2001 ರಲ್ಲಿ ಚಿನ್ನದ ಗಣಿಗಳನ್ನು ಮುಚ್ಚುವ ಸಮಯದಲ್ಲಿ ಗಣಿ ಆಡಳಿತ ಮಂಡಳಿ ಮತ್ತು ಗಣಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ನೌಕರರ ನಡುವೆ ಮನೆಗಳಿಗೆ ಸಂಬಂಧಿಸಿದಂತೆ ಒಪ್ಪಂದವಾಗಿದ್ದು, ಅದರಂತೆ ಒಬ್ಬರಿಗೆ ಒಂದು ಮನೆ ಮಾತ್ರ ಅವಕಾಶ ಇದೆ ಎಂದು ಸಂಸದ ಎಂ.ಮಲ್ಲೇಶ್ಬಾಬು ತಿಳಿಸಿದರು.
‘ನಿಮ್ಮ ಬದುಕು, ಆಸ್ತಿ, ಖಾತೆಗಳ ರಕ್ಷಣೆಯೇ ನಮ್ಮ ಗ್ಯಾರಂಟಿ. ಸಾರ್ವಜನಿಕರ ಖಾಸಗಿ ಆಸ್ತಿ ರಕ್ಷಣೆಗೆ ಸರ್ಕಾರವೇ ಜನರ ಮನೆ ಬಾಗಿಲಿಗೆ ಬಂದಿದೆ.