• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಿವೇಶನ ರಹಿತರಿಗೆ ಮನೆ ಮಂಜೂರು ಮಾಡುವಂತೆ ಆಗ್ರಹ

Sep 26 2024, 11:35 AM IST
ಜಿಲ್ಲೆಯಲ್ಲಿನ ನಿವೇಶನ ರಹಿತರಿಗೆ ಮನೆಗಳನ್ನು ಮಂಜೂರು ಮಾಡಿ ನಿರ್ಮಿಸಿ ಕೊಡಬೇಕು ಎಂದು ಆಗ್ರಹಿಸಿ ಸಿಪಿಐ ಮುಖಂಡರು ಮತ್ತು ಕಾರ್ಯಕರ್ತರು ನಗರದ ತಾಲೂಕು ಕಚೇರಿಯಿಂದ ಆಜಾದ್ ಪಾರ್ಕ್ ವೃತ್ತದ ವರೆಗೆ ಬುಧವಾರ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಡಳಿತವನ್ನು ಒತ್ತಾಯಿಸಿದರು.

ಅ.2ರಿಂದ ಮನೆ ಬಾಗಿಲಿಗೆ ಇ-ಸ್ವತ್ತು

Sep 24 2024, 02:01 AM IST
ಅ. 2ಕ್ಕೆ ಮನೆ ಬಾಗಿಲಿಗೆ ಈ-ಸ್ವತ್ತು ನೀಡುವ ಕಾರ್ಯಕ್ಕೆ ಚಾಲನೆ ನೀಡಲಿದ್ದೇವೆ. ಹಾಗೂ ಶೀಘ್ರದಲ್ಲಿ ಪೌರ ಕಾರ್ಮಿಕರಿಗೆ ನಿವೇಶನ ನೀಡುತ್ತೇವೆ ಎಂದು ನಗರಸಭಾ ನೂತನ ಅಧ್ಯಕ್ಷ ಜೀಷಾನ್ ಮೊಹಮ್ಮದ್‌ ಹೇಳಿದರು.

ಅಂಧರಿಗೆ ಮಹಡಿಯಲ್ಲಿ ಮನೆ ಕೊಟ್ಟಿದ್ದಾರೆ, ನೆಲಮಹಡಿಯಲ್ಲಿ ಕೊಡಿ

Sep 24 2024, 01:52 AM IST
ಏಕಲವ್ಯನಗರದ ಅಂಧ ನಿವಾಸಿ ಜವರಶೆಟ್ಟಿ ಅವರ ಪುತ್ರ ಶಿವಶೆಟ್ಟಿ ಎಂಬವರು ಸಚಿವರಿಗೆ ಮನವಿ

ಪೌರಕಾರ್ಮಿಕರಿಗೆ ಶೀಘ್ರ ಮನೆ ನಿರ್ಮಾಣ: ಶಾಸಕಿ ಲತಾ

Sep 24 2024, 01:49 AM IST
ಪೌರಕಾರ್ಮಿಕರಿಗೆ ಸೂರು ಕಲ್ಪಿಸಲು ಈಗಾಗಲೇ 5 ಎಕರೆ ಜಮೀನು ಕಾಯ್ದಿರಿಸಲಾಗಿದೆ. ಆದಷ್ಟು ಬೇಗ ಮನೆ ನಿರ್ಮಿಸಿ ಕೊಡಲಾಗುವುದು.

ಹಳಿಯಾಳದಲ್ಲಿ ಭಾರಿ ಮಳೆ, ಮನೆ, ಶಾಲೆಗೆ ನುಗ್ಗಿದ ನೀರು

Sep 23 2024, 01:23 AM IST
ಹಳಿಯಾಳ ಎಪಿಎಂಸಿಯ ಪ್ರಾಂಗಣದಲ್ಲಿ ರೈತರು ಒಣಗಿಸಿಲು ತಂದ ಮೆಕ್ಕೆಜೋಳವು ಸಂಪೂರ್ಣವಾಗಿ ಮಳೆ ನೀರಿಗೆ ಕೊಚ್ಚಿ ಹೋಗಿದೆ. ಇದರಿಂದ ರೈತರು ಕಂಗಾಲಾಗಿದ್ದಾರೆ.

ಬಿಜೆಪಿ ಆಡಳಿತಾವಧಿಯಲ್ಲಿ ಮನೆ ಮನೆಗೆ ಯೋಜನೆಗಳು ತಲುಪಿವೆ

Sep 21 2024, 01:55 AM IST
ಅಭಿವೃದ್ಧಿಯೇ ಬಿಜೆಪಿ ಅಜೆಂಡಾ ಆಗಿದ್ದು, ಬಿಜೆಪಿ ಆಡಳಿತಾವಧಿಯಲ್ಲಿ ಎಲ್ಲ ಯೋಜನೆಗಳನ್ನು ಕ್ಷೇತ್ರದ ಜನರ ಮನೆ ಮನೆ ತಲುಪಿಸುವಂತಹ ಕಾರ್ಯ ಆಗಿದೆ ಎಂದು ಭಾರತ ಸೇವಾ ಸಂಸ್ಥೆಯ ಅಧ್ಯಕ್ಷ ಶ್ರೀಕಾಂತ ದುಂಡಿಗೌಡ್ರ ಹೇಳಿದರು.

ಆಶ್ರಯ ಮನೆ ಹಕ್ಕು ವಿತರಣೆಗೆ ಆಗ್ರಹಿಸಿ ಧರಣಿ ಸತ್ಯಾಗ್ರಹ

Sep 21 2024, 01:54 AM IST
Dharna satyagraha demanding distribution of shelter house rights

ಕೋಡಿ ರಾಮಾಂಜನೇಯ ಸಹಕಾರಿ ಸಂಘದಿಂದ ಬಡ ಕುಟುಂಬಕ್ಕೆ ಮನೆ ಹಸ್ತಾಂತರ

Sep 20 2024, 01:31 AM IST
ಕೋಡಿ ರಾಮಾಂಜನೇಯ ವಿವಿಧೊದ್ದೇಶ ಸಹಕಾರಿ ಸಂಘ ವತಿಯಿಂದ ಬಡ ಕುಟುಂಬದ ಭವಾನಿ ನಾಯಕ್ ಅವರಿಗೆ ಹೊಸಸೂರು ಕಲ್ಪಿಸಿದ್ದು ಅದನ್ನು ಲೋಕಾರ್ಪಣೆಗೊಳಿಸಲಾಯಿತು.

ಸುರಹೊನ್ನೆ ಜಮೀನಿನ ಮನೆ ಬಳಿ ಚಿರತೆ: ಗ್ರಾಮಸ್ಥರ ಆತಂಕ

Sep 19 2024, 02:00 AM IST
ನ್ಯಾಮತಿ ತಾಲೂಕಿನ ಸುರಹೊನ್ನೆ- ಯರಗನಾಳ್‌ ರಸ್ತೆಯ ಜಮೀನಿನ ಮನೆ ಮುಂಭಾಗದಲ್ಲಿ ಚಿರತೆಯೊಂದು ಓಡಾಡಿರುವ ದೃಶ್ಯ ಸಿ.ಟಿ. ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ.

ಎಪಿಎಂಸಿ ಹಮಾಲರಿಗೆ ಮನೆ ನೀಡಲು ಮನವಿ

Sep 19 2024, 01:50 AM IST
ರಾಣಿಬೆನ್ನೂರು ತಾಲೂಕಿನ ಹುಲಿಹಳ್ಳಿ ಬಳಿಯ ಎಪಿಎಂಸಿ ಮೆಗಾ ಮಾರುಕಟ್ಟೆಯಲ್ಲಿ ಹಮಾಲರಿಗೆ ವಸತಿ ಯೋಜನೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಗರದ ಚೌಡೇಶ್ವರಿ ಹಮಾಲರ ಸಂಘದ ಸದಸ್ಯರು ಬುಧವಾರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾರ್ಯದರ್ಶಿ ಶೈಲಜಾ ಎಂ.ವಿ. ಅವರಿಗೆ ಮನವಿ ಸಲ್ಲಿಸಿದರು.
  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • ...
  • 76
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved