• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆಕಸ್ಮಿಕ ಬೆಂಕಿ: ಮನೆ ಭಸ್ಮ

Sep 12 2024, 01:50 AM IST
ಆಕಸ್ಮಿಕವಾಗಿ ತಗುಲಿದ ಬೆಂಕಿಗೆ ಮನೆಯೊಂದು ಭಸ್ಮವಾಗಿರುವ ಘಟನೆ ತಾಲೂಕಿನ ಪುರ ಗ್ರಾಮದಲ್ಲಿ ನಡೆದಿದೆ.

ಮನೆ ಬಾಗಿಲು ಮುರಿದು ಅರ್ಧ ಕೆಜಿ ಚಿನ್ನ, ₹20 ಲಕ್ಷ ಕಳವು

Sep 11 2024, 01:09 AM IST
ಮಗಳ ಮದುವೆಗೆ ಕೂಡಿಟ್ಟಿದ್ದ ಅರ್ಧ ಕೆಜಿ ಚಿನ್ನ ಹಾಗೂ 20 ಲಕ್ಷ ರು.ಗಳನ್ನು ಮನೆಯ ಬಾಗಿಲು ಮುರಿದು ಕಳ್ಳತನ ಮಾಡಿದ ಘಟನೆ ಪಟ್ಟಣದ 11ನೇ ವಾರ್ಡಿನ ಚಿನ್ನ ದೊರೆ ಎಂಬುವರ ಮನೆಯಲ್ಲಿ ಸೋಮವಾರ ತಡರಾತ್ರಿ ನಡೆದಿದೆ.

ಜೀವಂತ ಸಾಕು ನಾಯಿಯನ್ನೇ ಕಸ ವಿಲೇವಾರಿ ವಾಹನಕ್ಕೆ ತಳ್ಳಿದ ಮನೆ ಮಾಲೀಕ!

Sep 11 2024, 01:08 AM IST
ಘಟನೆಯ ಬಗ್ಗೆ ಪ್ರಾಣಿ ಪ್ರಿಯರು ಆಕ್ರೋಶ ವ್ಯಕ್ತಪಡಿಸಿದ್ದು ಈ ಅಮಾನುಷ ಕೃತ್ಯ ಮಾಡಿದವರ ಮೇಲೆ ಕ್ರಮಕ್ಕೆ ಆಗ್ರಹಿಸಿದ್ದಾರೆ.

‘ಮಕ್ಕಳ ಮನೆ’ಗೆ ಉತ್ತಮ ಪ್ರತಿಕ್ರಿಯೆ: ಶಾಸಕ ಎ.ಮಂಜು

Sep 11 2024, 01:02 AM IST
ಅಂಗನವಾಡಿ ಹಾಗೂ ಇತರೆ ಮಕ್ಕಳಿಗೆಂದೇ ವಿನೂತನವಾಗಿ ಆರಂಭಿಸಿದ ‘ಮಕ್ಕಳ ಮನೆ’ ಯಶಸ್ವಿಯಾಗಿ ಹೊರಹೊಮ್ಮಿದ್ದು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದು ಶಾಸಕ ಎ.ಮಂಜು ಹರ್ಷ ವ್ಯಕ್ತಪಡಿಸಿದರು. ಅರಕಲಗೂಡಿನಲ್ಲಿ ‘ಮಕ್ಕಳ ಮನೆ’ ರೂಪುರೇಷೆ ಸಭೆಯಲ್ಲಿ ಮಾತನಾಡಿದರು.

ಪಕ್ಕದ ಮನೆ ಮಗುವನ್ನು ಅಪಹರಿಸಿ ₹2 ಲಕ್ಷಕ್ಕೆ ಬೇಡಿಕೆ ಇಟ್ಟವನ ಸೆರೆ!

Sep 10 2024, 01:39 AM IST
ಹೆಣ್ಣು ಮಗುವನ್ನು ಅಪಹರಿಸಿ ಬಾಲಕಿಯ ಕೈ-ಕಾಲು, ಬಾಯಿಯನ್ನು ಪ್ಲಾಸ್ಟರ್‌ನಿಂದ ಕಟ್ಟಿ ಸಿಮೆಂಟ್ ಗೋದಾಮಿನಿನಲ್ಲಿ ಇರಿಸಿದ್ದ ಆರೋಪಿಯನ್ನು ಸ್ಥಳೀಯರೇ ಹಿಡಿದು ಪೊಲೀಸರಿಗೆ ಒಪ್ಪಿಸಿ, ಮಗುವನ್ನು ರಕ್ಷಿಸಿರುವ ಘಟನೆ ರಾಮನಗರದಲ್ಲಿ ನಡೆದಿದೆ.

‘ಬೇಡಣ್ಣ’ ಎಂದರೂ ಕೇಳದೆ ಮನೆ ಕೆಲಸದ ಮಹಿಳೆಗೆ ಪ್ರಜ್ವಲ್‌ ರೇಪ್‌

Sep 10 2024, 01:35 AM IST
ತಮ್ಮ ಮನೆಯಲ್ಲಿ ಕೆಲಸದಲ್ಲಿದ್ದ ಮೈಸೂರು ಜಿಲ್ಲೆ ಕೆ.ಆರ್‌.ನಗರ ತಾಲೂಕಿನ ಮಹಿಳೆ ಮೇಲೆ ಹಾಸನ ಕ್ಷೇತ್ರದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅತ್ಯಾಚಾರ ಎಸಗಿರುವುದು ತನಿಖೆಯಲ್ಲಿ ಸಾಬೀತಾಗಿದೆ.

ಹಣಕ್ಕಾಗಿ ಪಕ್ಕದ ಮನೆ ಯುವಕನಿಂದ ಮಗು ಅಪಹರಣ

Sep 10 2024, 01:35 AM IST
ರಾಮನಗರ: ಹಣಕ್ಕಾಗಿ ಪಕ್ಕದ ಮನೆಯ ೫ ವರ್ಷದ ಹೆಣ್ಣುಮಗುವನ್ನು ಅಪಹರಿಸಿ ಬಾಲಕಿಯ ಕೈ-ಕಾಲು, ಬಾಯಿ ಪ್ಲಾಸ್ಟರ್‌ನಿಂದ ಕಟ್ಟಿ ಸಿಮೆಂಟ್ ಗೋದಾಮಿನಿನಲ್ಲಿ ಇರಿಸಿದ್ದ ಆರೋಪಿಯನ್ನು ಸ್ಥಳೀಯರೇ ಹಿಡಿದು ಪೊಲೀಸರಿಗೆ ಒಪ್ಪಿಸಿ, ಮಗುವನ್ನು ರಕ್ಷಿಸಿರುವ ಘಟನೆ ನಗರದ ಮಂಜುನಾಥ ಬಡಾವಣೆಯಲ್ಲಿ ನಡೆದಿದೆ.

ಎಂದಿನಂತೆ ಮನೆ ಪಾತ್ರೆಗಳನ್ನು ಕಾಲುವೆಯಲ್ಲಿ ತೊಳೆಯುತ್ತಿದ್ದ ಗೃಹಿಣಿ ಮೇಲೆ ಕಾಂಪೌಂಡ್ ಕುಸಿದು ಬಿದ್ದು ಸ್ಥಳದಲ್ಲೇ ಸಾವು

Sep 06 2024, 01:13 AM IST

ಎಂದಿನಂತೆ ಮನೆ ಪಾತ್ರೆಗಳನ್ನು ಕಾಲುವೆಯಲ್ಲಿ ತೊಳೆಯುತ್ತಿದ್ದ ವೇಳೆ ಕಾಲುವೆ ಪಕ್ಕದಲ್ಲಿ ಶಿಥಿಲಾವಸ್ಥೆಯಲ್ಲಿದ್ದ ಮನೆ ಕಾಂಪೌಂಡ್ ಏಕಾಏಕಿ ಶಾಂತಾ ಅವರ ಮೇಲೆ ಕುಸಿದು ಬಿದ್ದು ಈ ಘಟನೆ ಸಂಭವಿಸಿದೆ.  

ಪ್ರತಿದಿನ ಮನೆ ಮನೆಗೆ ಪತ್ರಿಕೆ ವಿತರಿಸುವ ಕಾರ್ಯ ಶ್ಲಾಘನೀಯ-ಸಂತೋಷ ಹಿರೇಮಠ

Sep 06 2024, 01:04 AM IST
ಮಾಹಿತಿ ಕಲೆ ಹಾಕುವ ಜೊತೆಗೆ ಪ್ರತಿದಿನ ಪತ್ರಿಕೆಯನ್ನು ಜನತೆಗೆ ತಲುಪಿಸುವ ಪತ್ರಿಕಾ ವಿತರಕರ ಕಾರ್ಯ ಶ್ಲಾಘನೀಯ ಎಂದು ತಹಸೀಲ್ದಾರ್‌ ಸಂತೋಷ ಹಿರೇಮಠ ಹೇಳಿದರು.

ಮನೆ-ಮನೆಯ ನಿತ್ಯದ ಅತಿಥಿ ಪತ್ರಿಕಾ ವಿತರಕರು

Sep 04 2024, 01:47 AM IST
ರಾಜ್ಯದಲ್ಲಿ ''ಕನ್ನಡಪ್ರಭ'' ಸೇರಿದಂತೆ ಕನ್ನಡ, ಇಂಗ್ಲಿಷ್‌, ಮರಾಠಿ, ಉರ್ದು, ರಾಜಸ್ಥಾನಿ ಪತ್ರಿಕೆ ಹೀಗೆ ಯಾವುದೇ ಇರಲಿ. ಅವುಗಳನ್ನು ಓದುಗರ ಮನೆ ಮನೆಗೆ ತಲುಪಿಸುವಲ್ಲಿ 40 ಸಾವಿರಕ್ಕೂ ಅಧಿಕ ವಿತರಕರು ತೊಡಗಿಕೊಂಡಿದ್ದಾರೆ.
  • < previous
  • 1
  • ...
  • 26
  • 27
  • 28
  • 29
  • 30
  • 31
  • 32
  • 33
  • 34
  • ...
  • 76
  • next >

More Trending News

Top Stories
ಪಾಕಿಸ್ತಾನವೀಗ ಒಂಟಿ, ಮುಸ್ಲಿಂ ದೇಶಗಳ ಬೆಂಬಲವೂ ಇಲ್ಲ!
ಮಿಸ್ರಿ, ಪುತ್ರಿ ವಿರುದ್ಧದ ಟೀಕೆಗೆ ಭಾರೀ ಆಕ್ರೋಶ
ಕದನ ಕಾಲದಲ್ಲಿ ಅಧಿಕಾರಿಗಳಿಗೆ ನೆರವಾಗಿದ್ದ ಈ ರಹಸ್ಯ ಕೈಪಿಡಿ!
ಟ್ರಂಪ್‌ಗೆ ಕತಾರ್‌ನಿಂದ ₹3400 ಕೋಟಿ ಮೌಲ್ಯದ ವಿಮಾನ ಗಿಫ್ಟ್‌
ಆತ್ಮನಿರ್ಭರ ಭಾರತದ ಸೇನಾ ಶಕ್ತಿಯ ಅನಾವರಣ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved