ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೇರಲು 5 ಗ್ಯಾರಂಟಿಗಳನ್ನು ಘೋಷಣೆ ಮಾಡಿದ ಬಳಿಕ ಅದನ್ನು ಅನುಷ್ಠಾನಕ್ಕೆ ತರಲು ಹಣ ಕಾಸಿನ ಸಮಸ್ಯೆಯಿಂದ ದಲಿತ ಸಮುದಾಯ ಅಭಿವೃದ್ದಿಗೆಂದು ಮೀಸಲಿಟ್ಟಿರುವ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡುವ ಮೂಲಕ ದಲಿತರನ್ನು ವಂಚಿಸಲಾಗುತ್ತಿದೆ