• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಲೆಮಾರಿ ಶಿಳ್ಳೆಕ್ಯಾತ ಸಮುದಾಯಕ್ಕೆ ಮನೆ ನಿವೇಶನ ಒದಗಿಸಲು ಆಗ್ರಹ

Jun 21 2024, 01:00 AM IST
ಹಲವು ವರ್ಷಗಳಿಂದ ಈ ಜನರು ನದಿಗಳಲ್ಲಿ ತೆಪ್ಪಗಳ ಮೂಲಕ ಮೀನು ಹಿಡಿದು ಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದಾರೆ. ಆದರೆ ಅವರು ಕನಿಷ್ಟ ಮೂಲಸೌಕರ್ಯಗಳಿಲ್ಲದ ಗುಡಿಸಲುಗಳಲ್ಲಿ ವಾಸಿಸುತ್ತಿದ್ದಾರೆ.

34,744 ಮನೆ ಹಸ್ತಾಂತರಕ್ಕೆ ಸಿದ್ಧತೆ: ಪ್ರಸಾದ ಅಬ್ಬಯ್ಯ

Jun 20 2024, 01:12 AM IST
ಮಂಡಳಿಯಿಂದ ಕೊಳಗೇರಿ ನಿವಾಸಿಗಳ ಸಮೀಕ್ಷೆ ಕಾರ್ಯಕೈಗೊಂಡು ಈ ವರೆಗೂ 68,415 ಕುಟುಂಬಗಳಿಗೆ ಹಕ್ಕುಪತ್ರ ವಿತರಿಸಲಾಗಿದೆ.

ಡೆಂಘೀ ನಿಯಂತ್ರಿಸಲು ಮನೆ ಸುತ್ತಮುತ್ತ ಸ್ವಚ್ಛತೆ ಕಾಪಾಡಿ: ಆಪ್ತ ಸಮಾಲೋಚಕ ಪರಶುರಾಮ

Jun 20 2024, 01:08 AM IST
ಶಿಬಿರದಲ್ಲಿ 55ಕ್ಕೂ ಹೆಚ್ಚು ಮಂದಿ ಭಾಗವಹಿಸಿ ಮಧುಮೇಹ, ಅಧಿಕ ರಕ್ತದೋತ್ತಡ, ಎಚ್ಐವಿ ಹಾಗೂ ಕ್ಷಯ ರೋಗ ಪರೀಕ್ಷೆಯನ್ನು ಮಾಡಿಸಿಕೊಂಡರು.

ಫ್ರಿಜ್‌ನಲ್ಲಿ ಗೋಮಾಂಸ ಇಟ್ಟಿದ್ದ 11 ಜನರ ಮನೆ ಧ್ವಂಸ

Jun 17 2024, 01:38 AM IST
ಡ್ಜ್‌ನಲ್ಲಿ ಗೋಮಾಂಸ ಹಾಗೂ ಕೊಠಡಿಗಳಲ್ಲಿ ದನದ ಮೂಳೆ ಹಾಗೂ ಚರ್ಮಗಳನ್ನು ಶೇಖರಿಸಿಟ್ಟಿದ್ದ 11 ಜನರ ಮನೆಯನ್ನು ಸರ್ಕಾರವು ಧ್ವಂಸ ಮಾಡಿದೆ ಧ್ವಂಸ ಮಾಡಲಾಗಿದೆ.

ಪವಿತ್ರಾ ಗೌಡ ಮನೆ ಮಹಜರು, ಮಹತ್ವದ ಸಾಕ್ಷ್ಯ ಸಂಗ್ರಹ

Jun 17 2024, 01:33 AM IST
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಪೊಲೀಸರು, ಆರೋಪಿ ಪವಿತ್ರಾ ಗೌಡ ಸೇರಿ ಕೆಲ ಆರೋಪಿಗಳ ಮನೆಗಳಲ್ಲಿ ಸ್ಥಳ ಮಹಜರು ನಡೆಸಿ ಕೆಲ ಮಹತ್ವದ ಸಾಕ್ಷ್ಯ ಸಂಗ್ರಹಿಸಿದ್ದಾರೆ.

ಸರಕಾರಿ ಸೇವೆ ನಿಮ್ಮ ಮನೆ ಬಾಗಿಲಿಗೆ: ಶಾಸಕ ದರ್ಶನ್ ಪುಟ್ಟಣ್ಣಯ್ಯ

Jun 14 2024, 01:01 AM IST
ಅಬಕಾರಿ ಅಧಿಕಾರಿಗಳು ಗ್ರಾಮಗಳಲ್ಲಿ ನಡೆಯುತ್ತಿರುವ ಅಕ್ರಮ ಮದ್ಯ ಮಾರಾಟ ತಡೆಗೆ ಕ್ರಮವಹಿಸಬೇಕು. ಪೊಲೀಸರು ಅಕ್ರಮ ಜೂಜು ಅಡ್ಡೆಗಳ ಮೇಲೆ ಕ್ರಮ ವಹಿಸಬೇಕು. ಹೆಣ್ಣು ಭ್ರೂಣಹತ್ಯೆ, ಬಾಲ್ಯ ವಿವಾಹದಲ್ಲಿ ಜಿಲ್ಲೆ ರಾಜ್ಯದಲ್ಲಿಯೇ ಪ್ರಥಮ ಸ್ಥಾನದಲ್ಲಿದೆ. ಈ ಬಗ್ಗೆ ಜನರಿಗೆ ಅರಿವು ಮೂಡಿಸುವ ಕೆಲಸ ಮಾಡಬೇಕು.

ಕರ್ನಾಟಕ ನನ್ನ ಎರಡನೇ ಮನೆ: ಸ್ಟೆಫಿ ಪಟೇಲ್‌

Jun 12 2024, 12:35 AM IST
ಕರ್ನಾಟಕ ನಂಗಿಷ್ಟ. ಕನ್ನಡ ಭಾಷೆ ಕಲಿತಿದ್ದೀನಿ. ಆ ಭಾಷೆಯಲ್ಲಿ ಮಾತಾಡೋಕೆ ಖುಷಿ ಅಂತ ಲವ್‌ಲೀ ಸಿನಿಮಾ ನಾಯಕಿ ಸ್ಟೆಫಿ ಪಟೇಲ್ ಹೇಳಿದ್ದಾರೆ.

ವಿಜಯ ದಾಸರ ಕೀರ್ತನೆಗಳು ಮನೆ-ಮನಗಳಿಗೆ ತಲುಪಲಿ

Jun 12 2024, 12:33 AM IST
ಸಿಂಧನೂರಿನ ಪಿಡಬ್ಲ್ಯೂಡಿ ಕ್ಯಾಂಪ್ ಸತ್ಯಮಾರುತಿ ದೇವಸ್ಥಾನದಲ್ಲಿ ಕೊಪ್ಪಳದಿಂದ ರಾಯಚೂರು ಹೋಗುವ ಮಧ್ಯೆ ವಿಜಯದಾಸರ ಶಿಲಾಮೂರ್ತಿಯ ಪೂಜೆಯಲ್ಲಿ ಪಾಲ್ಗೊಂಡ ಭಕ್ತ ಸಮೂಹ.

ಕನಕನರಸಿಂಹ ಗುಡ್ಡದ ಸುತ್ತಮುತ್ತ ಮನೆ ಕಟ್ಟದಂತೆ ಒತ್ತಾಯ

Jun 12 2024, 12:32 AM IST
ಶ್ರೀ ಲಕ್ಷ್ಮೀ ಕನಕನರಸಿಂಹ ಗುಡ್ಡದಲ್ಲಾಗಲಿ ಅಥವಾ ಗುಡ್ಡದ ಎದುರಿನಲ್ಲಿರುವ ಹಳ್ಳಕ್ಕೆ ಹೊಂದಿಕೊಂಡಿರುವ ಜಾಗೆಯಲ್ಲಿ ಮನೆ ಕಟ್ಟುವುದಕ್ಕಾಗಲಿ, ಇತರೆ ಯಾವುದೇ ಕೆಲಸ ಕಾರ್ಯಗಳಿಗೆ ಅನುವು ಕೊಡಬೇಡಿ.

ಗ್ಯಾರಂಟಿಗಳಿಗಾಗಿ ಫಲಾನುಭವಿ ಮನೆ ದೋಚುವ ಸರ್ಕಾರ

Jun 11 2024, 01:35 AM IST
ಗ್ಯಾರಂಟಿ ಯೋಜನೆಗಳಿಗಾಗಿ ಪಹಣಿ, ಮ್ಯುಟೇಷನ್‌, ಸ್ಟ್ಯಾಂಪ್‌ ಡ್ಯೂಟಿ, ಹದ್ದುಬಸ್ತು ಶುಲ್ಕ, ಮೋಟಾರು ವಾಹನಗಳ ಮೇಲಿನ ತೆರಿಗೆ ಇತ್ಯಾದಿ ಹೆಚ್ಚಿಸಲಾಗಿದೆ. ಆ ಮೂಲಕ ಫಲಾನುಭವಿಗಳ ಮನೆಯಿಂದಲೇ ಹೆಚ್ಚುವರಿ ಹಣವನ್ನು ದೋಚುವ ಕೆಲಸವನ್ನು ರಾಜ್ಯದ ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ ಎಂದು ರೈತ ಸಂಘದ ರಾಜ್ಯಾಧ್ಯಕ್ಷ ಎಚ್.ಆರ್. ಬಸವರಾಜಪ್ಪ ದಾವಣಗೆರೆಯಲ್ಲಿ ಆರೋಪಿಸಿದ್ದಾರೆ.
  • < previous
  • 1
  • ...
  • 44
  • 45
  • 46
  • 47
  • 48
  • 49
  • 50
  • 51
  • 52
  • ...
  • 75
  • next >

More Trending News

Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved