• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮನೆ ಮನೆ ಭೇಟಿ: ಹಿರಿಯ ನಾಗರಿಕರು, ದಿವ್ಯಾಂಗ ಮತದಾರರಿಗೆ ಮತದಾನ ಸೌಲಭ್ಯ

Apr 16 2024, 01:03 AM IST
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಿರಿಯ ನಾಗರಿಕರು ಹಾಗೂ ವಿಶೇಷ ಚೇತನರಿಗೆ ಅಂಚೆ ಮತ ಪತ್ರದ ಮೂಲಕ ಮತದಾನ ಮಾಡುವ ಪ್ರಕ್ರಿಯೆಗೆ ಸಂಬಂಧಿಸಿದಂತೆ ಮಾಹಿತಿ ನೀಡುವ ಸಭೆ ನಡೆಯಿತು.

ಸಲ್ಮಾನ್‌ ಖಾನ್‌ ಮನೆ ಮೇಲೆ ಗುಂಡಿನ ದಾಳಿ

Apr 15 2024, 01:32 AM IST
ಖ್ಯಾತ ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ ಅವರ ಮುಂಬೈನ ಬಾಂದ್ರಾ ನಿವಾಸದ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಬೆದರಿಸುವ ಪ್ರಯತ್ನ ಮಾಡಿದ ಘಟನೆ ಭಾನುವಾರ ನಸುಕಿನ ಜಾವ ನಡೆದಿದೆ.

ಮನೆ ಮೇಲೆ ಉರುಳಿದ ಮರ: ನೆಲಕಚ್ಚಿದ 6 ವಿದ್ಯುತ್‌ ಕಂಬ

Apr 15 2024, 01:21 AM IST
ನರಸಿಂಹರಾಜಪುರ ತಾಲೂಕಿನ ಸೀತೂರು ಗ್ರಾಮ ಪಂಚಾಯಿತಿಗೆ ಸೇರಿದ ಬೆಳ್ಳೂರು ಗ್ರಾಮದಲ್ಲಿ ಶನಿವಾರ ಸಂಜೆ 6.30ಕ್ಕೆ ಬೀಸಿದ ಬಾರೀ ಗಾಳಿಗೆ ಬಿ.ಆರ್‌.ಸತೀಶ್‌ ಎಂಬುವರ ಮನೆ ಮೇಲೆ ಮರ ಉರುಳಿ ಮೇಲ್ಚಾವಣಿಗೆ ಹಾಕಿದ್ದ ಸೀಟುಗಳು ಪುಡಿಯಾಗಿದೆ

ಬೂತ್‌ ಮಟ್ಟದಲ್ಲಿ ಮೋದಿ ಯೋಜನೆ ಮನೆ-ಮನೆಗೆ ಮುಟ್ಟಿಸಿ

Apr 15 2024, 01:20 AM IST
ಬೂತ್‌ ಮಟ್ಟದಲ್ಲಿ ವಾರದ 2 ದಿನ ಮನೆ-ಮನೆಗೆ ತೆರಳಿ ಕೇಂದ್ರ ಸರ್ಕಾರದ ಮಹತ್ವ ಯೋಜನೆಗಳು ಸಕಾರಗೊಂಡಿರುವ ಕುರಿತು ಕರಪತ್ರ ನೀಡಿ ಮೋದಿ ಅವರು ದೇಶಕ್ಕೆ ನೀಡಿದ ಕೊಡುಗೆ ಕುರಿತು ಮತದಾರರಿಗೆ ತಿಳಿಸುವ ಜವಾಬ್ದಾರಿ ನಿಮ್ಮ ಮೇಲಿದೆ.

ಡಿಕೆ ಬ್ರದರ್ಸ್‌ ಆಪ್ತನ ಮನೆ ಮೇಲೆ ಐಟಿ ದಾಳಿ: ಹಲವು ದಾಖಲೆ ಜಪ್ತಿ

Apr 15 2024, 01:19 AM IST
ಲೋಕಸಭಾ ಚುನಾವಣಾ ಕಾವು ಹೆಚ್ಚಾಗಿರುವ ಹೊತ್ತಿನಲ್ಲೇ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು (ಐಟಿ) ಕಾಂಗ್ರೆಸ್‌ ಮುಖಂಡನ ಮನೆ ಮೇಲೆ ಭಾನುವಾರ ದಿಢೀರ್‌ ದಾಳಿ ನಡೆಸಿದ್ದಾರೆ.

ಪಕ್ಷ ತೊರೆದ ಆನಂದ್‌ ಮನೆ ಮುಂದೆ ಆಪ್‌ ಕಾರ್ಯಕರ್ತರ ಪ್ರತಿಭಟನೆ

Apr 13 2024, 01:07 AM IST
ದೆಹಲಿ ಸಚಿವ ಸಂಪುಟಕ್ಕೂ ಹಾಗೂ ಆಮ್‌ ಆದ್ಮಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದ ರಾಜ್‌ಕುಮಾರ್‌ ಆನಂದ್‌ ನಿವಾಸದ ಮುಂದೆ ಶುಕ್ರವಾರ ಎಎಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಮನೆ ಶಿಫ್ಟಿಂಗ್‌ ಮಾಡುವ ಕೋಟಿಯ ಕನಸು- ಜೀವನವೇ ಕೋಟಿ

Apr 12 2024, 01:06 AM IST
ಚಾನೆಲ್‌ ಮುಖ್ಯಸ್ಥರಾಗಿದ್ದ ಪರಮ್‌ ಸಿನಿಮಾ ನಿರ್ದೇಶಕರಾಗಿದ್ದಾರೆ. ಅವರ ನಿರ್ದೇಶನದ ಕೋಟಿ ಸಿನಿಮಾಕ್ಕೆ ಡಾಲಿ ಧನಂಜಯ ನಾಯಕ. ಸಿನಿಮಾ ಬಗ್ಗೆ ಪರಮ್‌ ಮಾತು.

ಕನಕಪುರ ತಾಲೂಕಲ್ಲಿ ನಾಳೆ, ನಾಡಿದ್ದು ಮನೆ ಮತದಾನ

Apr 12 2024, 01:06 AM IST
ಕನಕಪುರ: ಏಪ್ರಿಲ್‌13 ಮತ್ತು 14ರಂದು ತಾಲೂಕಾದ್ಯಂತ ಮನೆ ಮತದಾನ ನಡೆಸಲಾಗುವುದು ಸಹಾಯಕ ಚುನಾವಣಾ ಅಧಿಕಾರಿ ರಾಘವೇಂದ್ರ ತಿಳಿಸಿದರು.

ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಶೆಟ್ಟರ್‌ ‘ಬಾಡಿಗೆ ಮನೆ’

Apr 11 2024, 11:04 AM IST

ಬೆಳಗಾವಿ ಬಿಜೆಪಿ ಅಭ್ಯರ್ಥಿ, ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಹಿಂದೆ ನೀಡಿದ್ದ ವಾಗ್ದಾನದಂತೆಯೇ ಇದೀಗ ಬೆಳಗಾವಿಯಲ್ಲಿ ಮನೆ ಮಾಡಿದ್ದಾರೆ.

ಮನೆ ಬೀಗ ಮುರಿದು ನಗನಾಣ್ಯ ಕಳ್ಳತನ

Apr 08 2024, 01:07 AM IST
ದೇವರಹಿಪ್ಪರಗಿ: ಮನೆಯ ಬೀಗ ಮುರಿದು ಮನೆಯಲ್ಲಿ ಇದ್ದ ನಗನಾಣ್ಯಗಳನ್ನು ಕಳ್ಳರು ಕಳ್ಳತನ ಮಾಡಿಕೊಂಡು ಹೋದ ಘಟನೆ ತಾಲೂಕಿನ ಮುಳಸಾವಳಗಿ ಗ್ರಾಮದದಲ್ಲಿ ರಾತ್ರಿ ನಡೆದಿದೆ. ಗ್ರಾಮದ ಗುರಪ್ಪ ಕಲ್ಲಪ್ಪಹದರಿ ಎಂಬುವವರ ಮನೆ ಬೀಗ ಮುರಿದು ಮನೆ ಕಳ್ಳತನ ಮಾಡಲಾಗಿದೆ.
  • < previous
  • 1
  • ...
  • 52
  • 53
  • 54
  • 55
  • 56
  • 57
  • 58
  • 59
  • 60
  • ...
  • 75
  • next >

More Trending News

Top Stories
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
ರಾಜ್ಯದ 14 ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಮಳೆಯಾಗುವ ಸಾಧ್ಯತೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved