ಮದ್ದೂರು ಕ್ಷೇತ್ರದ ಅಭಿವೃದ್ಧಿಗೆ ನೀಲನಕ್ಷೆ ತಯಾರಿ: ಶಾಸಕ ಕೆ.ಎಂ.ಉದಯ್
Apr 01 2025, 12:46 AM ISTರೈತರ ಅಹವಾಲು ಆಲಿಸಿ ಕಾಲುವೆಗಳ ದುರಸ್ತೀಕರಣ, ನಾಲೆಗಳ ನಿರ್ಮಾಣ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸಹಕಾರದಿಂದ ಸರಕಾರದಿಂದ ಸುಮಾರು 300 ಕೋಟಿಗೂ ಹೆಚ್ಚಿನ ಅನುದಾನವನ್ನು ತಂದು ತಾಲೂಕಿನ ವಿವಿಧ ಭಾಗಗಳಲ್ಲಿ ನೀರಾವರಿ ಯೋಜನೆ ಕಾಮಗಾರಿಗಳಿಗೆ ಚಾಲನೆ ನೀಡಿದ್ದೇನೆ.