಂಬ ಅನುಮಾನ ಮೂಡುತ್ತಿದೆ.

ನೀರಾವರಿ ಇಲಾಖೆಯಲ್ಲಿನ ವ್ಯಾಪಕ ಭ್ರಷ್ಟಾಚಾರ, ಕಳಪೆ ಕಾಮಗಾರಿಗೆ ಖಂಡನೆ

Aug 13 2024, 12:50 AM IST
ಗುತ್ತಿಗೆದಾರರು ಮತ್ತು ಎಂಜಿನಿಯರು ಪರಸ್ಪರ ಶಾಮೀಲಾಗಿ ಕಳಪೆ ಕಾಮಗಾರಿ ನಡೆಸಿದ್ದಾರೆ. ಗುಣಮಟ್ಟದ ಕಬ್ಬಿಣ ಬಳಕೆ, ನಿಗ್ರಾವಲ್ ಮಣ್ಣನ್ನು ಬಳಸುತ್ತಿಲ್ಲ. ಈಗಾಗಲೇ ಲೈನಿಂಗ್ ಕಿತ್ತು ಹೋಗುತ್ತಿದೆ. ಕಾಮಗಾರಿ ಹೆಸರಿನಲ್ಲಿ ರೈತರ ತೆರಿಗೆ ಹಣವನ್ನು ಲೂಟಿ ಮಾಡಲಾಗುತ್ತಿದೆ.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 22
  • next >

More Trending News

Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved