• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

10 ದಿನದಲ್ಲಿ ಅನುದಾನ ನೀಡದಿದ್ದಲ್ಲಿ ಸಿಎಂ ಮನೆ ಮುಂದೆ ಧರಣಿ: ಬಿಜೆಪಿ ಶಾಸಕರ ಎಚ್ಚರಿಕೆ

Sep 17 2024, 12:54 AM IST
ಕರಾವಳಿಯ ಮೂರು ಜಿಲ್ಲೆಗಳಲ್ಲಿ ಬಿಜೆಪಿಯ ಶಾಸಕರೇ ಹೆಚ್ಚಿದ್ದಾರೆ ಎನ್ನುವ ಕಾರಣಕ್ಕೆ ಈ ಜಿಲ್ಲೆಗಳನ್ನು ಸಿದ್ದರಾಮಯ್ಯ ನಿರ್ಲಕ್ಷ್ಯ ಮಾಡುತ್ತಿದ್ದಾರೆ ಎಂಬ ಅನುಮಾನ ಕಾಡುತ್ತಿದೆ. ಕಳೆದ ವರ್ಷ ಜಿಲ್ಲೆಗೆ ಆಗಮಿಸಿ ತ್ರೈಮಾಸಿಕ ಸಭೆ ನಡೆಸಿದ ಸಿಎಂ, ಆ ಸಭೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಕಾಲುಸಂಕ ನಿರ್ಮಾಣಕ್ಕೆ 50 ಕೋಟಿ ರು. ಅನುದಾನ ನೀಡುವುದಾಗಿ ಘೋಷಿಸಿದ್ದರು. ಆದರೆ ಇದುವರೆಗೆ ಒಂದು ರು. ಬಿಡುಗಡೆಯಾಗಿಲ್ಲ ಎಂದು ಸುನಿಲ್‌ ಕುಮಾರ್‌ ಆಕ್ರೋಶ ವ್ಯಕ್ತಪಡಿಸಿದರು.

ಎರಡು ಮನೆ ಬೀಗ ಮುರಿದು ₹ 30 ಲಕ್ಷಕ್ಕೂ ಹೆಚ್ಚು ಮೌಲ್ಯದ ಚಿನ್ನಾಭರಣ ಕಳ್ಳತನ

Sep 17 2024, 12:52 AM IST
ಬ್ಯಾಡಗಿ ಪಟ್ಟಣದ ಸಂಗಮೇಶ್ವರ ನಗರದಲ್ಲಿ ಎರಡು ಮನೆಗಳ ಬೀಗ ಮುರಿದು ಸುಮಾರು 30 ಲಕ್ಷಕ್ಕೂ ಹೆಚ್ಚು ಮೌಲ್ಯದ 600 ಗ್ರಾಂ ಚಿನ್ನದೊಡವೆ ಸೇರಿದಂತೆ 1.60 ಲಕ್ಷ ಹಣ ದೋಚಿಕೊಂಡು ಪರಾರಿಯಾದ ಘಟನೆ ಭಾನುವಾರ ಸಂಜೆ ನಡೆದಿದೆ.

ಮುನಿರತ್ನ ಶಾಸಕತ್ವ ರದ್ದುಗೊಳಿಸಿ: ದಲಿತ ಮುಖಂಡ ತೋಟದ ಮನೆ ಗಿರೀಶ್

Sep 17 2024, 12:49 AM IST
ದಲಿತ ಸಮುದಾಯದ ಬಗ್ಗೆ ಕೀಳಾಗಿ ಮಾತನಾಡಿರುವ ರಾಜರಾಜೇಶ್ವರಿ ನಗರದ ಶಾಸಕ ಮುನಿರತ್ನ ಅವರ ಶಾಸಕತ್ವ ರದ್ದುಗೊಳಿಸಬೇಕು ಎಂದು ದಲಿತ ಮುಖಂಡ ತೋಟದ ಮನೆ ಗಿರೀಶ್ ಒತ್ತಾಯಿಸಿದರು. ಮಾಗಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಮನೆ ಮಂದಿ ಕಟ್ಟಿಹಾಕಿ ನಗದು, ಚಿನ್ನಾಭರಣ ದರೋಡೆ

Sep 16 2024, 01:50 AM IST
ರಾಯಚೂರು ನಗರದ ಆಶಾಪುರ ರಸ್ತೆಯಲ್ಲಿನ ಶ್ರೀ ಲಕ್ಷ್ಮೀ ನರಸಿಂಹ ಬಡಾವಣೆಯ ನಿವಾಸಿ ಬಸನಗೌಡ ಮಟಮಾರಿ ಎಂಬುವವರ ಮನೆ ದರೋಡೆಯಾದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು, ಬೆರಳಚ್ಚು ತಜ್ಞರು ಪರಿಶೀಲನೆ ನಡೆಸಿದರು.

ಮನೆ ಮನೆ ತಲುಪಲು ಭಗವದ್ಗೀತೆ ಕಂಠಪಾಠ ಸ್ಪರ್ಧೆ: ಡಾ. ಸುರೇಶ ನಾಯಕ

Sep 16 2024, 01:48 AM IST
ಭಗವದ್ಗೀತೆ ಎಲ್ಲರ ಮನ ಮತ್ತು ಮನೆ ತಲುಪಬೇಕೆನ್ನುವ ಉದ್ದೇಶದಿಂದ ಅಭಿಯಾನವನ್ನು ಪ್ರಾರಂಭಿಸಲಾಗಿದೆ.

ಮನೆ ಮನೆ ಭೇಟಿ ನೀಡಿ ಖಾಸಗಿ ಶಾಲೆಯತ್ತ ಒಲವು ತೋರಿದ್ದ ಪೋಷಕರ ಮನವೊಲಿಸಿ ಮಕ್ಕಳ ದಾಖಲಾತಿ ಹೆಚ್ಚಿಸಿದ ಮುಖ್ಯಶಿಕ್ಷಕ

Sep 13 2024, 01:44 AM IST

ಮುಖ್ಯಶಿಕ್ಷಕ ಎಚ್‌ ರಾಜನಾಯ್ಕರವರು ಸಹಶಿಕ್ಷಕರು ಹಾಗೂ ಗ್ರಾಮಸ್ಥರುಗಳ ತಂಡದೊಂದಿಗೆ ಮೇ ತಿಂಗಳಿನಿಂದಲೇ ಪೋಷಕರ ಮನೆ ಮನೆ ಭೇಟಿ ನೀಡಿ ಖಾಸಗಿ ಶಾಲೆಯತ್ತ ಒಲವು ತೋರಿದ್ದ ಪೋಷಕರನ್ನು ಮನವೊಲಿಸಿ ಮಕ್ಕಳ ದಾಖಲಾತಿಯನ್ನು ಹೆಚ್ಚಿಸಿದರು.

ಹಳೆ ಮನೆ ಕೆಡಹುತ್ತಿದ್ದಾಗ ಲಿಂಟಲ್‌ ಬಿದ್ದು ಇಬ್ಬರ ದುರ್ಮರಣ

Sep 13 2024, 01:37 AM IST
ಮನೆ ಕೆಡಹುವಾಗ ಅವಘಡ ಸಂಭವಿಸದಿರಲೆಂಬ ಮುನ್ನೆಚ್ಚರಿಕೆಯಿಂದ ಜೆಸಿಬಿ ಆಪರೇಟರ್‌, ಸ್ಥಳದಲ್ಲಿ ನಿಲ್ಲದಂತೆ ಜೇಮ್ಸ್‌ ಅವರಿಗೆ ತಿಳಿಸಿದ್ದರು. ಆದರೆ ದುರದೃಷ್ಟವಶಾತ್‌ ಜೇಮ್ಸ್‌ ಆ ಕಡೆ ತೆರಳಿದ್ದಾಗಲೇ ಲಿಂಟಲ್‌ ಕುಸಿದು ಬಿದ್ದು ಅನಾಹುತ ನಡೆದುಹೋಗಿದೆ.

ಮನೆ, ಶಾಲಾ ಕಾಲೇಜುಗಳ ಗಣೇಶ ಮೂರ್ತಿಗಳ ವಿಸರ್ಜನೆ

Sep 13 2024, 01:35 AM IST
ಅಥಣಿ ಪಟ್ಟಣದಲ್ಲಿ ವಿವಿಧ ಶಾಲೋ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಮೆರವಣಿಗೆಯ ಮೂಲಕ ಆಗಮಿಸಿ ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಿದರು.

ತಾಲೂಕು ಆಡಳಿತ ಮನೆ ಬಾಗಿಲಿಗೆ ಬಂದರೂ ಅಸಹಕಾರ ತೊರದಿರಿ

Sep 13 2024, 01:33 AM IST
ಹರಿಹರ ತಾಲೂಕಿನ ಸಾರಥಿ, ಗಂಗನರಸಿ, ದೊಗ್ಗಳಿ ಗ್ರಾಮಗಳಲ್ಲಿ ಬುಧವಾರ ಕಂದಾಯ ಇಲಾಖೆ ಹಮ್ಮಿಕೊಂಡಿದ್ದ ಪೋಡಿಮುಕ್ತ ಗ್ರಾಮ ಅಭಿಯಾನಕ್ಕೆ ತಹಸೀಲ್ದಾರ್‌ ಗುರುಬಸವರಾಜ್ ಚಾಲನೆ ನೀಡಿ ಮಾತನಾಡಿದರು.

ಮನೆ ಮೇಲ್ಛಾವಣಿ ಕುಸಿದು ಬಾಲಕಿ ಸಾವು

Sep 13 2024, 01:33 AM IST
Girl dies after house roof collapses
  • < previous
  • 1
  • ...
  • 25
  • 26
  • 27
  • 28
  • 29
  • 30
  • 31
  • 32
  • 33
  • ...
  • 76
  • next >

More Trending News

Top Stories
40 ವರ್ಷಗಳವರೆಗೆ ಕುಡಿಯುವ ನೀರು ಫೂರೈಕೆಯಲ್ಲಿ ಸಮಸ್ಯೆ ಇಲ್ಲ : ಡಿಕೆ ಶಿವಕುಮಾರ್
ಪಾಕಿಸ್ತಾನವೀಗ ಒಂಟಿ, ಮುಸ್ಲಿಂ ದೇಶಗಳ ಬೆಂಬಲವೂ ಇಲ್ಲ!
ಮಿಸ್ರಿ, ಪುತ್ರಿ ವಿರುದ್ಧದ ಟೀಕೆಗೆ ಭಾರೀ ಆಕ್ರೋಶ
ಕದನ ಕಾಲದಲ್ಲಿ ಅಧಿಕಾರಿಗಳಿಗೆ ನೆರವಾಗಿದ್ದ ಈ ರಹಸ್ಯ ಕೈಪಿಡಿ!
ಟೆಸ್ಟ್‌ನಲ್ಲಿ ಕಿಂಗ್‌ ಕೊಹ್ಲಿ ಯುಗಾಂತ್ಯ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved