• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದುಡ್ಡು ಕೊಡಿ, ಮನೆ ಪಡಿ ಕಾಂಗ್ರೆಸ್ ಹೊಸ ಘೋಷವಾಕ್ಯ : ಜೋಶಿ

Jun 23 2025, 01:17 AM IST
ಸಚಿವ ಸಂತೋಷ ಲಾಡ್ ಮಾತೆತ್ತಿದರೆ ಬರೀ ಒಬಾಮಾ, ಟ್ರಂಪ್ ಬಗ್ಗೆ ಮಾತನಾಡುತ್ತಾರೆ. ಆಧಾರವಿಲ್ಲದೆ ಮಾತನಾಡುತ್ತಾರೆ. ಅವರ ಇಲಾಖೆ ಹಗರಣ ಹೊರ ಬಂದ ಮೇಲೆ, ಮಂತ್ರಿ ಪದವಿ ಉಳಿಸಿಕೊಳ್ಳಲು ಮೋದಿ ಅವರಿಗೆ ಬೈಯುತ್ತಿದ್ದಾರೆ. ಬಾಲಿಶವಾಗಿ ಮಾತನಾಡುತ್ತಿದ್ದು, ಅವರ ಹೇಳಿಕೆ ಪ್ರತಿಕ್ರಿಯಿಸಲ್ಲ.

ವಸತಿ ಇಲಾಖೆ ಮನೆ ಬೇಕಿದ್ದರೆ ಹಣ ಕೊಡಬೇಕು

Jun 22 2025, 11:04 AM IST

‘ವಸತಿ ಇಲಾಖೆಯಲ್ಲಿ ಹಣ ಕೊಟ್ಟರೆ ಮನೆ ಸಿಗುತ್ತದೆ’ ಎಂದು ನಾಗಠಾಣ ಶಾಸಕರ ಆಪ್ತ ಸಹಾಯಕ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿದ್ದು, ರಾಜ್ಯ ರಾಜಕೀಯದಲ್ಲಿ ಉರಿಯುತ್ತಿರುವ ತುಪ್ಪಕ್ಕೆ ಬೆಂಕಿ ಸುರಿದಂತಾಗಿದೆ.

ವಸತಿ ಇಲಾಖೆ ಮನೆ ಬೇಕಿದ್ದರೆ ಹಣ ಕೊಡಬೇಕು

Jun 22 2025, 01:18 AM IST
‘ವಸತಿ ಇಲಾಖೆಯಲ್ಲಿ ಹಣ ಕೊಟ್ಟರೆ ಮನೆ ಸಿಗುತ್ತದೆ’ ಎಂದು ನಾಗಠಾಣ ಶಾಸಕರ ಆಪ್ತ ಸಹಾಯಕ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿದ್ದು, ರಾಜ್ಯ ರಾಜಕೀಯದಲ್ಲಿ ಉರಿಯುತ್ತಿರುವ ತುಪ್ಪಕ್ಕೆ ಬೆಂಕಿ ಸುರಿದಂತಾಗಿದೆ.

ಮೋರ್ಟು: ವಿದ್ಯಾಪೋಷಕ್‌ನ 76ನೇ ಮನೆ ಹಸ್ತಾಂತರ

Jun 18 2025, 11:49 PM IST
ಉಡುಪಿಯ ಯಕ್ಷಗಾನ ಕಲಾರಂಗದ ವಿದ್ಯಾಪೋಷಕ್ ಯೋಜನೆಯ ಫಲಾನುಭವಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಸುಶ್ಮಿತಾ (ಸವಿತಾ ಮತ್ತು ದಿ. ಸುಧಾಕರ ಶೆಟ್ಟಿ ಇವರ ಪುತ್ರಿ) ಳಿಗೆ ಕುಂದಾಪುರ ತಾಲೂಕಿನ ಮೂಡುಮುಂದದ ಮೋರ್ಟುನಲ್ಲಿ ನಿರ್ಮಿಸಿದ ಮನೆ ಹಸ್ತಾಂತರಿಸಲಾಯಿತು.

ಕುಶಾಲನಗರ: ಮಳೆಗೆ ವರದಿಗಾರನ ಮನೆ ಕುಸಿತ

Jun 18 2025, 12:03 AM IST
ಕುಶಾಲನಗರ ಪತ್ರಿಕಾ ವರದಿಗಾರ ಜಯಪ್ರಕಾಶ್‌ ಎಂಬುವರ ಮನೆ ಮಳೆಯಿಂದ ಕುಸಿದ ಘಟನೆ ಮಂಗಳವಾರ ಸಂಜೆ ನಡೆದಿದೆ.

ಜೂನ್‌ 24 ರಿಂದ ನಗರದಲ್ಲಿ ಮನೆ ಮನೆಯಿಂದ ಕಸ ಸಂಗ್ರಹ ಸ್ಥಗಿತ

Jun 17 2025, 08:28 AM IST

ವಿವಿಧ ಬೇಡಿಕೆಗೆ ಆಗ್ರಹಿಸಿ ಬೆಂಗಳೂರಿನಲ್ಲಿ ಜೂ.24 ರಿಂದ ಮನೆ ಮನೆಯಿಂದ ಕಸ ಸಂಗ್ರಹಣೆ ಸ್ಥಗಿತಗೊಳಿಸಿ ಉಪವಾಸ ಸತ್ಯಾಗ್ರಹ ಆರಂಭಿಸಲು ಕಸ ಸಂಗ್ರಹಿಸುವ ಆಟೋ ಚಾಲಕರು ಮತ್ತು ಸಹಾಯಕರು ತೀರ್ಮಾನಿಸಿದ್ದಾರೆ.

ಇಂದಿರಾ ಆವಾಸ್‌ ಅಡಿ 1.38 ಲಕ್ಷ ಮನೆ ನಿರ್ಮಿಸುವ ಗುರಿ

Jun 17 2025, 12:30 AM IST
ಎಲ್ಲರಿಗೂ ಸಿಎಂ ಆಗೋ ಆಸೆ ಸಹಜ, ಆದರೆ ಸಿಎಂ ಸ್ಥಾನ ಖಾಲಿ ಇದ್ದಾಗ ಆ ಮಾತು ಅಷ್ಟೇ ಈ ಕುರಿತು ನೀವುಗಳು ಹುಟ್ಟು ಹಾಕುವ ಪ್ರಶ್ನೆಗಳು ದಿಕ್ಕು ತಪ್ಪಿಸುತ್ತಿದೆ, ೨.೫ ವರ್ಷ ಆಗ್ರಿಮೆಂಟ್ ಎನ್ನುತ್ತೀರಿ, ಸಿದ್ದರಾಮಯ್ಯ ಅವರು ತಮ್ಮ ೫ ವರ್ಷ ಅವಧಿ ಪೂರ್ಣಗೊಳಿಸಲಿದ್ದಾರೆ

ಗುಂಪು ಮನೆ ಫಲಾನುಭವಿಗಳಿಗೆ ಸರ್ಕಾರದಿಂದ 4 ಲಕ್ಷ ಹೆಚ್ಚುವರಿ ಹಣ

Jun 14 2025, 03:02 AM IST
ಮೈಸೂರು: ಗುಂಪು ಮನೆಗಳ ಫಲಾನುಭವಿಗಳಿಗೆ ರಾಜ್ಯ ಸರ್ಕಾರವು 4 ಲಕ್ಷ ರೂ. ಹೆಚ್ಚುವರಿಯಾಗಿ ನೀಡಲು ಉದ್ದೇಶಿಸಿದೆ ಎಂದು ಕೆ.ಆರ್. ಕ್ಷೇತ್ರದ ಶಾಸಕ ಟಿ.ಎಸ್‌. ಶ್ರೀವತ್ಸ ತಿಳಿಸಿದರು.

ಕಾರವಾರದಲ್ಲಿ ಭಾರೀ ಮಳೆ: ಮನೆ ಕುಸಿತ, ರಸ್ತೆಗಳು ಜಲಾವೃತ

Jun 13 2025, 04:24 AM IST
ಬೈತಖೋಲದ ಮಾಲಿನಿ ಫೆಡ್ನೇಕರ್ ಎಂಬುವವರ ಮನೆ ಕುಸಿದು ಹಾನಿಯಾಗಿದೆ.

ವಿಜಯನಗರ ಭಾರೀ ಮಳೆ: 35 ಹೆಕ್ಟೇರ್‌ ಬೆಳೆ ಹಾನಿ, 2 ಮನೆ ಕುಸಿತ

Jun 13 2025, 02:55 AM IST
ವಿಜಯನಗರ ಜಿಲ್ಲೆಯಲ್ಲಿ ಬುಧವಾರ ರಾತ್ರಿ, ಗುರುವಾರ ಸುರಿದ ಧಾರಾಕಾರ ಮಳೆಗೆ 35 ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆ ಹಾನಿಯಾಗಿದ್ದು, ಎರಡು ಮನೆಗಳು ಬಿದ್ದಿವೆ. ಇನ್ನೂ ಕಮಲಾಪುರ ಕೆರೆ ಕೋಡಿ ಬಿದ್ದಿದ್ದು, ರೈತರ ಗದ್ದೆಗಳಿಗೆ ನೀರು ಹರಿಯುತ್ತಿದೆ.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 91
  • next >

More Trending News

Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved