• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುಂಗಾರು 2ನೇ ಅವಧೀಲಿ 80%ವರೆಗೂ ಮಳೆ ಕೊರತೆ

Aug 04 2025, 06:51 AM IST

ಮುಂಗಾರು ಅವಧಿಯ ದ್ವಿತೀಯಾರ್ಧದಲ್ಲಿ ರಾಜ್ಯದಲ್ಲಿ ಭಾರೀ ಮಳೆ ಕೊರತೆ ಉಂಟಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮುಂಡಗೋಡದಲ್ಲಿ ಮಳೆ ಬಿಡುವು: ಭತ್ತ ನಾಟಿ ಚುರುಕು

Aug 04 2025, 12:30 AM IST
ಮಳೆ ಸ್ವಲ್ಪ ವಿರಾಮ ನೀಡಿದ್ದರಿಂದ ಕೃಷಿ ಚಟುವಟಿಕೆ ಚುರುಕುಗೊಂಡಿದೆ.

ಸಿಎಂಗೆ ಮಳೆ ಹಾನಿ ವರದಿ ನೀಡಿದ ಶಾಸಕರು

Aug 01 2025, 10:12 AM IST

ಸ್ವಪಕ್ಷೀಯ ಶಾಸಕರ ಅಸಮಾಧಾನ ತಣಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಡೆಸುತ್ತಿರುವ ಸರಣಿ ಸಭೆ ಸತತ ಮೂರನೇ ದಿನವೂ ಮುಂದುವರೆಯಿತು.

ಸುಂಟಿಕೊಪ್ಪ: ಭಾರಿ ಮಳೆ ಗಾಳಿಗೆ ಮನೆ ಗೋಡೆ ಕುಸಿದು ನಷ್ಟ

Jul 31 2025, 12:55 AM IST
ಮಧುರಮ್ಮ ಬಡಾವಣೆಯ ನಿವಾಸಿ ಜಗದೀಶ್‌ ಎಂಬವರ ಮನೆಯ ಗೋಡೆಯು ಗಾಳಿ ಮಳೆಗೆ ಕುಸಿದು ಬಿದ್ದಿದೆ.

ರಾಜ್ಯದ ಹಲವೆಡೆ ಭಾರೀ ಮಳೆ

Jul 30 2025, 12:46 AM IST
ಕೊಡಗು, ಮಲೆನಾಡು ಭಾಗದಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ನದಿಗಳಲ್ಲಿ ಪ್ರವಾಹದ ಸ್ಥಿತಿ ಮುಂದುವರಿದಿದೆ.

ರಾಜ್ಯದಲ್ಲಿ 3 ದಿನ ಭಾರೀ ಮಳೆ: 15 ಜಿಲ್ಲೆಗೆ ಯೆಲ್ಲೋ ಅಲರ್ಟ್‌

Jul 29 2025, 08:36 AM IST

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳವರೆಗೆ ಭಾರೀ ಮಳೆ ಸಾಧ್ಯತೆ

ಭಾರಿ ಮಳೆ: ಕಾರ್ಕಳ ತಾಲೂಕಿನಾದ್ಯಂತ ಅಪಾರ ಹಾನಿ

Jul 28 2025, 01:39 AM IST
ಕಾರ್ಕಳ ತಾಲೂಕಿನಲ್ಲಿ ಸುರಿದ ಭಾರಿ ಗಾಳಿ ಮಳೆಗೆ ಹಲವೆಡೆ ಮನೆಗಳು, ಅಡಕೆ ಮರಗಳು, ಶೀಟ್‌ಗಳು ಹಾಗೂ ಜಮೀನುಗಳಿಗೆ ಹಾನಿ ಉಂಟಾಗಿದೆ.

ಮಳೆ ಅಬ್ಬರ, ಉಕ್ಕಿ ಹರಿಯುತ್ತಿರುವ ನದಿಗಳು

Jul 28 2025, 12:31 AM IST

ರಾಜ್ಯದಲ್ಲಿ ವರುಣನ ಅಬ್ಬರ ಮುಂದುವರಿದಿದ್ದು, ಕೃಷ್ಣಾ, ತುಂಗಭದ್ರಾ, ಕಾವೇರಿ, ಶರಾವತಿ, ಭೀಮಾ ಸೇರಿ ಪ್ರಮುಖ ನದಿಗಳು ಉಕ್ಕಿ ಹರಿಯುತ್ತಿವೆ

ತೀರ್ಥಹಳ್ಳಿ ತಾಲೂಕಿನಾದ್ಯಂತ ಭಾರಿ ಮಳೆ

Jul 28 2025, 12:30 AM IST
ಪುಷ್ಯ ಮಳೆಯ ಆರ್ಭಟದಿಂದ ತಾಲೂಕಿನಾದ್ಯಂತ ಭಾರಿ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ನದಿತೊರೆಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿದ್ದು, ಮಾಲತಿ ನದಿ ನೀರಿನ ಏರಿಕೆಯಿಂದ ಹೊನ್ನೆತಾಳು ಗ್ರಾಪಂ ವ್ಯಾಪ್ತಿಯ ನಾಬಳ ಸೇತುವೆ ಮುಳುಗಿದ್ದು, ಗುಡ್ಡೆಕೇರಿ-ಹೊಸಗದ್ದೆ ರಸ್ತೆ ಸಂಚಾರ ಬಂದ್ ಆಗಿದೆ.

ಮಳೆ ಬಿರುಸು: ಭತ್ತ ನಾಟಿ ಕಾರ್ಯ ಚುರುಕು

Jul 28 2025, 12:30 AM IST
ಜಿಲ್ಲೆಯಲ್ಲಿ ಕಳೆದ ಬಾರಿಯಂತೆ ಈ ಬಾರಿಯೂ ಉತ್ತಮವಾಗಿ ಮಳೆಯಾಗುತ್ತಿದ್ದು, ಕೃಷಿ ಚಟುವಟಿಕೆ ಬಿರುಸುಗೊಂಡಿದೆ. ಈಗಾಗಲೇ ಮೆಕ್ಕೆಜೋಳ ಬಿತ್ತನೆ ಮಾಡಿರುವ ರೈತರು ಈಗ ಭತ್ತ ನಾಟಿಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 126
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved