• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಳಿನ್ ಮನೆ ಮುತ್ತಿಗೆಗೆ ಎನ್‌ಎಸ್‌ಯುಐ ಯತ್ನ

Feb 09 2024, 01:47 AM IST
ಎನ್‌.ಎಸ್.ಯು.ಐ. ಜಿಲ್ಲಾಧ್ಯಕ್ಷ ಸುಹಾನ್ ಆಳ್ವ ನೇತೃತ್ವದಲ್ಲಿ ಕಾರ್ಯಕರ್ತರು ಮಂಗಳೂರಲ್ಲಿ ಗುರುವಾರ ಸಂಸದರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ನಡೆಯಿತು.

ಮನೆ ಹಿಂಬಾಗಿಲು ಮುರಿದು ಚಿನ್ನಾಭರಣ ಕಳ್ಳತನ..!

Feb 09 2024, 01:45 AM IST
ಬ್ಯಾಂಕ್‌ನಲ್ಲಿ ಅಡಮಾನವಿಟ್ಟಿದ್ದ ಚಿನ್ನವನ್ನು ಬಿಡಿಸಿಕೊಂಡು ಬರಲಾಗಿತ್ತು. 40 ಗ್ರಾಂ ಎರಡು ಎಳೆ ಸರ, ಐದು ಗ್ರಾಂ ಚೈನು ಮತ್ತು ಮಗುವಿನ ಎರಡು ಬಳೆಗಳು, ಮಾಟಿ, ಜುಮ್ಕಿ ಸೇರಿದಂತೆ ಒಟ್ಟು ಸುಮಾರು 5 ಲಕ್ಷ ರು. ಬೆಲೆಬಾಳುವ 72 ಗ್ರಾಂ ಚಿನ್ನವನ್ನು ಕಳ್ಳರು ಕಳವು ಆಗಿವೆ.

ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಕೂಸಿನ ಮನೆ ಸಹಕಾರಿ:ಇಒ ಜನಗಿ

Feb 08 2024, 01:30 AM IST
ಸರ್ಕಾರ ನರೇಗಾ ಯೋಜನೆಯಡಿ ಕೂಲಿ ಕೆಲಸ ಮಾಡುವ ಕೂಲಿಕಾರರ ಮೂರು ವರ್ಷದೊಳಗಿನ ಮಕ್ಕಳ ಆರೈಕೆ ಮಾಡಲು ಗ್ರಾಪಂಗೊಂದು ಕೂಸಿನ ಮನೆ ಎಂಬ ಮಹತ್ವಾಕಾಂಕ್ಷಿ ಯೋಜನೆ ಜಾರಿ

ಅಗ್ನಿ ಅವಘಡ: ಆಲೆ ಮನೆ, ಕಬ್ಬಿನ ಸಿಪ್ಪೆ ಮೆದೆಗೆ ಬೆಂಕಿ

Feb 07 2024, 01:50 AM IST
ಒಂದು ಕಡೆ ಅಗ್ನಿ ಅವಘಡದಿಂದಾಗಿ ಆಲೆಮನೆ ಹಾಗೂ ಕಬ್ಬಿನ ಸಿಪ್ಪೆಯ ಮೆದೆಗಳು ಸುಟ್ಟು ಹೋಗಿರುವ ಘಟನೆ ಕೆ.ಆರ್.ಪೇಟೆ ತಾಲೂಕಿನ ವಳಗೆರೆ ಮೆಣಸ ಗ್ರಾಮದಲ್ಲಿ ನಡೆದಿದೆ. ಇನ್ನೊಂದು ಹಲಗೂರು ಹೋಬಳಿಯ ಸಾಗ್ಯ ಗ್ರಾಮದಲ್ಲಿ ಆಕಸ್ಮಿಕ ಬೆಂಕಿ ತಗುಲಿ ವಿವಿಧ ತಳಿಯ ಮರಗಳು ಆಹುತಿಯಾಗಿದೆ. ಇದರಿಂದ ಲಕ್ಷಾಂತರ ರು. ನಷ್ಟವಾಗಿರುವ ಘಟನೆ ವರದಿಯಾಗಿದೆ.

ಗ್ರಾಮೀಣರ ಮನೆ ಬಾಗಿಲಿನಲ್ಲಿ ಅಂಚೆ ಇಲಾಖೆ ಸೇವೆ : ಎನ್.ರಮೇಶ್

Feb 07 2024, 01:46 AM IST
ಅಂಚೆ ಇಲಾಖೆ ಬ್ಯಾಂಕ್‌ಗಳಂತೆ ಒಂದೇ ಸೂರಿನಡಿ ಹತ್ತು ಹಲವು ಸೇವೆಗಳನ್ನು ಗ್ರಾಮೀಣ ಭಾಗದ ಜನರಿಗೆ ಮನೆ ಬಾಗಿಲಿನಲ್ಲಿ ಸೇವೆ ನೀಡುತ್ತಿದೆ ಎಂದು ಚಿಕ್ಕಮಗಳೂರು ಜಿಲ್ಲಾ ಅಂಚೆ ಅಧೀಕ್ಷಕ ಎನ್ ರಮೇಶ್ ಹೇಳಿದರು.

ಹುಟ್ಟು ಕುರುಡನಾದ ವೃದ್ಧನಿಗೆ ಧರ್ಮಸ್ಥಳ ವಾತ್ಸಲ್ಯ ಯೋಜನೆಯಿಂದ ಮನೆ

Feb 06 2024, 01:36 AM IST
ಬೇಲೂರು ತಾಲೂಕಿನ ಕಲ್ಲುಶೆಟ್ಟಿಹಳ್ಳಿ ಗ್ರಾಮದಲ್ಲಿ ಸೂರಿಲ್ಲದೆ ಅನಾಥರಾಗಿ ಜೀವನ ಸಾಗಿಸುತ್ತಿದ್ದ ಜನ್ಮತಃ ಕುರುಡರಾಗಿದ್ದ ಅಣ್ಣೇಗೌಡರಿಗೆ ಪುಟ್ಟದೊಂದು ಮನೆ ಕಟ್ಟಿಕೊಟ್ಟು ಅವರ ಜೀವನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ವಾತ್ಸಲ್ಯ ಯೋಜನೆ ಬೆಳಕು ಮೂಡಿಸಿದೆ.

ಮಹಿಳೆಯ ಮನೆ ಮೇಲೆ ದಾಳಿ ಮಾಡಿ ದಾಂಧಲೆ; ಗಂಡನ ಜತೆಗೆ ಅಕ್ರಮ ಸಂಬಂಧ ಶಂಕೆ

Feb 06 2024, 01:31 AM IST
ಗಂಡನೊಂದಿಗೆ ಅಕ್ರಮ ಸಂಬಂಧದ ಶಂಕೆ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರ ಮನೆಯ ಮೇಲೆ ದಾಳಿ ಮಾಡಿ ದಾಂಧಲೆ ನಡೆಸಿ ಪ್ರಾಣ ಬೆದರಿಕೆ ಹಾಕಿರುವ ಆರೋಪದಡಿ ಮಹಿಳೆ ಸೇರಿ ಮೂವರು ವಿರುದ್ಧ ಕೊತ್ತನೂರು ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ನಾಯಿ ಸಾಕುವ ವಿಚಾರಕ್ಕೆ ಮನೆ ಮಾಲೀಕ - ಬಾಡಿಗೆದಾರ ಫೈಟ್

Feb 05 2024, 01:47 AM IST
ಸಾಕು ನಾಯಿ ವಿಚಾರಕ್ಕೆ ಜಗಳ ನಡೆದು ಪರಸ್ಪರ ಹಲ್ಲೆ ಆರೋಪ ಮಾಡಿ ಪೊಲೀಸ್‌ ಠಾಣೆ ಮೆಟ್ಟಿಲೇರಿದ್ದ ಮನೆ ಮಾಲೀಕರು ಹಾಗೂ ಬಾಡಿಗೆದಾರರ ನಡುವಿನ ಪ್ರಕರಣ ಕೊನೆಗೆ ರಾಜೀ ಸಂಧಾನದಲ್ಲಿ ಸುಖಾಂತ್ಯವಾಗಿದೆ.

ಮನೆ ಮನೆಗೆ ಕುಡಿಯುವ ನೀರಿನ ಸಂಪರ್ಕಕ್ಕೆ ಶಾಸಕ ಎಂ.ಟಿ. ಕೃಷ್ಣಪ್ಪ ಚಾಲನೆ

Feb 05 2024, 01:47 AM IST
ಸುಮಾರು ೨೬೦ ಕ್ಕೂ ಹೆಚ್ಚು ಮನೆಗಳಿಗೆ ಸುಮಾರು ೧೩೦ ಲಕ್ಷ ರು. ವೆಚ್ಚದಲ್ಲಿ ಕುಡಿಯುವ ನೀರನ್ನು ಒದಗಿಸುವ ಜಲಜೀವನ್ ಯೋಜನೆಗೆ ಶಾಸಕ ಎಂ.ಟಿ. ಕೃಷ್ಣಪ್ಪ ಭೂಮಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.

ಕೂಲಿಕಾರರ ಮಕ್ಕಳಿಗೆ ಆಸರೆಯಾದ ಕೂಸಿನ ಮನೆ

Feb 04 2024, 01:35 AM IST
ಗೌರ (ಬಿ) ಗ್ರಾಮ ಪಂಚಾಯಿತಿ ಕೇಂದ್ರ ಸ್ಥಾನದಲ್ಲಿ ಕೂಸಿನ ಮನೆ ಆರಂಭವಾಗಿದ್ದರಿಂದ ಮಹಿಳೆಯರು ತಮ್ಮ ಮಕ್ಕಳನ್ನು ಬಿಟ್ಟು ಹೋಗಲು ಅನುಕೂಲವಾಗಿದೆ.ಗೌರ (ಬಿ) ಗ್ರಾಮ ಪಂಚಾಯತಿ ಕೇಂದ್ರ ಸ್ಥಾನದಲ್ಲಿ ಮೂಲ ಸೌಲಭ್ಯ ಹೊಂದಿರುವ ಸುಂದರವಾದ ಶಿಶು ಪಾಲನಾ ಕೇಂದ್ರ ‘ಕೂಸಿನ ಮನೆ’ ಆರಂಭವಾಗಿದೆ.
  • < previous
  • 1
  • ...
  • 76
  • 77
  • 78
  • 79
  • 80
  • 81
  • 82
  • 83
  • 84
  • ...
  • 91
  • next >

More Trending News

Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved