• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದೆಹಲಿ : ಸೋತ ಮರುದಿನವೇ ಆಪ್‌ಗೆ ಶಾಕ್‌ ! ಭ್ರಷ್ಟಾಚಾರ ತನಿಖೆಗೆ ಎಸ್‌ಐಟಿ ರಚನೆ ಬಿಜೆಪಿ

Feb 10 2025, 01:45 AM IST
ಇಪ್ಪತ್ತೇಳು ವರ್ಷಗಳ ಬಳಿಕ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿ ಆಪ್‌ಗೆ ಶಾಕ್‌ ನೀಡಿದ್ದ ಬಿಜೆಪಿ, ಇದೀಗ ಮತ್ತೊಂದು ಆಘಾತ ನೀಡಲು ಮುಂದಾಗಿದೆ.

ಭ್ರಷ್ಟಾಚಾರ ನಡೆಸಿದ್ದರೆ ಯಾವುದೇ ತನಿಖೆಗೆ ಸಿದ್ಧ

Jan 29 2025, 01:32 AM IST
ನಗರಸಭೆ ಅಧ್ಯಕ್ಷನಾಗಿದ್ದ ವೇಳೆ ಭ್ರಷ್ಟಾಚಾರ ನಡೆಸಿದ್ದರೆ ಯಾವುದೇ ತನಿಖೆ ಎದುರಿಸಲು ಸಿದ್ಧ ಎಂದು ಮಾಜಿ ಅಧ್ಯಕ್ಷ ಸಿ.ಗಿರೀಶ್ ಸವಾಲು ಹಾಕಿದರು. ಹಾಲಿ ಅಧ್ಯಕ್ಷರು ಅಧಿಕಾರದ ಆಸೆ ತೋರಿಸಿ ಹಲವರಿಗೆ ಮೋಸ ಮಾಡಿರುವುದು ಜಗಜ್ಜಾಹೀರಾಗಿದೆ. ಮಾಜಿ ಅಧ್ಯಕ್ಷ ಸಿದ್ದರಾಮಶೆಟ್ಟಿ, ದೇವಕುಮಾರ್ ಅವರನ್ನು ರಾಜಕೀಯವಾಗಿ ಮುಗಿಸಿ ಶ್ರೀರಾಮನ ಜಪ ಮಾಡಿದರೆ ಪಾಪಕೃತ್ಯ ದೂರವಾಗದು. ನಗರದ ಸಮಗ್ರ ಅಭಿವೃದ್ಧಿಗೆ ಸಂಪೂರ್ಣ ಸಹಕಾರ ನೀಡುತ್ತೇವೆಯೇ ಹೊರತು ಅಡ್ಡಿಪಡಿಸುವ ಕೆಲಸ ಮಾಡುವುದಿಲ್ಲ ಎಂದರು.

ಭ್ರಷ್ಟಾಚಾರ ನಿರ್ಮೂಲನೆಗೆ ಪಣತೊಡಿ

Jan 29 2025, 01:32 AM IST
ಭ್ರಷ್ಟಾಚಾರ ಎಂಬ ಫೆಡಂಭೂತ ದೇಶವನ್ನು ಹಾಳುಮಾಡುತ್ತಿದ್ದು, ಸರ್ಕಾರಗಳು ಮೊದಲು ಭ್ರಷ್ಟಾಚಾರ ನಿರ್ಮೂಲನೆ ಗುರಿ ಹೊಂದಬೇಕು ಎಂದು ವಿಜಯ ಮಹಾಂತೇಶ್ವರ ಶ್ರೀಮಠದ ಪೀಠಾಧ್ಯಕ್ಷ ಗುರುಮಹಾಂತ ಶ್ರೀಗಳು ನುಡಿದರು.

ಜಾಮಿಯ ಮಸೀದಿ ಭ್ರಷ್ಟಾಚಾರ ಬಗ್ಗೆ ತನಿಖೆ ನಡೆಸಿ: ಹೊನ್ನಾಳಿ ಮುಸ್ಲಿಂ ಮುಖಂಡರು

Jan 24 2025, 12:47 AM IST
ತಾಲೂಕಿನ ಸಾಸ್ವೇಹಳ್ಳಿ ಗ್ರಾಮದ ಜಾಮಿಯ ಮಸೀದಿಯಲ್ಲಿ ಹಲವಾರು ಭ್ರಷ್ಟಾಚಾಗಳು ನಡೆದಿದೆ. ಈ ಬಗೆ ವಕ್ಫ್ ಅಧಿಕಾರಿಗಳಿಗೆ ದೂರು ನೀಡಿದ್ದರೂ ಏನು ಪ್ರಯೋಜನವಾಗಿಲ್ಲ, ಕೂಡಲೇ ಜಾಮಿಯ ಮಸೀದಿಯಲ್ಲಿ ನಡೆದಿರುವ ಭ್ರಷ್ಟಾಚಾರದ ಬಗ್ಗೆ ಕೂಲಂಕಷವಾಗಿ ತನಿಖೆ ನಡೆಸಬೇಕು

ವಿಶ್ವ ವಿದ್ಯಾಲಯ ಪ್ರಕರಣದಲ್ಲಿ ಭ್ರಷ್ಟಾಚಾರ ಆರೋಪ : ಇಮ್ರಾನ್‌ ಖಾನ್‌ಗೆ 14 ವರ್ಷ ಜೈಲು

Jan 18 2025, 12:48 AM IST
ಅಲ್‌ ಖಾದಿರ್‌ ವಿಶ್ವ ವಿದ್ಯಾಲಯ ಪ್ರಕರಣದಲ್ಲಿ ಭ್ರಷ್ಟಾಚಾರ ಆರೋಪದ ಮೇಲೆ ಬಂಧಿತರಾಗಿದ್ದ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಅವರಿಗೆ ಇಲ್ಲಿನ ನ್ಯಾಯಾಲಯ 14 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಜೊತೆಗೆ ಇಮ್ರಾನ್‌ ಪತ್ನಿ ಬುಶ್ರಾ ಬೀಬಿಗೆ 7 ವರ್ಷ ಜೈಲು ಶಿಕ್ಷೆಯನ್ನು ವಿಧಿಸಿದೆ.

ಜಿಲ್ಲಾ ಸಹಕಾರ ಬ್ಯಾಂಕಿನ ಖಾಲಿ ಹುದ್ದೆಗಳ ನೇಮಕಾತಿಯಲ್ಲಿ ಭ್ರಷ್ಟಾಚಾರ

Jan 16 2025, 12:49 AM IST
ಕಡೂರು, ಚಿಕ್ಕಮಗಳೂರು ಜಿಲ್ಲಾ ಸಹಕಾರ ಬ್ಯಾಂಕಿನ ಖಾಲಿ ಹುದ್ದೆಗಳ ನೇಮಕಾತಿಯಲ್ಲಿ ಅಧ್ಯಕ್ಷರು, ನಿರ್ದೇಶಕರು ಮತ್ತು ಅಧಿಕಾರಿಗಳ ಮಟ್ಟದಲ್ಲೆ ಭ್ರಷ್ಟಾಚಾರ ನಡೆಯುತ್ತಿರುವ ಬಗ್ಗೆ ದೂರುಗಳು ಬಂದಿವೆ ಎಂದು ಶಾಸಕ ಕೆ.ಎಸ್. ಆನಂದ್ ಗಂಭೀರ ಆರೋಪ ಮಾಡಿದರು.

ರಾಜ್ಯದಲ್ಲಿ ಕಾಂಗ್ರೆಸ್‌ನಿಂದ ವ್ಯಾಪಕ ಭ್ರಷ್ಟಾಚಾರ: ಘೋಟ್ನೇಕರ

Jan 05 2025, 01:33 AM IST
ಬಸ್ ಪ್ರಯಾಣ ದರ ಏರಿಕೆ, ರಾಜ್ಯದಲ್ಲಿ ನಡೆದ ಬಾಣಂತಿಯರ ಸಾವು ಹಾಗೂ ಗುತ್ತಿಗೆದಾರನ ಆತ್ಮಹತ್ಯೆ ಖಂಡಿಸಿ ಶನಿವಾರ ಪಟ್ಟಣದಲ್ಲಿ ಬಿಜೆಪಿ ಹಳಿಯಾಳ ಮಂಡಲ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಮಾಜಿ ಶಾಸಕ ಸುನೀಲ ಹೆಗಡೆ ಹಾಗೂ ವಿಪ ಸದಸ್ಯ ಎಸ್.ಎಲ್. ಘೋಟ್ನೇಕರ ಮುಂದಾಳತ್ವ ವಹಿಸಿದ್ದರು.

ಮಂಗಳೂರು ಪಾಲಿಕೆ ಆಯುಕ್ತ ವಿರುದ್ಧ ನೇರ ಭ್ರಷ್ಟಾಚಾರ ಆರೋಪ!

Jan 05 2025, 01:30 AM IST
ವಿವಿಧ ಕಾಮಗಾರಿಗಳಿಗೆ ಪಾಲಿಕೆಯಲ್ಲಿ ಕೇವಲ 60 ಕೋಟಿ ರು. ಹಣ ಇರುವುದು ಗೊತ್ತಿದ್ದೂ 160 ಕೋಟಿ ರು.ಗಳನ್ನು ಆಯುಕ್ತರು ಮಂಜೂರು ಮಾಡಿಸಿದ್ದಾರೆ. ತುರ್ತು ಕಾಮಗಾರಿಗಳಿಗೆ 5 ಲಕ್ಷ ರು.ವರೆಗೆ ರಿಯಾಯ್ತಿ ಇದೆ. ಆದರೆ ಆಯುಕ್ತರು ಸದಸ್ಯರನ್ನು ಕತ್ತಲೆಯಲ್ಲಿಟ್ಟು 1 ಲಕ್ಷ ರು.ಗಿಂತ ಹೆಚ್ಚಿನ ಕಾಮಗಾರಿಗಳಿಗೆ ಇ-ಟೆಂಡರ್‌ ಆದೇಶ ಮಾಡಿದ್ದಾರೆ ಎಂದು ದೂರಿದರು.

ಭ್ರಷ್ಟಾಚಾರ ಮುಕ್ತ ರಾಜ್ಯ ನಿರ್ಮಾಣ ಕೆಆರ್‌ಎಸ್‌ ಗುರಿ: ವಿ.ವೇಣುಗೋಪಾಲ್

Dec 29 2024, 01:16 AM IST
2008ರಿಂದ ಕರ್ನಾಟಕದ ರಾಜಕೀಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಹೋರಾಟ ಮಾಡುತ್ತಿರುವ ರವಿ ಕೃಷ್ಣಾರೆಡ್ಡಿಯವರ ನೇತೃತ್ವದಲ್ಲಿ ರಾಜ್ಯದೆಲ್ಲೆಡೆ ಕೆಆರ್ ಎಸ್ ಪಕ್ಷದ ಘಟಕಗಳನ್ನು ಸ್ಥಾಪಿಸಲಾಗುತ್ತಿದೆ.

ಭ್ರಷ್ಟಾಚಾರ ಖಂಡಿಸಿ ಬಿಜೆಪಿಯಿಂದ ಜನಾಕ್ರೋಶ ಪಾದಯಾತ್ರೆ

Dec 28 2024, 12:47 AM IST
ಸ್ಥಳೀಯ ಕ್ಷೇತ್ರದ ಶಾಸಕರು ಭ್ರಷ್ಟಾಚಾರ ಹಾಗೂ ಪಕ್ಷಪಾತ ನಡೆಸಿದ್ದಾರೆ ಎಂದು ಆರೋಪಿಸಿ ಜಿಪಂ ಮಾಜಿ ಉಪಾಧ್ಯಕ್ಷ ಹರ್ಷಾನಂದ ಗುತ್ತೇದಾರ ನೇತೃತ್ವದಲ್ಲಿ ಬಿಜೆಪಿ ಘಟಕವು ಮಾದನಹಿಪ್ಪರಗಾದಿಂದ ಆಳಂದ ವರೆಗೆ ನಡೆಯುವ ಎರಡು ದಿನದ ಜನಾಕ್ರೋಶ ಪಾದಯಾತ್ರೆಗೆ ಮಾಜಿ ಸಂಸದ ಡಾ. ಉಮೇಶ ಜಾಧವ್ ಚಾಲನೆ ನೀಡಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 22
  • next >

More Trending News

Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved