• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇಬ್ಬರು ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ

Jul 12 2024, 01:37 AM IST
ಆದಾಯಕ್ಕಿಂತ ಹೆಚ್ಚಿನ ಆಸ್ತಿ ಮಾಡಿರುವ ಆರೋಪದ ಮೇರೆಗೆ ಬೆಳಗಾವಿಯಲ್ಲಿ ಇಬ್ಬರು ಅಧಿಕಾರಿಗಳ ಮನೆ, ಕಚೇರಿ ಮೇಲೆ ಲೋಕಾಯುಕ್ತರು ಗುರುವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿ, ಮಹತ್ವದ ದಾಖಲೆ ಪತ್ರ ಪರಿಶೀಲಿಸಿದರು.

ತಹಸೀಲ್ದಾರ್‌ ವಿಜಯಣ್ಣ ಮನೆ ಮೇಲೆ ಲೋಕಾಯಕ್ತ ದಾಳಿ

Jul 12 2024, 01:32 AM IST
ತಹಸೀಲ್ದಾರ್ ವಿಜಯಣ್ಣಗೆ ಸೇರಿದೆ ಎನ್ನಲಾದ ವಾಲ್ಮೀಕಿ ನಗರದ 4ನೇ ಮುಖ್ಯರಸ್ತೆ 3ನೇ ಕ್ರಾಸ್‌ನಲ್ಲಿರುವ ವಾಸದ ಮನೆ, ಎರಡು ಬಾಡಿಗೆ ಮನೆ ಕಟ್ಟಡದಲ್ಲಿರುವ 8 ಮನೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ತೀವ್ರ ಶೋಧ ನಡೆಸಿದ್ದು, ವಾಸದ ಮನೆಯಲ್ಲಿ ತಹಸೀಲ್ದಾರ್ ಪುತ್ರ ಇದ್ದರು ಎನ್ನಲಾಗಿದೆ.

ಆದಾಯಕ್ಕೂ ಮೀರಿದ ಆಸ್ತಿ ಸಂಪಾದನೆ: ನಿವೃತ್ತ ಇಇ ಮನೆ ಮೇಲೆ ಲೋಕಾ ದಾಳಿ

Jul 12 2024, 01:32 AM IST
ಆದಾಯಕ್ಕೂ ಮೀರಿದ ಆಸ್ತಿ ಸಂಪಾದನೆ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ವಿಭಾಗದ ನಿವೃತ್ತ ಇಇ ಎಸ್.ಶಿವರಾಜು ಅವರಿಗೆ ಸೇರಿದ ನಾಗಮಂಗಲ ತಾಲೂಕಿನ ಇಜ್ಜಲಘಟ್ಟ ಗ್ರಾಮದ ಮನೆ, ತೋಟದ ಮನೆ, ಸಹೋದರನ ಮನೆ ಮತ್ತು ಕ್ರಷರ್ ಸೇರಿದಂತೆ ವಿವಿಧೆಡೆ ಏಕಕಾಲದಲ್ಲಿ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದರು.

ಮನೆ ಊಟ, ಬಟ್ಟೆ, ಹಾಸಿಗೆ ಕೊಡಿ: ದರ್ಶನ್‌ ಮನವಿ

Jul 11 2024, 10:52 AM IST

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌, ಮನೆಯಿಂದ ಊಟ, ಬಟ್ಟೆ, ಹಾಸಿಗೆ ಮತ್ತು ಪುಸ್ತಕ ತರಿಸಿಕೊಳ್ಳಲು ಅನುಮತಿ ನೀಡಲು ಜೈಲು ಅಧಿಕಾರಿಗಳಿಗೆ ಸೂಚಿಸುವಂತೆ ಕೋರಿ ಹೈಕೋರ್ಟ್‌ ಮೊರೆ ಹೋಗಿದ್ದಾರೆ.

ಭಾರೀ ಮಳೆಗೆ ಮನೆ ಹಾನಿಯಾದ್ರೆ ಗ್ರಾಮಾಡಳಿತ ತಕ್ಷಣಕ್ಕೆ ಸ್ಪಂದಿಸಲಿ: ಶಾಸಕ ಗೋಪಾಲಕೃಷ್ಣ ಬೇಳೂರು

Jul 10 2024, 12:34 AM IST
ಆನಂದಪುರ ಸಮೀಪದ ಹೊಸೂರು ಗ್ರಾಮದಲ್ಲಿ ಲಲಿತಮ್ಮ ಅವರ ಮನೆಯ ಗೋಡೆಗೆ ಕುಸಿದಿದ್ದು, ಶಾಸಕ ಗೋಪಾಲಕೃಷ್ಣ ಬೇಳೂರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮನೆ ಅಂಗಳದಲ್ಲಿ ಸಸಿ ನೆಟ್ಟು ಪೋಷಿಸುವ ಮೂಲಕ ಪರಿಸರ ಸಂರಕ್ಷಿಸಬೇಕು

Jul 10 2024, 12:30 AM IST
ಪರಿಸರಕ್ಕೆ ಪೂರಕವಾಗಿರುವ ತೆಂಗು, ಮಾವು, ನೇರಳೆ, ಹೊಂಗೆ ಸೇರಿದಂತೆ ವಿವಿಧ ತಳಿಗಳ ಸಸಿಗಳನ್ನು ಪೋಷಿಸಿ ಮುಂದಿನ ಪೀಳಿಗೆಗೆ ಉತ್ತಮ ಪರಿಸರ ಉಳಿಸುವ ನಿಟ್ಟಿನಲ್ಲಿ ಇಂದಿನಿಂದಲೇ ಮುಂದಾಗಬೇಕು

ಹಾನಗಲ್ಲ ಖಾಲಿ ನಿವೇಶನಗಳಲ್ಲಿ ಮನೆ ಕಟ್ಟಿಕೊಳ್ಳಲು ಒಂದು ತಿಂಗಳು ಗಡುವು

Jul 09 2024, 12:52 AM IST
ಪುರಸಭೆ ವ್ಯಾಪ್ತಿಯಲ್ಲಿ ವಿವಿಧ ಯೋಜನೆಗಳಲ್ಲಿ ಹಂಚಿಕೆಯಾದ ನಿವೇಶನಗಳಲ್ಲಿ ಕೆಲ ಫಲಾನುಭವಿಗಳು ಈವರೆಗೂ ಮನೆ ಕಟ್ಟಿಕೊಂಡಿಲ್ಲದ ಸಂಗತಿಗಳು ಬೆಳಕಿಗೆ ಬಂದಿದ್ದು, ಆ ನಿವೇಶನಗಳಲ್ಲಿ ಮನೆ ಕಟ್ಟಿಕೊಳ್ಳಲು ಒಂದು ತಿಂಗಳ ಕಾಲಾವಕಾಶ ನೀಡುವ ನಿರ್ಣಯವನ್ನು ಪುರಸಭೆಯ ಆಶ್ರಯ ಸಮಿತಿ ಸಭೆ ಪ್ರಕಟಿಸಿದೆ.

ಮನೆ ಕಿಟಕಿ ಗ್ರಿಲ್‌ ಕತ್ತರಿಸಿ ಕಳವಿಗೆ ವಿಫಲ ಯತ್ನ

Jul 08 2024, 12:41 AM IST
ಕಳ್ಳರು ಮನೆಯ ಕಿಟಕಿ ಕತ್ತರಿಸುವುದಕ್ಕೂ ಮುನ್ನ ಕೋಡಿಕಲ್‌ ಪರಿಸರದಲ್ಲಿ ಅಡ್ಡಾಡುತ್ತಿರುವುದು ಸಿಸಿ ಕ್ಯಾಮರಾದಲ್ಲಿ ದಾಖಲಾಗಿದೆ. ಐದು ಮಂದಿ ಇದ್ದ ಕಳ್ಳರ ತಂಡ ಕೈಯಲ್ಲಿ ಟಾರ್ಚ್‌ ಬೆಳಕು ಹರಿಸಿ ಕಳವಿಗೆ ಮನೆ ಹುಡುಕುತ್ತಿರುವುದು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಮನೆ, ಮಕ್ಕಳು ಕನಸು ಕಟ್ಟಿದ ಮಾರನೇ ದಿನ ಪತಿ ಸಾವಿನ ಸುದ್ದಿ

Jul 08 2024, 12:38 AM IST
ಶಾಂತಿ ಕಾಲದಲ್ಲಿ ಸೇನೆಯಲ್ಲಿ ಅನುಪಮ ಸೇವೆ ಸಲ್ಲಿಸಿದವರಿಗೆ ನೀಡಲಾಗುವ ಎರಡನೇ ಅತ್ಯುನ್ನತ ಗೌರವವಾದ ಕೀರ್ತಿ ಚಕ್ರ ಈ ಬಾರಿ ಹುತಾತ್ಮ ಯೋಧ ಕ್ಯಾ.ಅನ್ಷುಮಾನ್‌ ಸಿಂಗ್‌ ಅವರಿಗೆ ನೀಡಲಾಗಿದೆ.

ಕ್ಷೇತ್ರದ ಪ್ರತಿ ಮನೆ ಮನೆಗಳಿಗೆ ಉಚಿತ ಬಟ್ಟೆ ಬ್ಯಾಗ್ ವಿತರಣೆ

Jul 07 2024, 01:19 AM IST
ಸಮಾಜಕ್ಕೆ ಮಾರಕವಾಗಿರುವ ಪ್ಲಾಸ್ಟಿಕ್ ಸಂಪೂರ್ಣ ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಕ್ಷೇತ್ರದ ಪ್ರತಿ ಮನೆಗಳಿಗೂ ಉಚಿತವಾಗಿ ಬಟ್ಟೆ ಬ್ಯಾಗ್ ಗಳನ್ನು ವಿತರಸಿ
  • < previous
  • 1
  • ...
  • 40
  • 41
  • 42
  • 43
  • 44
  • 45
  • 46
  • 47
  • 48
  • ...
  • 75
  • next >

More Trending News

Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved