• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜ್ಞಾನದ ತವರು ಮನೆ ಭಾರತ: ಸ್ವಾಮಿ ನಿರ್ಭಯಾನಂದ ಸರಸ್ವತಿ

Nov 28 2024, 12:31 AM IST
ಹಲವು ಪಾಶ್ಚಾತ್ಯ ವಿದ್ವಾಂಸರು ಭಾರತೀಯ ಚಿಂತನೆಗಳಿಂದ ಪ್ರಭಾವಿತರಾಗಿದ್ದಾರೆ.

ಶಾಸಕ ನಾಡಗೌಡ ಮನೆ ಮುತ್ತಿಗೆ ಯತ್ನ ವಿಫಲ

Nov 26 2024, 12:48 AM IST
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ನ್ಯಾ.ಸದಾಶಿವ ಆಯೋಗದ ವರದಿ ಅನುಸಾರ, ಸುಪ್ರೀಂ ಕೋರ್ಟ್‌ ಆದೇಶದಂತೆ ರಾಜ್ಯ ಸರ್ಕಾರ ಒಳ ಮೀಸಲಾತಿ ನೀಡುವಂತೆ ಆಗ್ರಹಿಸಿ ಸೋಮವಾರ ದಲಿತ ಸಂಘಟನೆಗಳ ಮುಖಂಡರು ಶಾಸಕ ಹಾಗೂ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಸಿ.ಎಸ್.ನಾಡಗೌಡರ ಹುಡ್ಕೋ ಬಡಾವಣೆಯಲ್ಲಿನ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು.

ಎಸ್.ನಿಜಲಿಂಗಪ್ಪ ಮನೆ ಖರೀದಿ ಬೇಗ ಮುಗಿಯಲಿ

Nov 26 2024, 12:47 AM IST
ರಾಷ್ಟ್ರನಾಯಕ, ಕರ್ನಾಟಕ ಏಕೀಕರಣದ ನೇತಾರ ಎಸ್.ನಿಜಲಿಂಗಪ್ಪ ನಾಡು ಕಂಡ ಅಪರೂಪದ ರಾಜಕಾರಣಿ. ಅವರು ಜೀವಿಸಿದ ನಿವಾಸವನ್ನು ರಾಜ್ಯ ಸರ್ಕಾರ ಖರೀದಿಸಿ ಸ್ಮಾರಕ ಮಾಡುವ ಕೆಲಸ ತುರ್ತಾಗಿ ಆಗಲಿ ಎಂದು ರಾಜ್ಯ ಉಗ್ರಾಣ ನಿಗಮದ ಮಾಜಿ ಅಧ್ಯಕ್ಷ, ಬಿಜೆಪಿ ಮುಖಂಡ ಎಚ್.ಟಿ.ಬಳೆಗಾರ್ ಆಗ್ರಹಿಸಿದ್ದಾರೆ.

ಮನೆ ಬಾಗಿಲಿಗೆ ಫಾರ್ಮ್ ನಂ. 3

Nov 26 2024, 12:46 AM IST
ನಗರಸಭೆಯ ಆಡಳಿತವೇ ನಾಗರೀಕರ ಮನೆ ಬಾಗಿಲಿಗೆ ಹೋಗುತ್ತಿದೆ. ಅಷ್ಟೇ ಅಲ್ಲ, ಅಂದೇ ಫಾರ್ಮ್ ನಂ. 3(ಇ ಸ್ವತ್ತು) ಪ್ರಮಾಣಪತ್ರ ಸಹ ನೀಡಲಾಗುತ್ತದೆ.

ಕೂಸಿನ ಮನೆ: ವರ್ಷಪೂರ್ತಿ ಕಾರ್ಯ ನಿರ್ವಹಣೆಗೆ ಸೂಚನೆ

Nov 25 2024, 01:00 AM IST
ಕೂಸಿನ ಮನೆಯಲ್ಲಿಯೇ ಅಡುಗೆಮನೆ ಇರುವುದು ಮತ್ತು ಮಕ್ಕಳ ಸ್ನೇಹಿ ಶೌಚಾಲಯ ಇಲ್ಲದಿರುವುದು ಕಂಡು ಸಿಡಿಮಿಡಿಕೊಂಡರು.

ವಿಕ್ರಂಗೌಡನ ಎನ್‌ಕೌಂಟರ್‌ ನಡೆದ ಮನೆ ಮಾಲೀಕನ ಜಯಂತ ಗೌಡರ ವಿಚಾರಣೆ ನಡೆಸಿದ ಪೊಲೀಸರು

Nov 23 2024, 09:46 AM IST

ಕರ್ನಾಟಕ, ತಮಿಳುನಾಡು ಹಾಗೂ ಕೇರಳ ರಾಜ್ಯಗಳ ಮೋಸ್ಟ್ ವಾಂಟೆಡ್‌ ನಕ್ಸಲ್ ನಾಯಕ ಆಗಿದ್ದ ವಿಕ್ರಮ್ ಗೌಡನ ಎನ್‌ಕೌಂಟರ್‌ ನಡೆದ ಮನೆಯ ಮಾಲೀಕನನ್ನು ಪೊಲೀಸರು ಶುಕ್ರವಾರ ವಿಚಾರಣೆಗೆ ಒಳಪಡಿಸಿದ್ದಾರೆ.

ಮನೆ ದೇವರು, ಊರಮ್ಮನ ಬಿಟ್ಟ ಬುಡಕಟ್ಟು ಜನ: ಬಿಳಿಮಲೆ

Nov 23 2024, 01:17 AM IST
ಬುಡಕಟ್ಟು ಜನರು ತಮ್ಮ ಮನೆ ದೇವರನ್ನು ಮರೆತ್ತಿದ್ದಾರೆ. ರಾಜಕೀಯ ಪಿತೂರಿಯಿಂದ ಆ ಜಾಗಕ್ಕೆ ಶ್ರೀರಾಮ ಪ್ರತಿಷ್ಠಾಪನೆ ಆಗಿದ್ದಾನೆ. ಬುಡಕಟ್ಟು ಜನರ ಸಂಸ್ಕೃತಿ ಉಳಿಸಬೇಕಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಹೇಳಿದ್ದಾರೆ.

ಅಕ್ರಮ ಆಸ್ತಿ ಸಂಪಾದನೆ : ಕಾವೇರಿ ನೀರಾವರಿ ನಿಗಮದ ಎಂಡಿ ಮನೆ ಮೇಲೆ ಲೋಕಾಯುಕ್ತ ದಾಳಿ

Nov 22 2024, 01:18 AM IST
ಅಕ್ರಮ ಆಸ್ತಿ ಸಂಪಾದನೆಯ ಆರೋಪದ ಮೇರೆಗೆ ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮಹೇಶ್‌ ನಿವಾಸದ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದು, ಜಿಲ್ಲೆಯ ವಿವಿಧೆಡೆಯೂ ದಾಳಿ ನಡೆಸಿ ಆಸ್ತಿ ಸೇರಿದಂತೆ ಇತರೆ ದಾಖಲೆ ಪತ್ರಗಳ ಪರಿಶೀಲನೆ ನಡೆಸುತ್ತಿದ್ದಾರೆ.

ವೃದ್ಧ ದಂಪತಿ ಮನೆ ಧ್ವಂಸ ಪ್ರಕರಣ: ಕಡಬ ತಾಲೂಕು ಕಚೇರಿ ಎದುರು ಪ್ರತಿಭಟನೆ

Nov 21 2024, 01:00 AM IST
ಮನೆ ಧ್ವಂಸಗೊಳಿಸಿದ ತಹಸೀಲ್ದಾರ್‌ ಅಮಾನತು ಮಾಡಬೇಕು, ಅಲ್ಲಿಯವರೆಗೆ ನಮ್ಮ ಪ್ರತಿಭಟನೆ ಮುಂದುವರಿಯುತ್ತದೆ ಎಂದು ಹೇಳಿದರು.

ಅರ್ಹರಿಗೆ ನಿವೇಶನ, ಮನೆ ಒದಗಿಸಲು ಆಗ್ರಹ

Nov 19 2024, 12:49 AM IST
ನಿವೇಶನ ಮತ್ತು ವಸತಿ ರಹಿತರ ಸಮಗ್ರ ಸಮೀಕ್ಷೆ ನಡೆಸಿ ಅರ್ಹರಿಗೆ ನಿವೇಶನ ಮತ್ತು ಮನೆ ಒದಗಿಸಲು ಆಗ್ರಹಿಸಿ ನಿವೇಶನ ಮತ್ತು ವಸತಿ ರಹಿತರ ಹೋರಾಟ ಸಮಿತಿಯಿಂದ ಸಂಸದ ರಾಜಶೇಖರ್ ಬಿ. ಹಿಟ್ನಾಳಗೆ ಮನವಿ ಸಲ್ಲಿಸಲಾಯಿತು.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 75
  • next >

More Trending News

Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved