ಮೈಕ್ರೋ ಫೈನಾನ್ಸ್ ಹಾವಳಿಗೆ ಕೆಲವರು ಆತ್ಮಹತ್ಯೆ ಹಾಗೂ ಕೆಲವರು ಮನೆ, ಮಠ ಬಿಟ್ಟು ಹೋಗುತ್ತಿದ್ದಾರೆ, ಕೇಂದ್ರ ಸರ್ಕಾರ ಮೈಕ್ರೋ ಫೈನಾನ್ಸ್ ಗಳ ಬಗ್ಗೆ ಕ್ರಮ ತೆಗೆದುಕೊಳ್ಳಬೇಕಿತ್ತು, ಆದರೆ ಅವರು ತೆಗೆದುಕೊಂಡಿಲ್ಲ, ಜನರನ್ನು ಆರ್ಥಿಕವಾಗಿ ದಿವಾಳಿ ಮಾಡಬೇಕು ಎನ್ನುವ ಕಾರಣ ಇದಾಗಿದೆ ಎಂದು ಆರೋಪಿಸಿದರು.