• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸ್ವಿಗ್ಗಿ, ಝೊಮ್ಯಾಟೋ ಮೂಲಕ ಮನೆ ಬಾಗಿಲಿಗೆ ಮದ್ಯ ಪೂರೈಕೆಗೆ ಸಮ್ಮತಿ?

Jul 17 2024, 12:46 AM IST
ತರಕಾರಿ, ಹಣ್ಣು, ದಿನಸಿ, ಆಹಾರ ಪದಾರ್ಥಗಳನ್ನು ಬೇಕೆಂದಾಗ ಮನೆ ಬಾಗಿಲಿಗೆ ಪೂರೈಸುವ ಆನ್‌ಲೈನ್‌ ಡೆಲಿವರಿ ವೇದಿಕೆಗಳಾದ ಸ್ವಿಗ್ಗಿ, ಝೊಮ್ಯಾಟೋ ಶೀಘ್ರವೇ ಮನೆ ಬಾಗಿಲಿಗೆ ಬಯಸಿದ ಮದ್ಯವನ್ನೂ ಪೂರೈಕೆ ಮಾಡುವ ಸಾಧ್ಯತೆ ಇದೆ.

ಆ.5ರಂದು ಕಾರ್ಮಿಕರಿಂದ ಮುಖ್ಯಮಂತ್ರಿ ಮನೆ ಚಲೋ

Jul 16 2024, 12:40 AM IST
ಹೈಕೋರ್ಟ್ ಆದೇಶದಂತೆ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಧನ ಸಹಾಯ ಪಾವತಿಸಬೇಕು, ಭ್ರಷ್ಟಾಚಾರದಿಂದ ಕಾರ್ಮಿಕ ಕಲ್ಯಾಣ ಮಂಡಳಿಯನ್ನು ಮುಕ್ತಗೊಳಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ.

ಶಿಗ್ಗಾಂವಿ ಠಾಣೆಯಲ್ಲಿ ತೆರೆದ ಮನೆ ಕಾರ್ಯಕ್ರಮ

Jul 16 2024, 12:35 AM IST
ಶಿಗ್ಗಾಂವಿ ಪಟ್ಟಣದ ಪೊಲೀಸ್‌ ಠಾಣೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ತೆರೆದ ಮನೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಎಂಪಿಎಂ ಸಂಸ್ಕೃತಿ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಠಾಣಾ ಪಿಐ ಸತ್ಯಪ್ಪಾ ಮಾಳಗೊಂಡ ಸಮಾಲೋಚನೆ ಮೂಲಕ ಪೊಲೀಸ್‌ ಠಾಣೆಯ ಕಾರ್ಯವೈಖರಿ ಕುರಿತು ವಿವರಿಸಿದರು.

ನರಸಿಂಹರಾಜಪುರ ಭಾರೀ ಮಳೆ: ಮನೆ ಕುಸಿತ

Jul 16 2024, 12:30 AM IST
ನರಸಿಂಹರಾಜಪುರದಿಂದ ರಾವೂರು ಮೀನು ಕ್ಯಾಂಪಿಗೆ ಹೋಗುವ ರಸ್ತೆಗೆ ಅಡ್ಡಲಾಗಿ ಭಾರೀ ಗಾತ್ರದ ಹೊನ್ನೇ ಮರ ಬಿದ್ದು ಕೆಲವು ಸಮಯ ವಾಹನ ಸಂಚಾರಕ್ಕೆ ತೊಂದರೆಯಾಗಿತ್ತು

ಮಳೆ: ಉರುಳಿ ಬಿದ್ದ ಮನೆ ಗೋಡೆ

Jul 15 2024, 01:48 AM IST
ನರಸಿಂಹರಾಜಪುರ: ತಾಲೂಕಿನಲ್ಲಿ ಭಾನುವಾರ ಬೆಳಿಗ್ಗೆಯಿಂದ ಸಂಜೆಯವರೆಗೂ ಸುರಿದ ಭಾರೀ ಗಾಳಿ, ಮಳೆಯಿಂದ ಹರಾವರಿ ಗ್ರಾಮದ ಜೋಗಿಮಕ್ಕಿಯ ಕಮಲ ಶೆಟ್ಟಿ ಎಂಬುವರ ಮನೆ ಮೇಲೆ ಮರ ಬಿದ್ದು ಹೆಂಚುಗಳು ಪುಡಿಯಾಗಿದೆ.

ಮನೆ ಮನೆಗಳಿಗೆ ಯಕ್ಷಗಾನ ಸವಿ ಉಣಬಡಿಸುವ ಚಿಕ್ಕಮೇಳ

Jul 15 2024, 01:46 AM IST
ಪ್ರತಿ ದಿನ ಸಂಜೆ 6.30ರಿಂದ ರಾತ್ರಿ 11ರ ವರೆಗೆ ಧರ್ಮಸ್ಥಳ, ಉಜಿರೆ, ಬೆಳಾಲು, ಕಕ್ಕಿಂಜೆ, ಮುಂಡಾಜೆ ಮೊದಲಾದ ಗ್ರಾಮಗಳ ಮನೆಗಳಲ್ಲಿ ಕಿರು ಪೌರಾಣಿಕ ಪ್ರಸಂಗವನ್ನು ಅಭಿನಯಿಸಿ ಯಕ್ಷಗಾನ ಕಲೆಯ ಸವಿಯನ್ನುಣಿಸುತ್ತಿದೆ.

ಕೃಷಿಕರ ಮನೆ ಬಾಗಿಲಿಗೆ ಸವಲತ್ತು ತಪುಪಿಸುವೆ: ರೇವಲಿಂಗಯ್ಯ

Jul 14 2024, 01:40 AM IST
ರಾಮನಗರದಲ್ಲಿ ಕೃಷಿಕ ಸಮಾಜದ ತಾಲೂಕು ಅಧ್ಯಕ್ಷರಾಗಿ ರೇವಲಿಂಗಯ್ಯ(ಅಪ್ಪಾಜಯ್ಯ), ಉಪಾಧ್ಯಕ್ಷರಾಗಿ ಎಂ.ಉದಯಕುಮಾರ್ ಅವಿರೋಧ ಆಯ್ಕೆಯಾಗಿದ್ದಾರೆ.

ಆಶ್ರಯ ಮನೆ, ಜನರ ಸಮಸ್ಯೆಗೆ ಪರಿಹಾರ ಶೀಘ್ರ: ಡಿಸಿ

Jul 13 2024, 01:35 AM IST
ಸಾರ್ವಜನಿಕರ ಸಮಸ್ಯೆಗಳಿಗೆ ಕೂಡಲೇ ಸ್ಪಂದಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಜನಸ್ಪಂದನ ಕಾರ್ಯಕ್ರಮ ಹಮ್ಮಿಕೊಂಡಿದೆ.

ಕನಕಗಿರಿ ಕ್ಷೇತ್ರಕ್ಕೆ 1500 ಮನೆ ಮಂಜೂರು: ತಂಗಡಗಿ

Jul 13 2024, 01:35 AM IST
ಕಾರಟಗಿ ತಾಲೂಕಿನ ಹುಳ್ಕಿಹಾಳ ಗ್ರಾಪಂ ವ್ಯಾಪ್ತಿಯ ಹುಳ್ಕಿಹಾಳ್ ಕ್ಯಾಂಪ್ ಮತ್ತು ಹುಳ್ಕಿಹಾಳ ಗ್ರಾಮದಲ್ಲಿ ಶುಕ್ರವಾರ ಅಭಯಹಸ್ತ ಜನ ಸಂಪರ್ಕ ಸಭೆಗೆ ಸಚಿವ ಶಿವರಾಜ ತಂಗಡಗಿ ಚಾಲನೆ ನೀಡಿ, ಜನರ ಅಹವಾಲು ಸ್ವೀಕರಿಸಿದರು.

ದೇಗುಲ, ಮನೆ ಮುಂದೆ ನಿಲ್ಲಿಸಿದ್ದಬೈಕ್‌ ಕದಿಯುತ್ತಿದ್ದವನ ಬಂಧನ

Jul 13 2024, 01:30 AM IST
ದೇವಸ್ಥಾನಗಳು, ಮನೆ ಎದುರು ನಿಲುಗಡೆ ಮಾಡಿದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿ ಬಂಧನ
  • < previous
  • 1
  • ...
  • 39
  • 40
  • 41
  • 42
  • 43
  • 44
  • 45
  • 46
  • 47
  • ...
  • 75
  • next >

More Trending News

Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved