ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಸ್ವೀಕರಿಸದೆ, ಅರ್ಹರ ಸಾಧನೆ ಗುರುತಿಸಿ ಪ್ರಶಸ್ತಿಯನ್ನು ಮನೆಬಾಗಿಲಿಗೆ ಕೊಂಡೊಯ್ದು ನೀಡುವಂತಹ ಹೊಸ ಅಧ್ಯಾಯ ಆರಂಭಿಸುವ ಚಿಂತನೆಯಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ಎಸ್.ತಂಗಡಗಿ ಹೇಳಿದರು.