• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆಶ್ರಯ ಮನೆ ತ್ವರಿತ ಹಂಚಿಕೆಗಾಗಿ ನಾಡಿದ್ದು ಸಚಿವರ ಭೇಟಿ: ಈಶ್ವರಪ್ಪ

Jul 25 2024, 01:18 AM IST
ಆಶ್ರಯ ಮನೆ ಹಂಚಿಕೆಯಲ್ಲಿ ವಿಳಂಬ ಹಾಗೂ ಕಾರ್ಮಿಕರಿಗೆ ಸಿಗಬೇಕಾದ ಸೌಲಭ್ಯಗಳ ಕುರಿತು ಸಚಿವರ ಗಮನ ಸೆಳೆಯುವ ನಿಟ್ಟಿನಲ್ಲಿ ಜು.27ರಂದು ಭೇಟಿಯಾಗುವುದಾಗಿ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್‌.ಈಶ್ವರಪ್ಪ ಹೇಳಿದರು.

ಮಳೆ,ಗಾಳಿ: ಮುಂದುವರಿದ ಮನೆ ಕುಸಿತ, ವಿದ್ಯುತ್‌ ತಂತಿ ಮೇಲೆ ಉರುಳಿದ ಮರ

Jul 25 2024, 01:18 AM IST
ನರಸಿಂಹರಾಜಪುರ, ತಾಲೂಕಿನಲ್ಲಿ ಬುಧವಾರ ಬೆಳಿಗ್ಗೆ 10 ಗಂಟೆಯ ನಂತರ ಮಳೆ ಬಿಡುವು ನೀಡಿದ್ದು ಅಲ್ಲಲ್ಲಿ ಮನೆಯ ಗೋಡೆ ಕುಸಿತ ಪ್ರಕರಣಗಳು ಮಾತ್ರ ಮುಂದುವರಿದಿದೆ.

ಕೂಸಿನ ಮನೆ: ಶಿಶು ಆರೈಕೆದಾರರ ತರಬೇತಿ ಕಾರ್ಯಕ್ರಮ

Jul 25 2024, 01:15 AM IST
Babies house training programme

ಮನೆ ಸುತ್ತಮುತ್ತ ಸೊಳ್ಳೆ ಉತ್ಪತ್ತಿಯಾಗದಂತೆ ಎಚ್ಚರಿಕೆ ವಹಿಸಿ: ಡಾ.ಬಸಗೌಡ ಕಾಗೆ

Jul 24 2024, 12:21 AM IST
ಸೊಳ್ಳೆಗಳ ಉತ್ಪತ್ತಿ ತಾಣಗಳ ನಾಶ ಮಾಡುವ ಮೂಲಕ ಡೆಂಘೀ, ಚಿಕೂನ್ ಗುನ್ಯಾ, ಕಾಲರಾದಂತಹ ರೋಗಗಳ ನಿಯಂತ್ರಣಕ್ಕೆ ಸಾರ್ವಜನಿಕರ ಸಹಕಾರ ಅತ್ಯಗತ್ಯವಾಗಿದೆ ಎಂದು ತಾಲೂಕು ವೈದ್ಯಾಧಿಕಾರಿ ಡಾ.ಬಸಗೌಡ ಕಾಗೆ ಹೇಳಿದರು.

ಹಾವೇರಿ ಜಿಲ್ಲೆಯಲ್ಲಿ ತಗ್ಗಿದ ಮಳೆ-ಮುಂದುವರಿದ ಮನೆ, ಬೆಳೆ ಹಾನಿ

Jul 24 2024, 12:15 AM IST
ಕಳೆದ ಕೆಲವು ದಿನಗಳಿಂದ ಜಿಲ್ಲೆಯಲ್ಲಿ ಹಿಡಿದಿದ್ದ ಜಿಟಿಜಿಟಿ ಮಳೆ ಮಂಗಳವಾರ ತಗ್ಗಿದೆ. ಆದರೆ, ಮಲೆನಾಡು ಭಾಗದಲ್ಲಿ ಮಳೆ ಸುರಿಯುತ್ತಿರುವ ಪರಿಣಾಮ ಜಿಲ್ಲೆಯಲ್ಲಿ ಹರಿದಿರುವ ನದಿಗಳ ಪ್ರವಾಹ ಪರಿಸ್ಥಿತಿ ಮುಂದುವರೆದಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಮನೆ ಮನೆಗೆ ತೆರಳಿ ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆ

Jul 23 2024, 01:49 AM IST
ಬಿಬಿಎಂಪಿ ವ್ಯಾಪ್ತಿಯಲ್ಲಿ ಮನೆ ಮನೆ ಸಮೀಕ್ಷೆ ಮೂಲಕ ಶಾಲೆಯಿಂದ ಹೊರಗೆ ಉಳಿದ ಮಕ್ಕಳ ಗಣತಿ ನಡೆಸಲು ಪಾಲಿಕೆಯ ಶಿಕ್ಷಣ ವಿಭಾಗ ಮುಂದಾಗಿದೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣ - ಜೈಲಲ್ಲಿರುವ ನಟ ದರ್ಶನ್‌ಗೆ ಮನೆ ಊಟ: ನಾಡಿದ್ದು ಕೋರ್ಟ್‌ ತೀರ್ಪು

Jul 23 2024, 01:46 AM IST
ಚಿತ್ರದುರ್ಗ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌, ಮನೆಯಿಂದ ಊಟ, ಬಟ್ಟೆ, ಹಾಸಿಗೆ ಮತ್ತು ಪುಸ್ತಕ ತರಿಸಿಕೊಳ್ಳಲು ಅನುಮತಿ ನೀಡಲು ಜೈಲು ಅಧಿಕಾರಿಗಳಿಗೆ ಸೂಚಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿ ಕುರಿತ ಆದೇಶವನ್ನು 24ನೇ ಎಸಿಎಂಎಂ ನ್ಯಾಯಾಲಯ ಜು.25ರಂದು ಪ್ರಕಟಿಸಲಿದೆ.

ವಿಪರೀತ ಮಳೆಗೆ ಮನೆ ಕುಸಿತ

Jul 23 2024, 12:31 AM IST
ಅರಸೀಕೆರೆ ನಗರದಲ್ಲಿ ಕೆಲವು ದಿನಗಳಿಂದ ಒಂದೇ ಸಮನೆ ಬೀಳುತ್ತಿರುವ ಮಳೆಯಿಂದ ಮನೆಯ ಗೋಡೆಗಳು ಶಿಥಿಲಗುಂಡು ಸೋಮವಾರ ಬೆಳಗಿನ ಜಾವ ಸುಮಾರು ಐದು ಗಂಟೆಗೆ ಮನೆಯೊಂದರ ಹಿಂಭಾಗದ ಮೇಲ್ಛಾವಣಿ ಹಾಗೂ ಮನೆಯ ಗೋಡೆಗಳು ಕುಸಿದಿದ್ದು, ಈ ವೇಳೆ ಮನೆಯಲ್ಲಿ ಮಲಗಿದ್ದ ಮಹಿಳೆ ಶಬ್ದವನ್ನು ಕೇಳಿ ಮನೆಯ ಹೊರಗೆ ಓಡಿ ಬಂದಿದ್ದ ನಂತರ ಮನೆ ಸಂಪೂರ್ಣ ಕುಸಿದು ಬಿದ್ದಿದೆ. ಮನೆಯಲ್ಲಿದ್ದಂತಹ ವಸ್ತುಗಳು ಗೋಡೆಗಳ ಅಡಿಯಲ್ಲಿ ಸಿಲುಕಿ ತುಂಬಾ ನಷ್ಟ ಉಂಟಾಗಿದೆ.

ಹಗರಿಬೊಮ್ಮನಹಳ್ಳಿ ಕ್ಷೇತ್ರದ ಪ್ರತಿಯೊಬ್ಬ ಪತ್ರಕರ್ತರಿಗೆ ನಿವೇಶನ, ಮನೆ ನೀಡುವೆ: ಶಾಸಕ ಕೆ.ನೇಮಿರಾಜ ನಾಯ್ಕ

Jul 22 2024, 01:27 AM IST
ಹಗರಿಬೊಮ್ಮನಹಳ್ಳಿ ಕ್ಷೇತ್ರದ ಪ್ರತಿಯೊಬ್ಬ ಪತ್ರಕರ್ತರಿಗೆ ನಿವೇಶನ ಮತ್ತು ಮನೆಗಳನ್ನು ನೀಡಲು ಯೋಜನೆ ರೂಪಿಸಿದ್ದೇನೆ.

ಮುಖ್ಯಮಂತ್ರಿ ಮನೆ ಚಲೋ: ಕಟ್ಟಡ ಕಾರ್ಮಿಕರಿಂದ ಪೋಸ್ಟರ್ ಬಿಡುಗಡೆ

Jul 22 2024, 01:21 AM IST
ರಾಜ್ಯದ ಉಚ್ಛ ನ್ಯಾಯಾಲಯ ಆದೇಶದಂತೆ ಶೈಕ್ಷಣಿಕ ಧನಸಹಾಯ ಪಾವತಿ ಮಾಡಿ, ಬೋಗಸ್ ಖರೀದಿ ಪ್ರಕ್ರಿಯೆ ನಿಲ್ಲಿಸಿ, ಕಾರ್ಮಿಕರಿಗೆ ಸಿಗಬೇಕಾದ ಎಲ್ಲ ಸೌಲಭ್ಯಗಳನ್ನು ಸಮರ್ಪಕ ಜಾರಿ ಮಾಡುವಂತೆ ಅಗ್ರಹಿಸಿ, ಆಗಸ್ಟ್ 5ರಂದು ಕಟ್ಟಡ ನಿರ್ಮಾಣ ಕಾರ್ಮಿಕರಿಂದ ಮುಖ್ಯಮಂತ್ರಿ ಮನೆ ಚಲೋ ಕಾರ್ಯಕ್ರಮ ನಡೆಯಲಿದೆ. ಇದರ ಪೂರ್ವಭಾವಿಯಾಗಿ ದಾವಣಗೆರೆ ನಗರದ ಜಯದೇವ ವೃತ್ತದಲ್ಲಿ ಭಾನುವಾರ ಕಟ್ಟಡ ಕಾರ್ಮಿಕರ ಸಂಘಟನೆಗಳ ಸಮನ್ವಯ ಸಮಿತಿ ಪೋಸ್ಟರ್ ಬಿಡುಗಡೆ ಮೂಲಕ ಪ್ರತಿಭಟನೆ ನಡೆಸಿತು.
  • < previous
  • 1
  • ...
  • 36
  • 37
  • 38
  • 39
  • 40
  • 41
  • 42
  • 43
  • 44
  • ...
  • 76
  • next >

More Trending News

Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved