• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತಮ್ಮ ಮನೆ ಕೆಲಸದ ಮಹಿಳೆ ಮೇಲೆ ಪ್ರಜ್ವಲ್‌ ರೇಪ್‌ ದೃಢ -ವಿಡಿಯೋಗಳೂ ಸತ್ಯ : ವಿಶೇಷ ತನಿಖಾ ತಂಡ

Aug 24 2024, 02:01 AM IST

ತಮ್ಮ ಮನೆ ಕೆಲಸದ ಮಹಿಳೆಗೆ ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅವರು ಲೈಂಗಿಕ ಕಿರುಕುಳ ನೀಡಿರುವುದು ಹಾಗೂ ಅವರ ಪುತ್ರ ಮತ್ತು ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅತ್ಯಾಚಾರ ಎಸಗಿರುವುದು ದೃಢಪಟ್ಟಿದೆ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ  ವಿಶೇಷ ತನಿಖಾ ತಂಡ (ಎಸ್‌ಐಟಿ) ಉಲ್ಲೇಖಿಸಿದೆ.

ಹಾರವಾಡದಲ್ಲಿ ಕಡಲ್ಕೊರೆತಕ್ಕೆ ಮನೆ, ತೆಂಗಿನ ಮರಗಳು ಸಮುದ್ರದ ಪಾಲು

Aug 24 2024, 01:26 AM IST
ಕಡಲ ತಟಕ್ಕೆ ಹೊಂದಿಕೊಂಡಿರುವ ೩೦ಕ್ಕೂ ಹೆಚ್ಚು ಮನೆಗಳಲ್ಲಿ ಆತಂಕದ ಛಾಯೆ ಆವರಿಸಿದೆ. ಗುರುವಾರ ಬೆಳಗ್ಗೆ ಏಕಾಏಕಿ ಕಾಣಿಸಿಕೊಂಡ ಕಡಲಬ್ಬರಕ್ಕೆ ಸಮುದ್ರದ ಅಂಚಿನ ಮನೆ ನೋಡ ನೋಡುತ್ತಲೇ ಸಮುದ್ರ ಪಾಲಾದರೆ ಹೊಂದಿಕೊಂಡಿರುವ ಏಳೆಂಟು ತೆಂಗಿನ ಮರಗಳು ನೆಲಕ್ಕೊರಗುವಂತಾಗಿದೆ.

ಸುಂಟಿಕೊಪ್ಪ ಗ್ರಾ.ಪಂ.: ಮನೆ ಮನೆಯಿಂದ ಕರ ವಸೂಲಿ ಅಭಿಯಾನ

Aug 23 2024, 01:17 AM IST
ಸುಂಟಿಕೊಪ್ಪ ಗ್ರಾಮ ಪಂಚಾಯಿತಿಯ ವೇತನ ಹಾಗೂ ಅಭಿವೃದ್ಧಿ ಕೆಲಸ ಕಾರ್ಯಗಳಿಗೆ ತುಂಬಾ ಹಿನ್ನಡೆಯಾಗುತ್ತಿರುವ ಹಿನ್ನಲೆಯಲ್ಲಿ ಪಂಚಾಯಿತಿ ವತಿಯಿಂದ ನೀರಿನ ದರ ಹಾಗೂ ಕರ ವಸೂಲಾತಿ ಅಭಿಯಾನಕ್ಕೆ ಪಂಚಾಯಿತಿ ಅಧ್ಯಕ್ಷ ಪಿ.ಆರ್.ಸುನಿಲ್‌ಕುಮಾರ್ ಹಾಗೂ ಪಿಡಿಓ ವಿ.ಜಿ.ಲೋಕೇಶ್ ಚಾಲನೆ ನೀಡಿದರು.

ಶ್ರೀತಪಸ್ವಿರಾಯಸ್ವಾಮಿ ದೇಗುಲದಲ್ಲಿ ‘ಮನೆ ಕೆಲಸದ ಮಹಿಳೆ’ಯಿಂದ ಪೂಜೆ..!

Aug 23 2024, 01:05 AM IST
ನಾಗಮಂಗಲ ತಾಲೂಕು ದೇವರಹಳ್ಳಿ ಗ್ರಾಮದಲ್ಲಿರುವ ಶ್ರೀತಪಸ್ವಿರಾಯಸ್ವಾಮಿ ದೇವಾಲಯದಲ್ಲಿ ಪುರುಷ ಅರ್ಚಕರ ಗೈರಿನಲ್ಲಿ ಅವರ ಮನೆಕೆಲಸ ಮಾಡುವ ಮಹಿಳೆಯಿಂದ ದೇವರಿಗೆ ಪೂಜೆ ಸಲ್ಲಿಸುತ್ತಿರುವ ಸಂಗತಿ ಬೆಳಕಿಗೆ ಬಂದಿದೆ.

ಅರ್ಚಕ ಇಲ್ಲದಿದಾಗ ಮನೆ ಕೆಲಸದ ಮಹಿಳೆಯಿಂದ ಪೂಜೆ: ದೂರು

Aug 23 2024, 01:04 AM IST
ಅರ್ಚಕರ ಗೈರಿನಲ್ಲಿ ತಮ್ಮ ಮನೆಯಲ್ಲಿ ಕೆಲಸ ಮಾಡುವ ಮಹಿಳೆಯಿಂದ ದೇವರ ಪೂಜೆ ಮಾಡಿಸಿದ್ದು, ಗ್ರಾಮಸ್ಥರು ಉಪವಿಭಾಗಾಧಿಕಾರಿಗೆ ದೂರು ಸಲ್ಲಿಸಿದ್ದಾರೆ.

ಜಿಲ್ಲೆಯಲ್ಲಿ 34 ಮನೆ ಕುಸಿತ, 11.50 ಲಕ್ಷ ರು ಪರಿಹಾರ : ಪರಂ

Aug 22 2024, 12:48 AM IST
ಜಿಲ್ಲೆಯಲ್ಲಿ 34 ಮನೆ ಕುಸಿತ, 11.50 ಲಕ್ಷ ರು ಪರಿಹಾರ : ಪರಂ

ನಿರಂತರ ಸುರಿದ ಮಳೆಗೆ ಗಿರಿಯಪ್ಪ ಮನೆ ಪ್ರದೇಶದ ಮನೆಗಳು ಜಲಾವೃತ

Aug 21 2024, 12:39 AM IST
ಧಾರಕಾರವಾಗಿ ಸುರಿದ ಮಳೆಯ ಆರ್ಭಟಕ್ಕೆ ಸುಂಟಿಕೊಪ್ಪದ ತಗ್ಗು ಪ್ರದೇಶದ ಮಂದಿ ನಿರಂತರವಾಗಿ ಭೀತಿ ಹಾಗೂ ಸಂಕಷ್ಟ ಎದುರಿಸುವಂತಾಗುತ್ತಿದೆ. ಮಂಗಳವಾರ 1 ಗಂಟೆ ಕಾಲ ಸುರಿದ ಮಳೆಗೆ ಅವಾಂತರ ಸೃಷ್ಟಿಯಾಯಿತು. ಮಂಗಳವಾರ ಮಧ್ಯಾಹ್ನ 2.45 ರ ಸಂದರ್ಭ ಮಳೆ ಧಾರಕಾರವಾಗಿ 1 ಗಂಟೆ ಸುರಿಯಿತು. ಪರಿಣಾಮ ಗಿರಿಯಪ್ಪ ಮನೆಯ ತಗ್ಗು ಪ್ರದೇಶದಲ್ಲಿರುವ ಚರಂಡಿ ತೊರೆಗಳು ಏಕಕಾಲದಲ್ಲಿ ತುಂಬಿ ಹರಿದವು.

1836 ಮನೆ ನಿರ್ಮಾಣ ಕಾಮಗಾರಿ ಆರಂಭಿಸಿ: ಶಾಸಕ ಎಸ್‌.ಎನ್‌.ಚನ್ನಬಸಪ್ಪ

Aug 20 2024, 12:48 AM IST
ಶಿವಮೊಗ್ಗದ ಗೋವಿಂದಪುರ ಹಾಗೂ ಗೋಪಿಶೆಟ್ಟಿಕೊಪ್ಪ ಬಡಾವಣೆಗಳಿಗೆ ಶಾಸಕ ಎಸ್‌.ಎನ್‌.ಚನ್ನಬಸಪ್ಪ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಆಶ್ರಯ ಮನೆ ಕಾಮಗಾರಿ ಪರಿಶೀಲನೆ ನಡೆಸಿದರು.

ವಯನಾಡು ಬಳಿಕ ಕೇರಳದ ಕೊಟ್ಟಾಯಂ ಗುಡ್ಡಗಾಡು ಪ್ರದೇಶದಲ್ಲಿ ಭೂಕುಸಿತ, ಪ್ರವಾಹ : ಮನೆ, ಬೆಳೆ ಹಾನಿ

Aug 19 2024, 12:52 AM IST
ವಯನಾಡು ಭೂಕುಸಿತ ದುರಂತದ ಕರಾಳ ನೆನಪು ಮಾಸುವ ಮುನ್ನವೇ ಕೊಟ್ಟಾಯಂ ಜಿಲ್ಲೆಯ ಗುಡ್ಡಗಾಡು ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದೆ.

ಉತ್ತರ ಪ್ರದೇಶದ ಗೋಂಡಾ ಜಿಲ್ಲಾಧಿಕಾರಿ ಕಚೇರಿ ಸ್ವಚ್ಚತಾ ಸಿಬ್ಬಂದಿ ಬಳಿ ಐಷಾರಾಮಿ ಮನೆ, 9 ಕಾರು ಪತ್ತೆ!

Aug 19 2024, 12:50 AM IST
ಉತ್ತರ ಪ್ರದೇಶದ ಗೋಂಡಾ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸ್ವಚ್ಛತಾ ಕೆಲಸ ಮಾಡುವ ಸಂತೋಷ್‌ ಕುಮಾರ್‌ ಜೈಸ್ವಾಲ್ ಎಂಬಾತನ ಬಳಿ ಐಷಾರಾಮಿ ಬಂಗಲೆ, 9 ದುಬಾರಿ ಮೌಲ್ಯದ ಕಾರುಗಳು ಪತ್ತೆಯಾಗಿದ್ದು ಆತನ ಸಂಪಾದನೆಯ ಮಾರ್ಗ ಎಲ್ಲರನ್ನೂ ಬೆಚ್ಚಿಬೀಳಿಸಿದೆ.
  • < previous
  • 1
  • ...
  • 29
  • 30
  • 31
  • 32
  • 33
  • 34
  • 35
  • 36
  • 37
  • ...
  • 76
  • next >

More Trending News

Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved