ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಆಶ್ರಯ ಮನೆ ನಿರ್ಮಾಣಕ್ಕೆ ಕಾಮಗಾರಿ ಶೀಘ್ರ ಆರಂಭಿಸಿ: ನವೀನ್ರಾಜ್ ಸಿಂಗ್
Aug 03 2024, 12:41 AM IST
ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಶ್ರಯ ಮನೆ ನಿರ್ಮಾಣ ಯೋಜನೆ ಕುರಿತು ರಾಜ್ಯ ಸರ್ಕಾರದ ವಸತಿ ಇಲಾಖೆ ಪ್ರಧಾನ ಕಾರ್ಯದರ್ಶಿ ನವೀನ್ ರಾಜ್ಸಿಂಗ್ ಅವರು ಅಧಿಕಾರಿಗಳ ಜೊತೆ ಚರ್ಚೆ ನಡೆಸಿದರು.
ಹಾಡುಹಗಲೇ ಮನೆ ಕಳ್ಳತನ: ಬಂಗಾರ, ಹಣ ದೋಚಿ ಪರಾರಿ
Aug 03 2024, 12:34 AM IST
ಮುದಗಲ್ ಪಟ್ಟಣದಲ್ಲಿ ನಡೆದ ಕಳ್ಳತನದ ಘಟನಾ ಸ್ಥಳಕ್ಕೆ ಹೆಚ್ಚುವರಿ ಜಿಲ್ಲಾ ಪೋಲೀಸ ಹೆಚ್ಚುವರಿ ವರಿಷ್ಠಾಧಿಕಾರಿ ಬಿ.ಹರೀಶ ಭೇಟಿ ನೀಡಿ ಪರಿಶೀಲಿಸಿದರು.
ಕುಸಿದು ಬಿದ್ದ ಮನೆ ಮಹಡಿ, ಇಬ್ಬರಿಗೆ ಗಾಯ
Aug 03 2024, 12:32 AM IST
ಮನೆಯೊಳಗಿದ್ದ ಅಬ್ಬಾಸ್ ಹಾಗೂ ಅವರ ಪುತ್ರಿ ಮನೆ ಕುಸಿತದ ಸಂದರ್ಭ ಅವಶೇಷಗಳಡಿ ಸಿಲುಕಿ ಗಾಯಗೊಂಡಿದ್ದಾರೆ.
ಗುಡ್ಡ ಕುಸಿದು ಮನೆಗೆ ಹಾನಿ, ತೋಟ ಜಲಾವೃತ: ಮನೆ ಮಂದಿ ಪಾರು
Aug 03 2024, 12:31 AM IST
ಶುಕ್ರವಾರ ಬೆಳಗ್ಗಿನ ಜಾವ ೪.೧೫ರ ಸುಮಾರಿಗೆ ವಿಶ್ವನಾಥ ನಾಯ್ಕ ಎಂಬವರ ಮನೆಯ ಬದಿಯ ಗುಡ್ಡ ಕುಸಿತಕ್ಕೊಳಗಾಗಿದೆ.
ಉಡುಪಿ: ಗಾಳಿ ಮಳೆಗೆ 4 ಮನೆ ಸಂಪೂರ್ಣ ನಾಶ
Aug 02 2024, 12:49 AM IST
ಭಾರಿ ಮಳೆಗೆ ಜಿಲ್ಲೆಯಲ್ಲಿ ಸುಮಾರು 15 ಮನೆಗಳಿಗೆ, 7 ಕೃಷಿಕರ ತೋಟಗಳಿಗೆ ಮತ್ತು 1 ಜಾನುವಾರು ಕೊಟ್ಟಿಗೆ ಸೇರಿದಂತೆ ಸುಮಾರು 24.23 ಲಕ್ಷ ರು. ಗಳಷ್ಟು ಹಾನಿ ಸಂಭವಿಸಿದೆ
ರಜೆ ಮೇಲೆ ಹುಟ್ಟೂರಿಗೆ ಬಂದಿದ್ದ 16 ವರ್ಷ ಸೇವೆ ಸಲ್ಲಿಸಿದ್ದ ಯೋಧ ಮನೆ ಮೆಟ್ಟಿಲಿನಿಂದ ಜಾರಿ ಬಿದ್ದು ಸಾವು
Aug 02 2024, 12:47 AM IST
ದೇಶದ ಅನೇಕ ರಾಜ್ಯಗಳಲ್ಲಿ 16 ವರ್ಷಗಳ ಕಾಲ ಭೂಸೇನೆಯಲ್ಲಿ ಯೋಧರಾಗಿ ಕರ್ತವ್ಯ ನಿರ್ವಹಿಸಿದ್ದ ಸಂದೀಪ್ ಪ್ರಸ್ತುತ ಹರಿಯಾಣದ ಇಸಾರ್ ರೆಜಿಮೆಂಟ್ನಲ್ಲಿ ಸೇವೆ ಸಲ್ಲಿಸುತ್ತಿದ್ದರು. ಕಳೆದ ಜು.22ರಂದು ಒಂದು ತಿಂಗಳ ಕಾಲದ ರಜೆ ಮೇಲೆ ಹುಟ್ಟೂರು ಚಾಮನಹಳ್ಳಿಗೆ ಬಂದಿದ್ದರು.
ವಯನಾಡುಭೂಕುಸಿತದಿಂದ ಪಾರಾಗಿ ಪರದಾಡುತ್ತಿರುವ ಜನ, ಮನೆ, ವಸ್ತು ಕಳೆದುಕೊಂಡು ಆಕ್ರಂದನ
Aug 01 2024, 01:48 AM IST
ಭೂಕುಸಿತದಿಂದ ಪಾರಾಗಿ ಪರದಾಡುತ್ತಿರುವ ಜನರ ಆಕ್ರಂದನ ಮುಗಿಲು ಮುಟ್ಟಿದೆ. ಕೆಲವರು ಮನೆ ಕಳೆದುಕೊಂಡು ಆಶ್ರಯಕ್ಕಾಗಿ ಅಲೆದಾಡುತ್ತಿದ್ದರೆ, ಇನ್ನೂ ಕೆಲವರು ತಮ್ಮವರನ್ನು ಕಳೆದುಕೊಂಡು ಶೋಕಿಸುತ್ತಿದ್ದಾರೆ.
ಪ್ರವಾಹ ಸಂತ್ರಸ್ತರಿಗೆ ನಿವೇಶನ ನೀಡಿ, ಮನೆ ನಿರ್ಮಿಸಲು ರೂಪಾಲಿ ಆಗ್ರಹ
Aug 01 2024, 12:35 AM IST
ವಾಹದಿಂದ ನೀರು ನುಗ್ಗಿದ ಮನೆಗಳಿಗೆ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ₹10 ಸಾವಿರ ಪರಿಹಾರ ನೀಡಲಾಗುತ್ತಿತ್ತು. ಈಗ ರಾಜ್ಯ ಸರ್ಕಾರ ₹5 ಸಾವಿರ ನೀಡುತ್ತಿದೆ. ಇದನ್ನು ₹10 ಸಾವಿರಕ್ಕೆ ಏರಿಸಬೇಕು ಎಂದು ಮಾಜಿ ಶಾಸಕಿ ರೂಪಾಲಿ ನಾಯ್ಕ ಒತ್ತಾಯಿಸಿದರು.
ಮನೆ ಬಾಗಿಲಿಗೆ ಮಹಾನಗರ ಪಾಲಿಕೆ
Aug 01 2024, 12:26 AM IST
ನಾಗರಿಕರ ಮನೆ ಬಾಗಿಲಿಗೆ ಮಹಾನಗರ ಪಾಲಿಕೆಯನ್ನು ಒಯ್ಯಲಾಗುವುದು ಎಂದ ಅವರು, ಪಾಲಿಕೆಯ ಅಭಿವೃದ್ಧಿ ಕಾರ್ಯಗಳ ಕುರಿತು ಪ್ರತಿ 3 ತಿಂಗಳಿಗೊಮ್ಮೆ ಪ್ರಗತಿ ಪರಿಶೀಲನೆ ನಡೆಸಲಾಗುವುದು ಎಂದು ಮೇಯರ್ ಹೇಳಿದ್ದಾರೆ.
ಹಾವೇರಿ ಜಿಲ್ಲೆಯಲ್ಲಿ ಮನೆ, ಬೆಳೆಹಾನಿ ಪರಿಶೀಲಿಸಿದ ಸಚಿವ ಶಿವಾನಂದ ಪಾಟೀಲ
Aug 01 2024, 12:26 AM IST
ಹಾವೇರಿ ಜಿಲ್ಲೆಯ ಸವಣೂರು ಹಾಗೂ ಹಾನಗಲ್ ತಾಲೂಕಿನ ವಿವಿಧ ಗ್ರಾಮಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವಾನಂದ ಪಾಟೀಲ ಬುಧವಾರ ಭೇಟಿ ನೀಡಿ ಪ್ರವಾಹದಿಂದ ಹಾನಿಯಾದ ಬೆಳೆ ಹಾಗೂ ಮನೆ ಹಾನಿ ಪರಿಶೀಲನೆ ನಡೆಸಿದರು.
< previous
1
...
33
34
35
36
37
38
39
40
41
...
75
next >
More Trending News
Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್