• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಾಹಿತಿ ಮನೆ-ಮನಸ್ಸಿನ ನಡುವಿನ ಕಂದಕ ಮಚ್ಚಲಿ

Mar 28 2025, 12:32 AM IST
ನಮ್ಮದು ಜಾತ್ಯತೀತ ದೇಶ. ಆದರೆ, ಇಲ್ಲಿ ನಾವು ಎಲ್ಲರಿಗೂ ಜಾತಿಯ ಪಟ್ಟ ಕಟ್ಟಿದ್ದೇವೆ. ಈ ಜಾತಿಯ ವ್ಯವಸ್ಥೆ ವಿನಾಶಕಾರಿ ಬಾಂಬ್‌ಗಿಂತಲೂ ಅಪಾಯಕಾರಿ.

ಶಿವಲಿಂಗಮ್ಮಗೆ ವಾತ್ಸಲ್ಯ ಮನೆ ಹಸ್ತಾಂತರ

Mar 27 2025, 01:04 AM IST
ಧರ್ಮಸ್ಥಳದ ಧರ್ಮಾಧಿಕಾರಿಗಳು ಮಾಡುತ್ತಿರುವ ಗ್ರಾಮೀಣ ಅಭಿವೃದ್ಧಿ ಯೋಜನೆಗಳು ಇಡೀ ದೇಶಕ್ಕೆ ಮಾದರಿಯಾಗಿದೆ

ಮನೆ ಮೇಲೆ ಪಕ್ಷಿಗಳಿಗೆ ನೀರು, ಧಾನ್ಯ ಇಡಿ

Mar 26 2025, 01:33 AM IST
ಮ್ಮ ಮಾಳಿಗೆಗಳ ಮೇಲೆ, ಕಾಂಪೌಂಡ್ ಗಳ ಮೇಲೆ ಮಣ್ಣಿನ ಪಾತ್ರೆಗಳಲ್ಲಿ ನೀರು ತುಂಬಿಡುವ ಕೆಲಸಮಾಡೋಣ

ಅರ್ಹರ ಮನೆ ಬಾಗಿಲಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ : ಸಚಿವ ಶಿವರಾಜ ಎಸ್‌.ತಂಗಡಗಿ

Mar 25 2025, 11:08 AM IST

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಸ್ವೀಕರಿಸದೆ, ಅರ್ಹರ ಸಾಧನೆ ಗುರುತಿಸಿ ಪ್ರಶಸ್ತಿಯನ್ನು ಮನೆಬಾಗಿಲಿಗೆ ಕೊಂಡೊಯ್ದು ನೀಡುವಂತಹ ಹೊಸ ಅಧ್ಯಾಯ ಆರಂಭಿಸುವ ಚಿಂತನೆಯಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ಎಸ್‌.ತಂಗಡಗಿ ಹೇಳಿದರು.

ದೆಹಲಿ ಹೈಕೋರ್ಟ್‌ ನ್ಯಾ। ವರ್ಮಾ ಮನೆ ಕಸದ ತೊಟ್ಟಿಯಲ್ಲಿ ಕೂಡ ಸುಟ್ಟ ನೋಟುಗಳು ಪತ್ತೆ

Mar 24 2025, 12:35 AM IST
ತಮ್ಮ ನಿವಾಸಕ್ಕೆ ಬೆಂಕಿ ಬಿದ್ದಾಗ ಕಂತೆಕಂತೆ ನೋಟು ಪತ್ತೆಯಾದ ಆರೋಪದ ಹಿನ್ನೆಲೆಯಲ್ಲಿ ತನಿಖೆ ಎದುರಿಸುತ್ತಿರುವ ದೆಹಲಿ ಹೈಕೋರ್ಟ್‌ ನ್ಯಾಯಾಧೀಶ ನ್ಯಾ। ಯಶವಂತ್‌ ವರ್ಮಾ ಅವರ ಮನೆ ಬಳಿಯ ಕಸದ ತೊಟ್ಟಿಯಲ್ಲಿ ಕೂಡ ಸುಟ್ಟ 500 ರು. ನೋಟುಗಳು ಪತ್ತೆಯಾಗಿವೆ.

ವಸತಿ ಯೋಜನೆಯಡಿ 2 ಸಾವಿರ ಮನೆ: ಶಾಸಕ ಶರತ್‌

Mar 24 2025, 12:35 AM IST
ಹೊಸಕೋಟೆ: ವಿವಿಧ ವಸತಿ ಯೋಜನೆಗಳಲ್ಲಿ 2 ಸಾವಿರ ಮನೆಗಳ ನಿರ್ಮಾಣಕ್ಕೆ ಮಂಜೂರಾತಿ ಕೊಡಿಸಿದ್ದು ತಾಲೂಕಿನಲ್ಲಿ ಅರ್ಹ ಫಲಾನುಭವಿಗಳಿಗೆ ಸೂರು ಒದಗಿಸುವುದು ನಮ್ಮ ಉದ್ದೇಶ ಎಂದು ಶಾಸಕ ಶರತ್ ಬಚ್ಚೇಗೌಡ ಹೇಳಿದರು.

ಕಡಿಮೆ ವೆಚ್ಚದಲ್ಲಿ ಚಿಕಿತ್ಸೆ ನೀಡಿ ಡಾ.ರಾಜೇಶ್ವರಿ ಮನೆ ಮಾತಾಗಿದ್ದಾರೆ: ಕೆ.ಟಿ.ಶ್ರೀಕಂಠೇಗೌಡ

Mar 23 2025, 01:32 AM IST
ಡಾ.ರಾಜೇಶ್ವರಿ ಅವರು ಕಡಿಮೆ ವೆಚ್ಚದಲ್ಲಿ ಚಿಕಿತ್ಸೆ ನೀಡಿ ಜನರ ಕಾಪಾಡುವ ನಿಟ್ಟಿನಲ್ಲಿ ರೋಗಿಗಳನ್ನು ತಾಳ್ಮೆಯಿಂದ ಉಪಚರಿಸಿ ಸರಳ ಔಷಧಿಗಳನ್ನು ನೀಡಿ ಮನೆ ಮಾತಾಗಿದ್ದಾರೆ. ಇವರ ಸೇವೆ ಅಮೂಲ್ಯವಾದುದು. ಇವರು ಕೇವಲ 50 ರು ಗೆ ಚಿಕಿತ್ಸೆ ಸಲಹೆ ನೀಡುತ್ತಿ ರುವುದು ಪ್ರಶಂಸನೀಯ.

ಒಂಟಿ ವೃದ್ಧೆಗೆ ಸಿಕ್ಕಿತು ವಾತ್ಸಲ್ಯ ಮನೆ

Mar 23 2025, 01:31 AM IST
ಬದುಕಿನಂಚಿನ ಆಧಾರಕ್ಕೆ ಸದೃಢ ಸೂರಿನ ಆಸರೆ ಸಿಕ್ಕಂತಾಗಿದೆ.

ಶಾರ್ಟ್ ಸರ್ಕ್ಯೂಟ್, ಹೊತ್ತಿ ಉರಿದ ಮನೆ

Mar 22 2025, 02:01 AM IST
ಮನೆಯಲ್ಲಿ ನೀರು ಕಾಯಿಸಲು ಕಾಯಿಲ್ ಹಾಕಲಾಗಿದೆ. ಆದರೆ, ಕಾಯಿಲ್ ತೆಗೆಯುವುದನ್ನೇ ಮರೆತಿದ್ದರಿಂದ ಅದು ಅತಿಯಾಗಿ ಕಾಯ್ದು ಶಾರ್ಟ್ ಸರ್ಕ್ಯೂಟ್ ಆಗಿದೆ ಎನ್ನುವುದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ.

ಮನೆ ಬಳಿ ಬಂದ 12 ಅಡಿ ಉದ್ದದ ಕಾಳಿಂಗ ಸರ್ಪ ಸಾಯಿಸಿ ತಾನೂ ಸತ್ತ ಪಿಟ್‌ಬುಲ್‌ ಶ್ವಾನ

Mar 20 2025, 01:20 AM IST
ಮನೆ ಸಮೀಪ ಬಂದ 12 ಅಡಿ ಉದ್ದದ ಕಾಳಿಂಗ ಸರ್ಪದೊಂದಿಗೆ ಸೆಣಸಾಡಿ ಕೊಂದು ಹತ್ತು ತುಂಡು ಮಾಡಿದ ಪಿಟ್‌ಬುಲ್‌ ಶ್ವಾನ ಕಡೆಗೆ ತಾನೂ ಸಾವನ್ನಪ್ಪಿದ ಘಟನೆ ಬುಧವಾರ ಹಾಸನ ತಾಲೂಕು ಕಟ್ಟಾಯ ಗ್ರಾಮದಲ್ಲಿ ನಡೆದಿದೆ.
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 91
  • next >

More Trending News

Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved