• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜನರ ಮನೆ ಬಾಗಿಲಿಗೇ ಸೌಲಭ್ಯ ತಲುಪಿಸಿ

Mar 17 2024, 01:47 AM IST
ಗ್ರಾಪಂನಲ್ಲಿ ಅಭಿವೃದ್ಧಿಗೆ ಅನುದಾನದಲ್ಲಿ ಕೊರತೆಯಿಲ್ಲ, ಗ್ರಾಪಂ ಅಧ್ಯಕ್ಷರಿಗೂ ದೇಶದ ರಾಷ್ಟ್ರಪತಿಗಳಿಗೂ ಒಂದೇ ಅಧಿಕಾರವಿರುತ್ತದೆ ಅದನ್ನು ಮೊದಲು ಪಿಡಿಒಗಳು ಅರ್ಥಮಾಡಿಕೊಳ್ಳಬೇಕು. ಅವರನ್ನು ನಿರ್ಲಕ್ಷ್ಯ ಮಾಡಿದರೆ ಪರಿಣಾಮ ಸರಿಇರಲ್ಲ

ಗುಣಮಟ್ಟದ ಮನೆ ನಿರ್ಮಿಸಿಕೊಳ್ಳಿ

Mar 16 2024, 01:47 AM IST
ಕಮತಗಿ ರಾಜ್ಯ ಸರ್ಕಾರ ಬಡವರಿಗೆ ಅನೇಕ ಯೋಜನೆಗಳನ್ನು ಜಾರಿ ಮಾಡಿದ್ದು, ಫಲಾನುಭವಿಗಳು ಯೋಜನೆಗಳ ಸದುಪಯೋಗ ಪಡೆದು ಗುಣಮಟ್ಟದ ಮನೆಗಳನ್ನು ನಿರ್ಮಣ ಮಾಡಿಕೊಳ್ಳಿ ಎಂದು ಶಾಸಕ ಎಚ್ ವೈ ಮೇಟಿ ಹೇಳಿದರು.

ದಲಿತ ಮಹಿಳೆಯ ಮನೆ ಕಟ್ಟಿಸಿಕೊಡಲು ಮುಂದುವರಿದ ಪ್ರತಿಭಟನೆ

Mar 16 2024, 01:45 AM IST
ನ್ಯಾಯಕ್ಕಾಗಿ ಕಳೆದ ೭ ದಿನದಿಂದ ಮಹಿಳೆ ಪ್ರತಿಭಟನೆ ನಡೆಸುತ್ತಿದ್ದರೂ ಯಾವುದೇ ಪ್ರಯೋಜನವಾಗಿಲ್ಲ.

ನೋಟಿಸ್‌ ನೀಡದೆ ಮನೆ ಮುಂದಿನ ಶೆಡ್‌ ಧ್ವಂಸ

Mar 15 2024, 01:15 AM IST
ಕಾನೂನುಬದ್ಧವಾಗಿ ಹಕ್ಕುಪತ್ರ ಇರುವ ಮನೆ ಜಾಗದಲ್ಲಿ ಶೆಡ್ ನಿರ್ಮಿಸಿದ್ದನ್ನು ಹಾಸನದ ನಗರಸಭೆ ಅಧಿಕಾರಿಗಳು ಯಾವ ನೋಟಿಸ್ ನೀಡದೇ ಮನೆಯಲ್ಲಿ ಯಾರೂ ಇಲ್ಲದ ವೇಳೆ ಜೆಸಿಬಿ ಮೂಲಕ ಧ್ವಂಸ ಮಾಡಲಾಗಿದೆ. ಇದಕ್ಕೆ ನ್ಯಾಯ ಕೊಡಬೇಕು ಎಂದು ಕಮ್ಮರುನಿಸಿಯಾ ಅಂಜುಂ ಅಳಲು ತೋಡಿಕೊಂಡರು.

ಮುಂಬೈನಲ್ಲಿ ಬಿಗ್‌ಬಿ ಪಕ್ಕದ ಮನೆ ಬೇಕಾ? ಬರೀ ₹25 ಕೋಟಿ ಕೊಡಿ

Mar 14 2024, 02:03 AM IST
ಮುಂಬೈನಲ್ಲಿ ಅಮಿತಾಭ್‌ ಬಚ್ಚನ್‌ ವಾಸಿಸುವ ಪಕ್ಕದ ಮನೆ ಹರಾಜು ಪ್ರಕ್ರಿಯೆ ಮಾ.27ಕ್ಕೆ ನಡೆಯಲಿದ್ದು, ಮೂಲ ಬೆಲೆಯಾಗಿ 25 ಕೋಟಿ ರು.ಗಳನ್ನು ನಿಗದಿಪಡಿಸಲಾಗಿದೆ.

ಕೆಲಸಕ್ಕೆ ಸೇರಿ ವಾರದಲ್ಲೇ ಮನೆಗಳ್ಳತನ; ನರ್ಸ್‌, ಮನೆ ಕೆಲಸದವಳ ಬಂಧನ

Mar 13 2024, 02:06 AM IST
ತಾವು ಕೆಲಸ ಮಾಡುತ್ತಿದ್ದ ನಿವೃತ್ತ ಸರ್ಕಾರಿ ಅಧಿಕಾರಿಯೊಬ್ಬರ ಮನೆಯಲ್ಲಿ ಚಿನ್ನಾಭರಣ ಕದ್ದ ನರ್ಸ್ ಸೇರಿದಂತೆ ಇಬ್ಬರು ಮಹಿಳಾ ಕೆಲಸಗಾರರು ಈಗ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಿದ್ದಾರೆ.

50/80 ಸೈಟಲ್ಲಿ ಮನೆ ಕಟ್ಟೋಕೆ ‘ನಂಬಿಕೆ ನಕ್ಷೆ’

Mar 12 2024, 02:02 AM IST
ಬೆಂಗಳೂರಿನಲ್ಲಿ 50/80 ಅಡಿಯಲ್ಲಿ ಮನೆ ಕಟ್ಟಲು ಬಿಬಿಎಂಪಿಯ ನಂಬಿಕೆ ನಕ್ಷೆಯಲ್ಲಿ ಅರ್ಜಿ ಹಾಕಿದರೆ ಅನುಮತಿ ಸಿಗಲಿದೆ.

ಬಡವರಿಗೆ ಮನೆ ನಿರ್ಮಿಸಿ ರಾಮರಾಜ್ಯ ನಿರ್ಮಾಣ ಮಾಡಬೇಕು: ಪೇಜಾವರ ಶ್ರೀ

Mar 12 2024, 02:01 AM IST
ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣಪ್ರತಿಷ್ಠೆಯ ನಂತರ ಅಖಂಡ 48 ದಿನಗಳ ಕಾಲ ವಿವಿಧ ಯಜ್ಞಯಾಗಾದಿಗಳೊಂದಿಗೆ ಮಂಡಲೋತ್ಸವವನ್ನು ಪೂರ್ಣಗೊಳಿಸಿ, ದೆಹಲಿಗೆ ಪೇಜಾವರ ಶ್ರೀಗಳು ಆಗಮಿಸಿದರು.

ಮನೆಗೆ ಬೆಂಕಿ: ಕೃಷಿ ಪರಿಕರ, ಮನೆ ಬಳಕೆ ಸಾಮಗ್ರಿ ಭಸ್ಮ

Mar 11 2024, 01:21 AM IST
ಮನೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದರಿಂದ ಮನೆಯಲ್ಲಿಟ್ಟಿದ್ದ ತೊಗರಿ, ಕೃಷಿ ಉಪಕರಣಗಳು, ಗೃಹಪಯೋಗಿ ಸಾಮಾನುಗಳು ಬೆಂಕಿಯಲ್ಲಿ ಸುಟ್ಟು ಹೋಗಿರುವ ಘಟನೆ ಹೂಡದಳ್ಳಿ ಗ್ರಾಮದಲ್ಲಿ ನಡೆದಿದೆ.

ಬೋಟು, ಬಲೆ ಮೀನುಗಾರರ ಮನೆ ಇದ್ದಂತೆ: ಮಂಕಾಳ್‌ ವೈದ್ಯ

Mar 11 2024, 01:18 AM IST
ಮ್ಯಾಂಗನೀಸ್ ವಾರ್ಫ್‍ನಲ್ಲಿ ಕಳೆದ ನವೆಂಬರ್‌ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ನಷ್ಟ ಸಂಭವಿಸಿದ 8 ಬೋಟ್‍ಗಳಿಗೆ 10 ಲಕ್ಷ ರು., 1 ಬೋಟ್‍ಗೆ 5 ಲಕ್ಷ ರು., 1 ದೋಣಿಗೆ 2 ಲಕ್ಷ ರು. ಸಹಿತ ಒಟ್ಟು 1.71 ಕೋಟಿ ರು. ಪರಿಹಾರ ವಿತರಿಸಲಾಯಿತು.
  • < previous
  • 1
  • ...
  • 55
  • 56
  • 57
  • 58
  • 59
  • 60
  • 61
  • 62
  • 63
  • ...
  • 75
  • next >

More Trending News

Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved