ಕಾಂಗ್ರೆಸ್ಸಿನ ಹಿರಿಯಕ್ಕನ ಚಾಳಿ ಮನೆ ಮಂದಿಗೆ: ವಿಧಾನ ಪರಿಷತ್ ಸದಸ್ಯ ಅರುಣ್
Sep 11 2025, 01:00 AM ISTಮದ್ದೂರಿನಲ್ಲಿ ಶ್ರೀ ಗಣೇಶೋತ್ಸವ ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆದರೂ ಮುಸ್ಲಿಮರ ಪರ ಕಾಂಗ್ರೆಸ್ಸಿಗರು ಮಾತನಾಡುತ್ತ, ಹಿರಿಯಕ್ಕನ ಚಾಳಿ ಮನೆ ಮಂದಿಗೆಲ್ಲಾ ಎಂಬಂತೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿಗೆ ಮೆಚ್ಚಿಸಲು ಹಿಂದೂಗಳ ಮೇಲೆಯೇ ಆರೋಪಗಳ ಪಟ್ಟಿ ಹೊರಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ವಿಪ ಸದಸ್ಯ ಡಿ.ಎಸ್.ಅರುಣ್ ವ್ಯಂಗ್ಯವಾಡಿದರು.