ಭ್ರಷ್ಟಾಚಾರ, ದೌರ್ಜನ್ಯ ಪ್ರಶ್ನಿಸಿ, ಹಕ್ಕುಗಳ ಪಡೆದುಕೊಳ್ಳಿ
Oct 09 2024, 01:43 AM ISTಜನರಿಂದ, ಜನರಿಗಾಗಿ, ಜನರಿಗೋಸ್ಕರ ಇರುವುದು ಪ್ರಜಾಪ್ರಭುತ್ವ. ಆದರೆ, ವಾಸ್ತವದಲ್ಲಿ ಜನರು ಮೂಕರಾಗಿ, ಜನಪ್ರತಿನಿಧಿಗಳು ಕಿವುಡರಾಗಿರುವಂತೆ ಈ ಪ್ರಜಾಪ್ರಭುತ್ವದ ವ್ಯವಸ್ಥೆ ಅನಿಸುತ್ತಿದೆ ಎಂದು ನಿವೃತ್ತ ಪೊಲೀಸ್ ವರಿಷ್ಠಾಧಿಕಾರಿ ರವಿನಾರಾಯಣ ಅಭಿಪ್ರಾಯಪಟ್ಟಿದ್ದಾರೆ.