ಪಾಂಡವಪುರ ತಾಲೂಕಿನಾದ್ಯಂತ ಹೆಣ್ಣುಮಕ್ಕಳು ಹೊಸ ಉಡುಗೆ ತೊಟ್ಟು ಎಳ್ಳು ಬೆಲ್ಲ ಹಂಚುವ ಮೂಲಕ ಸಂಭ್ರಮದಿಂದ ಆಚರಣೆ, ಮನೆ ಮುಂದೆ ಬಣ್ಣಗಳಿಂದ ರಂಗೋಲಿ ಹಾಕಿ, ಬಳಿಕ ದೇವರಿಗೆ ಎಳ್ಳುಬೆಲ್ಲ, ಕಬ್ಬು ಇಟ್ಟು ಪೂಜೆ ಸಲ್ಲಿಕೆ.
ಪಟ್ಟಣದ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದ ಬಳಿ ಕಳೆದ ಜ7ರಂದು ಬೈಕ್ ಮತ್ತು ಸ್ಕೂಟರ್ ನಡುವೆ ಅಪಘಾತ ಸಂಭವಿಸಿತ್ತು. ತಾಲೂಕಿನ ಎಚ್.ಕೋಡಿಹಳ್ಳಿಯ ನಾಗರಾಜು ಪುತ್ರ ಸ್ಕೂಟರ್ ಚಾಲಕ ಹೇಮಂತ್ (21) ತೀವ್ರವಾಗಿ ಗಾಯಗೊಂಡಿದ್ದರು.