• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಾಸಕರ ಹಿಂಬಾಲಕರಿಗೆ ಆಶ್ರಯ ಮನೆ ನಿರ್ಮಾಣ ಜಾಗ ಹಂಚಿಕೆ ಆರೋಪ

Jun 11 2024, 01:33 AM IST
ಆಶ್ರಯ ಯೋಜನೆಯ ನಿವೇಶನಗಳು ಬಡವರಿಗೆ ಸಿಗಬೇಕು. ಆದರೆ, ಅವರು ರಾಜಕೀಯ ಪ್ರಭಾವಿಗಳ ಪಾಲಾಗುತ್ತಿವೆ. ಈ ಅನ್ಯಾಯದ ವಿರುದ್ಧ ಧ್ವನಿ ಎತ್ತಿದ್ದಕ್ಕೆ ಬೆದರಿಕೆ ಹಾಕಲಾಗಿದೆ ಎಂದು ಪರಶುರಾಮ ದಾವಣಗೆರೆ ಆರೋಪಿಸಿದ್ದಾರೆ.

ಕೋಡಿ ಕಡಿದು 850 ಮನೆ ರಕ್ಷಿಸಿದ ನದಿಭಾಗದ ಗ್ರಾಮಸ್ಥರು!

Jun 10 2024, 02:06 AM IST
ಒಂದು ವೇಳೆ ಪ್ರತಿವರ್ಷ ಕೋಡಿ ಕಡಿಯದೇ ಹೋದರೆ ಸುತ್ತಲಿನ 8 ಗ್ರಾಮಗಳು ಜಲಪ್ರಳಯದಲ್ಲಿ ಸಿಲುಕಿ ತನ್ನ ನೆಲೆಯನ್ನು ಕಳೆದುಕೊಳ್ಳಬೇಕಾಗುತ್ತದೆ.

ಮನೆ ಮೇಲೆ ಸೋಲಾರ್ ಜಾಗೃತಿ: ಸೂರ್ಯ ರಥ’ ಯಾತ್ರೆಗೆ ಚಾಲನೆ

Jun 09 2024, 01:31 AM IST
‘ಸೂರ್ಯ ಘರ್’ ಯೋಜನೆ ಕುರಿತು ಜಾಗೃತಿ ಮೂಡಿಸಲು ‘ಸೂರ್ಯ ರಥ ಯಾತ್ರೆಗೆ’ ಇಂಧನ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್‌ ಗುಪ್ತಾ ಶನಿವಾರ ಅಧಿಕೃತ ಚಾಲನೆ ನೀಡಿದರು.

ಮಳೆ: ಮನೆ ಕಳೆದುಕೊಂಡು ಸಂತ್ರಸ್ತರೀಗ ದೇವಸ್ಥಾನದಲ್ಲಿ ವಾಸ

Jun 09 2024, 01:30 AM IST
ಮಳೆಯಿಂದಾಗಿ ಮನೆ ಹಾನಿಯಾಗಿರುವ ಸಂತ್ರಸ್ತ ಗುರುಪಾದಪ್ಪ ಆಯೆಟ್ಟಿ ಗ್ರಾಮದಲ್ಲಿರುವ ಮಾರುತಿ ದೇವಸ್ಥಾನದಲ್ಲಿ ತಮ್ಮ ಕುಟುಂಬದ 8 ಜನರೊಂದಿಗೆ ವಾಸವಾಗಿದ್ದಾರೆ.

ಕಾನೂರು ಗ್ರಾಮದಲ್ಲಿ ಮನೆ ಮೇಲೆ ಮರ ಬಿದ್ದು ಹಾನಿ

Jun 08 2024, 12:37 AM IST
ನರಸಿಂಹರಾಜಪುರ: ತಾಲೂಕಿನ ಕಾನೂರು ಗ್ರಾಮದ ರಾಮನಹಡ್ಲು ಸರೋಜ ಎಂಬುವರ ಮನೆಯ ಮೇಲೆ ಅಕೇಶಿಯಾ ಮರ ಉರುಳಿ ಬಿದ್ದ ಘಟನೆ ಗುರುವಾರ ಸಂಜೆ 5 ಗಂಟೆಗೆ ನಡೆದಿದೆ.

ಭೂಮಿ ನಮ್ಮ ಎಲ್ಲ ಜೀವಿಗಳ ಏಕೈಕ ಮನೆ

Jun 07 2024, 12:32 AM IST
ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಖಾಸಗಿ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಪರಿಸರದ ಮಹತ್ವದ ಕುರಿತು ಸರ್ವಲೋಕಾ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ವೀರೇಶ ಬಸಯ್ಯ ಹಿರೇಮಠ ಅವರು ಜಾಗೃತಿ ಮೂಡಿಸಿ, ಸಸಿ ನೆಟ್ಟು ಮಾತನಾಡಿದರು.

ಎಸ್‌ಪಿ ಮನೆ ಮುಂಭಾಗದ ಬ್ಲಾಕ್ ಸ್ಪಾಟ್ ಗೆ ಕೊನೆಗೂ ಮುಕ್ತಿ

Jun 07 2024, 12:15 AM IST
ಚಿತ್ರದುರ್ಗ ಎಸ್‌ಪಿ ಮನೆ ಮುಂಭಾಗದಲ್ಲಿದ್ದ ಬ್ಲಾಕ್ ಸ್ಪಾಟ್‌ನ್ನು ಗುರುವಾರ ಸರಿಪಡಿಸಲಾಯಿತು.

ಮನೆ ಮಗ ರಮೇಶ ಜಿಗಜಿಣಗಿ ಮತ್ತೆ ಗೆಲ್ಲಿಸಿದ ಇಂಡಿ!

Jun 05 2024, 12:31 AM IST
ಸಂಸದ ರಮೇಶ ಜಿಗಜಿಣಗಿ ಅವರಿಗೆ ತವರು ತಾಲೂಕು ಮತ್ತೆ ಕೈ ಹಿಡಿದಿದ್ದು, ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಿಂತ 25,724 ಹೆಚ್ಚು ಮತಗಳ ಅಂತರವನ್ನು ಇಂಡಿ ತಾಲೂಕು ನೀಡಿದೆ. ಈ ಮೂಲಕ ಸಂಸದ ರಮೇಶ ಜಿಗಜಿಣಗಿ ಗೆಲವಿನಲ್ಲಿ ಪ್ರಮುಖ ಪಾತ್ರ ವಹಿಸಿದೆ.

ಇಸ್ಮಾಯಿಲ್‌ಗೆ ತಪ್ಪಿದ ವಿಪ ಸ್ಥಾನ: ಶಾಸಕ ವಿನಯ ಮನೆ ಎದುರು ಪ್ರತಿಭಟನೆ

Jun 04 2024, 12:34 AM IST
ತಮಟಗಾರ ಅವರಿಗೆ ಕೈ ತಪ್ಪಲು ವಿನಯ ಕುಲಕರ್ಣಿ ಕಾರಣ ಎಂದು ಮುಸ್ಲಿಂ ಬಂಧುಗಳು ವಿನಯ ಮನೆಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದರು. ಆದರೆ, ಉಪ ನಗರ ಪೊಲೀಸರು ತಡೆದು ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನಿಷೇಧಾಜ್ಞೆ ಇದ್ದು ಯಾವುದೇ ಕಾರಣಕ್ಕೂ ಪ್ರತಿಭಟನೆ ಮಾಡುವಂತಿಲ್ಲ ಎಂದು ತಾಕೀತು ಮಾಡಿದರು.

ಹೆದ್ದಾರಿ ಕಾಮಗಾರಿ: ಕೃಷಿ ಜೊತೆ ಮನೆ ಕಳೆದುಕೊಳ್ಳುವ ಆತಂಕದಲ್ಲಿ ಮಹಿಳೆ

Jun 04 2024, 12:31 AM IST
ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ವೇಳೆ ಮಹಿಳೆಯೋರ್ವರ ಅಡಕೆ ಕೃಷಿಗೆ ನೀರು ನುಗ್ಗಿ ಕೃಷಿ ನಾಶವಾಗಿರುವುದಲ್ಲದೆ , ಕಲ್ಲುಗಳನ್ನು ಸಿಡಿಸಿದ ಪರಿಣಾಮ ಇದೀಗ ಸುಂದರವಾಗಿರುವ ಮನೆಯ ಟೈಲ್ಸ್ ಗಳು, ಗೋಡೆಗಳು ಬಿರುಕುಬಿಟ್ಟಿರುವ ಘಟನೆ ಬಂಟ್ವಾಳ ತಾಲೂಕಿನ ಬಿಳಿಯೂರು ಗ್ರಾಮದ ದೊರ್ಮೆ ಎಂಬಲ್ಲಿ ನಡೆದಿದೆ. ಇವರ ಸಮಸ್ಯೆಗೆ ಯಾವುದೇ ಪರಿಹಾರ ದೊರಕಿಲ್ಲ.
  • < previous
  • 1
  • ...
  • 45
  • 46
  • 47
  • 48
  • 49
  • 50
  • 51
  • 52
  • 53
  • ...
  • 75
  • next >

More Trending News

Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved