• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕುವೆಂಪು ವಿವಿಯಲ್ಲಿ ಭ್ರಷ್ಟಾಚಾರ: ಎಬಿವಿಪಿ ನೇತೃತ್ವದಲ್ಲಿ ಪ್ರತಿಭಟನೆ

Dec 26 2024, 01:04 AM IST
ಚಿಕ್ಕಮಗಳೂರು, ಕುವೆಂಪು ವಿಶ್ವವಿದ್ಯಾಲಯದಲ್ಲಿನ ಭ್ರಷ್ಟಾಚಾರ ಹಾಗೂ ಅಸಮರ್ಪಕ ಆಡಳಿತ ನಿರ್ವಹಣೆ ಕೊನೆಗಾಣಿಸಬೇಕು ಎಂದು ಒತ್ತಾಯಿಸಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ನಗರದ ಹನುಮಂತಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಭ್ರಷ್ಟಾಚಾರ ಮಾಡಿಲ್ಲ ಎಂದರೆ ಪ್ರಮಾಣಕ್ಕೆ ಬರಲಿ

Dec 21 2024, 01:18 AM IST
ವರ್ಗಾವಣೆ ಮತ್ತು ಗುತ್ತಿಗೆದಾರರಲ್ಲಿ ಭ್ರಷ್ಟಾಚಾರ ಮಾಡಿಲ್ಲವೆಂದು ಶಾಸಕರು ಹಾಗೂ ಅವರ ಆಪ್ತ ( ಸೋಮಶೇಖರ್ ಲೌಗೆರೆ ) ಪ್ರಮಾಣಕ್ಕೆ ಬರಲಿ ಎಂದು ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ರತ್ನಾಕರ ಹೊನಗೋಡು ಆಹ್ವಾನ ನೀಡಿದ್ದಾರೆ.

ಬೆಂಗಳೂರು : ಭ್ರಷ್ಟಾಚಾರ ಆರೋಪ- ಬೆಸ್ಕಾಂ, ಜಲಮಂಡಳಿಯ 45 ಕಚೇರಿಗಳ ಮೇಲೆ ಲೋಕಾಯುಕ್ತ ದಿಢೀರ್ ದಾಳಿ

Dec 20 2024, 01:02 AM IST
ಭ್ರಷ್ಟಾಚಾರ ಆರೋಪದ ಮೇರೆಗೆ ಬೆಸ್ಕಾಂ, ಹಾಗೂ ಜಲಮಂಡಳಿಯ 45 ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ.

ಭ್ರಷ್ಟಾಚಾರ ವಿರುದ್ಧ ಜನರಿಗೆ ಅರಿವು ಮೂಡಿಸೋಣ: ಮಹಿಮಾ ಪಟೇಲ್

Dec 10 2024, 12:32 AM IST
ಜನರಲ್ಲಿ ಭ್ರಷ್ಟಾಚಾರದ ಕುರಿತು ಅರಿವು ಮೂಡಿಸುವ ಕೆಲಸ ಮಾಡಬೇಕಿದೆ.

ವಿದ್ಯಾವಂತರಿಂದಲೇ ಭ್ರಷ್ಟಾಚಾರ ನಡೆ ಆತಂಕದ ಸಂಗತಿ

Dec 03 2024, 12:32 AM IST
ಸಹ್ಯಾದ್ರಿ ಕೇಂದ್ರಿಯ ಮಾದರಿ ಶಾಲೆಯ 2024-25ನೇ ಸಾಲಿನ ಸಹ್ಯಾದ್ರಿ ಸಂಭ್ರಮ ಕಾರ್ಯಕ್ರಮವನ್ನು ಶಾಸಕ ಆರಗ ಜ್ಞಾನೇಂದ್ರ ಉದ್ಘಾಟಿಸಿದರು.

ಗೌತಮ್ ಅದಾನಿ ಭ್ರಷ್ಟಾಚಾರ ಆರೋಪ; ತನಿಖೆಗೆ ಒತ್ತಾಯಿಸಿ ಪ್ರತಿಭಟನೆ

Dec 01 2024, 01:34 AM IST
ನ್ಯೂಯಾರ್ಕನ ಪ್ರಾಸಿಕ್ಯೂಟರ್‌ಗಳ ಆರೋಪಗಳ ಸತ್ಯಾಸತ್ಯತೆ ಅರಿಯಲು ಗೌತಮ್ ಅದಾನಿಯನ್ನು ಕೂಡಲೇ ಬಂಧಿಸಿ ವಿಚಾರಣೆಗೆ ಒಳಪಡಿಸಬೇಕು.

ಡಾ.ವೆಂಕಟೇಶ್ ಅವರಿಂದ 83 ಲಕ್ಷ ರು. ಭ್ರಷ್ಟಾಚಾರ ಆರೋಪ

Nov 30 2024, 12:46 AM IST
ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿ ಕೊಟೇಷನ್ ಹೆಸರಿನಲ್ಲಿ ತಾವು ಈಗಾಗಲೇ ಒಳ ಒಪ್ಪಂದ ಮಾಡಿಕೊಂಡಿರುವ ಸರ್ಜಿಕಲ್ ಏಜೆನ್ಸಿಗಳಿಗೆ ಪ್ರತ್ಯೇಕವಾಗಿ 99 ಸಾವಿರ ರು.ಗಳ ಕೊಟೇಷನ್ ನೀಡಿದ್ದಾರೆ. ವಾಸ್ತವದಲ್ಲಿ ಈ ಪ್ರಮಾಣದ ಔಷಧಿಗಳನ್ನು ಖರೀದಿಸಿಲ್ಲ. ಬದಲಿಗೆ ಖರೀದಿಸಿದಂತೆ ನಕಲಿ ಬಿಲ್ ಗಳನ್ನು ಸೃಷ್ಟಿಸಿ ಲಕ್ಷಾಂತರ ಹಣವನ್ನು ಲಪಟಾಯಿಸಲಾಗಿದೆ .

ಮನಸ್ಸು, ಮನೆಯಿಂದಲೇ ಭ್ರಷ್ಟಾಚಾರ ಪ್ರಾರಂಭ: ಡಾ.ಕೆ.ಬಸವರಾಜು

Nov 25 2024, 01:03 AM IST
ಮನಸ್ಸು ಮತ್ತು ಮನೆಯಿಂದಲೇ ಭ್ರಷ್ಟಾಚಾರ ಪ್ರಾರಂಭವಾಗುತ್ತದೆ ಎಂದು ಸಹ ಪ್ರಾಧ್ಯಾಪಕ ಡಾ. ಕೆ. ಬಸವರಾಜು ಹೇಳಿದರು.

ಭಾರತದ ಭ್ರಷ್ಟಾಚಾರ ವಿದೇಶದ ನ್ಯಾಯಾಲಯ ಹೇಳಬೇಕಾ?: ಸಚಿವ ಸಂತೋಷ ಲಾಡ್‌

Nov 23 2024, 12:31 AM IST
ಸೌರ ವಿದ್ಯುತ್ ಗುತ್ತಿಗೆ ನೀಡುವಲ್ಲಿ ಕೇಂದ್ರದ ಸೌರವಿದ್ಯುತ್ ನಿಗಮದ ಒಳ ಒಪ್ಪಂದ ಇದೆ. ಈ ವಿಷಯದಲ್ಲಿ ರಾಜಕೀಯ ಹೇಳಿಕೆ ಬೇಡ. ಆದರೆ, ಬಿಜೆಪಿಯವರು ಈ ಬಗ್ಗೆ ಮಾತನಾಡಬೇಕಲ್ಲವೇ ಎಂದು ಸಂತೋಷ ಲಾಡ್‌ ಪ್ರಶ್ನಿಸಿದರು.

ಆರೋಗ್ಯ ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ

Nov 22 2024, 01:19 AM IST
ಆರೋಗ್ಯ ಇಲಾಖೆಯಲ್ಲಿ ಆಸ್ಪತ್ರೆಗಳ ದುರಸ್ತಿ ಹೆಸರಿನಲ್ಲಿ ಆರೋಗ್ಯಾಧಿಕಾರಿ ಹಾಗೂ ಸಿಇಒ ಸೇರಿ ಕೋಟ್ಯಂತರ ರುಪಾಯಿ ಹಣ ಲೂಟಿಯಾಗಿದೆ ಎಂದು ಸಾಮಾಜಿಕ ಹೋರಾಟಗಾರ ಪ್ರವೀಣ್ ಗೌಡ ಗಂಭೀರವಾಗಿ ಆರೋಪಿಸಿದರು. ಹೋಬಳಿ ಮಟ್ಟದ ಸಮುದಾಯ ಆರೋಗ್ಯ ಕೇಂದ್ರಗಳನ್ನು ದುರಸ್ತಿ ಪಡಿಸಲು ರಾಜ್ಯದ ವಿವಿಧ ಜಿಲ್ಲೆಗಳ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಹಣ ಬಿಡುಗಡೆ ಮಾಡಲಾಗಿದೆ. ಅದರಂತೆ ಹಾಸನ ಜಿಲ್ಲೆಗೂ ಅತೀ ಹೆಚ್ಚು ಬಿಡುಗಡೆ ಮಾಡಲಾಗಿದೆ ಎಂದರು.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 22
  • next >

More Trending News

Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved