• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮನ್‌ಮುಲ್: ಕೆ.ಆರ್.ಪೇಟೆ, ಮದ್ದೂರು ಫಲಿತಾಂಶ ಪ್ರಕಟ

Apr 05 2025, 12:49 AM IST
ಮಳವಳ್ಳಿ ತಾಲೂಕಿನ ಒಂದು ನಿರ್ದೇಶಕ ಸ್ಥಾನದ ಚುನಾವಣೆಯ ಫಲಿತಾಂಶ ಇನ್ನೂ ಪ್ರಕಟವಾಗಬೇಕಿದೆ. ಇದರ ವಿಚಾರಣೆಯನ್ನು ನ್ಯಾಯಾಲಯ ಏ.೧೭ಕ್ಕೆ ಮುಂದೂಡಿದೆ.

ಮದ್ದೂರು ಕ್ಷೇತ್ರದ ಅಭಿವೃದ್ಧಿಗೆ ನೀಲನಕ್ಷೆ ತಯಾರಿ: ಶಾಸಕ ಕೆ.ಎಂ.ಉದಯ್

Apr 01 2025, 12:46 AM IST
ರೈತರ ಅಹವಾಲು ಆಲಿಸಿ ಕಾಲುವೆಗಳ ದುರಸ್ತೀಕರಣ, ನಾಲೆಗಳ ನಿರ್ಮಾಣ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸಹಕಾರದಿಂದ ಸರಕಾರದಿಂದ ಸುಮಾರು 300 ಕೋಟಿಗೂ ಹೆಚ್ಚಿನ ಅನುದಾನವನ್ನು ತಂದು ತಾಲೂಕಿನ ವಿವಿಧ ಭಾಗಗಳಲ್ಲಿ ನೀರಾವರಿ ಯೋಜನೆ ಕಾಮಗಾರಿಗಳಿಗೆ ಚಾಲನೆ ನೀಡಿದ್ದೇನೆ.

ಮದ್ದೂರು ಡೇರಿಯಲ್ಲಿ ಅವ್ಯವಹಾರ ನೋಟಿಸ್ ಗೆ ಹೆದರಿ ಸಂಘದ ಕಾರ್ಯದರ್ಶಿ ಪ್ರಾಣ ಕಳೆದುಕೊಂಡ

Mar 29 2025, 12:31 AM IST
ಮನ್ಮುಲ್ ಮದ್ದೂರು ಉಪವಿಭಾಗದ ಕಚೇರಿ ವಿಸ್ತರಣಾಧಿಕಾರಿ ನಾಗರತ್ನ ತನಿಖೆ ನಡೆಸಿದ ನಂತರ ಕಾರ್ಯದರ್ಶಿ ಸೋಮಶೇಖರ್ ಅವರಿಗೆ ನೋಟಿಸ್ ಜಾರಿ ಮಾಡಿ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದರು.

ಮದ್ದೂರು ತಾಲೂಕು ಕೆ.ಎಂ.ದೊಡ್ಡಿಯ ಕಾಲೇಜಿನಲ್ಲಿ ನಿಂದನೆ ಸಹಿಸದೆ ವಿದ್ಯಾರ್ಥಿನಿ ಆತ್ಮಹತ್ಯೆ..!

Mar 21 2025, 12:31 AM IST
ಮದ್ದೂರು ತಾಲೂಕು ಕೆ.ಎಂ.ದೊಡ್ಡಿಯ ಭಾರತೀ ಕಾಲೇಜಿನ ಶೃಂಗ (18) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಬೆಂಗಳೂರಿನ ಮೂಕಾಂಬಿಕ ನಗರದ ಶೃಂಗ ಡಿಪ್ಲೋಮಾ ಇನ್‌ ಸಿವಿಲ್‌ ಎಂಜಿನಿಯರಿಂಗ್‌ ವಿಭಾಗದಲ್ಲಿ ಮೂರನೇ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದಳು.

ಮದ್ದೂರು ಸಹಕಾರ ಸಂಘ: ಬಾಲರಾಜು ಬೆಂಬಲಿಗರು ಜಯಭೇರಿ

Mar 19 2025, 12:34 AM IST
ಯಳಂದೂರು ತಾಲೂಕಿನ ಮದ್ದೂರು ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಮಂಗಳವಾರ ನಡೆದ ಚುನಾವಣೆಯಲ್ಲಿ ಗೆದ್ದ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳನ್ನು ಮಾಜಿ ಶಾಸಕ ಎಸ್.ಬಾಲರಾಜು ಅಭಿನಂದಿಸಿದರು.

ಮದ್ದೂರು ಕ್ಷೇತ್ರದಲ್ಲಿ ಬಾಕಿ ಕಾಮಗಾರಿ ಶೀಘ್ರದಲ್ಲೇ ಚಾಲನೆ: ಶಾಸಕ ಕೆ.ಎಂ.ಉದಯ್ ಭರವಸೆ

Mar 17 2025, 12:35 AM IST
ವಿಧಾನಸಭಾ ಅಧಿವೇಶನ ಮುಂದಿನ ಐದು ದಿನಗಳಲ್ಲಿ ಮುಕ್ತಾಯಗೊಳ್ಳಲಿದೆ. ಆನಂತರ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳ ಸಭೆ ಕರೆದು ಕಾಮಗಾರಿಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಲಾಗುವುದು. ಮುಂದಿನ ಎರಡು ತಿಂಗಳಲ್ಲಿ ಬಾಕಿ ಉಳಿದಿರುವ ಅಭಿವೃದ್ಧಿ ಕಾಮಗಾರಿ ಪೂರ್ಣಗೊಳಿಸಲಾಗುವುದು.

ಮದ್ದೂರು ಪಟ್ಟಣದ ಆಸ್ತಿಗಳ ಮಾಲೀಕರಿಗೆ ಎ ಮತ್ತು ಬಿ ಖಾತಾ ಕುರಿತು ಜಾಗೃತಿ

Mar 11 2025, 12:47 AM IST
ಮದ್ದೂರು ಪುರಸಭೆ ವ್ಯಾಪ್ತಿಯ ಎಲ್ಲಾ 23 ವಾರ್ಡ್ ಗಳಲ್ಲಿ ಆಸ್ತಿಗಳ ಮಾಲೀಕರಿಗೆ ಎ ಮತ್ತು ಬಿ ಖಾತಾ ಕುರಿತು ಜಾಗೃತಿ ಮೂಡಿಸಲು ನಡೆದ ಪುರಸಭೆ ವಿಶೇಷ ಸಭೆಯಲ್ಲಿ ಸರ್ವಾನುಮತದ ತೀರ್ಮಾನ ಕೈಗೊಳ್ಳಲಾಯಿತು.

ಮದ್ದೂರು ಕ್ಷೇತ್ರವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವೆ: ಶಾಸಕ ಕೆ.ಎಂ.ಉದಯ್

Mar 09 2025, 01:46 AM IST
ಗ್ರಾಮಗಳ ಪರಿಮಿತಿ ವ್ಯಾಪ್ತಿಗೆ ಬರುವ ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ನೀಲಿ ನಕ್ಷೆ ತಯಾರಿಸಿ ಅದರಂತೆ ಅಭಿವೃದ್ಧಿ ಕಾರ್ಯಕ್ಕೆ ಆದ್ಯತೆ ನೀಡಲಾಗುವುದು. ಪ್ರತಿ ಗ್ರಾಮಗಳು ಸಹ ಮಾದರಿಯಾಗಿಸಲು ನನ್ನ ಉದ್ದೇಶವಾಗಿದೆ. ಯಾವುದೇ ಅಭಿವೃದ್ಧಿ ಕಾಮಗಾರಿಗಳಲ್ಲೂ ಸಹ ಗುತ್ತಿಗೆದಾರರು ಗುಣಮಟ್ಟ ಕಾಯ್ದುಕೊಳ್ಳಬೇಕು.

ಮದ್ದೂರು : ಪತ್ನಿ, ಮಗು ಅಪಹರಿಸಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಳಿಸಲು ಯತ್ನ- ಪತಿ ಆರೋಪ

Mar 09 2025, 01:45 AM IST

ಪತ್ನಿ ಮತ್ತು ಮಗುವನ್ನು ಅಪಹರಿಸಿ ಆಕೆ ಕುಟುಂಬದವರು ಇಸ್ಲಾಂ ಧರ್ಮಕ್ಕೆ ಮತಾಂತರಗೊಳಿಸಲು ಯತ್ನಿಸುತ್ತಿದ್ದರೂ ಪೊಲೀಸರು ದೂರು ದಾಖಲಿಸಿಕೊಳ್ಳದೆ ನಿರ್ಲಕ್ಷ್ಯ ಮಾಡುತ್ತಿದ್ದಾರೆ ಎಂದು ಆರೋಪಿಸಿ  ಪತಿ ಶುಕ್ರವಾರ ರಾತ್ರಿ ಮದ್ದೂರು ಪಟ್ಟಣದ ಪೊಲೀಸ್ ಠಾಣೆ ಎದುರು ಪ್ರತಿಭಟಿಸಿದರು.

ಮದ್ದೂರು ತಾಲೂಕಿನ ಬೋರಾಪುರ ಗೇಟ್ ಬಳಿ ಅಪಘಾತ : ಮನನೊಂದು ಸಾರಿಗೆ ಬಸ್ ಚಾಲಕ ಆತ್ಮಹತ್ಯೆ..!

Mar 07 2025, 11:45 PM IST
ಮದ್ದೂರು ತಾಲೂಕಿನ ಬೋರಾಪುರ ಗೇಟ್ ಬಳಿ ಕಳೆದ ಶನಿವಾರ ಸಾರಿಗೆ ಬಸ್ ಡಿಕ್ಕಿಯಾಗಿ ಕಾರಿನ ಚಾಲಕ ಸಾಫ್ಟ್ ವೇರ್ ಎಂಜಿನಿಯರ್ ಮೃತಪಟ್ಟ ಹಿನ್ನೆಲೆಯಲ್ಲಿ ಮನನೊಂದ ಬಸ್ ಚಾಲಕ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಬಳಿ ಜರುಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved