• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಿರಿಯಾಪಟ್ಟಣ ತಾಲೂಕಿನಾದ್ಯಂತ ಭಾರಿ ಮಳೆ, ರೈತ ಕಂಗಾಲು

Jun 04 2024, 12:30 AM IST
ಬೆಟ್ಟದಪುರ ಹೋಬಳಿಯಾದ್ಯಂತ ಸೋಮವಾರ ಸಂಜೆ ಗುಡುಗು ಸಹಿತ ಉತ್ತಮ ಮಳೆಯಾಗಿದೆ. ಅತ್ತಿಗೋಡು, ಚಪ್ಪರದಹಳ್ಳಿ, ಹಾರನಹಳ್ಳಿ, ಚಿಕ್ಕನೇರಳೆ, ಹಲಗನಹಳ್ಳಿ, ಕಿತ್ತೂರು ಭಾಗಗಳಲ್ಲಿಯೂ ಹೆಚ್ಚು ಮಳೆಯಾಗಿದೆ.

ಇಳೆಗೆ ಇಳಿದ ರೋಹಿಣಿ ಮಳೆ: ರೈತ ಸಂತಸ

Jun 04 2024, 12:30 AM IST
ಸಿರಿಗೆರೆ ಸುತ್ತಲಿನ ಗ್ರಾಮಗಳಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ವರ್ಷಧಾರೆ. ಹಲವು ಹಳ್ಳಕೊಳ್ಳಗಳು, ಚೆಕ್‌ಡ್ಯಾಂಗಳು ತುಂಬಿ ಹರಿಯುತ್ತಿವೆ. ಅದೃಷ್ಠವಶಾತ್‌ ಹಾನಿಯಾದ ವರದಿಗಳು ಲಭ್ಯವಾಗಿಲ್ಲ.

ಬೆಂಗ್ಳೂರು ಸೇರಿ 7 ಜಿಲ್ಲೆಯಲ್ಲಿ ಭಾರಿ ಮಳೆ

Jun 03 2024, 01:15 AM IST
ರಾಜ್ಯದಲ್ಲಿ ಅಬ್ಬರಿಸುತ್ತಿರುವ ಮುಂಗಾರು ಮಳೆಯಿಂದಾಗಿ ಇನ್ನೊಂದು ವಾರ ಭರ್ಜರಿ ವರ್ಷಧಾರೆ ಸುರಿಯಲಿದ್ದು, ಬೆಂಗಳೂರಿನ ಎಂ.ಜಿ.ರಸ್ತೆಯಲ್ಲಿ ಮೆಟ್ರೋ ಮೇಲ್ಸೇತುವೆ ಮೇಲೆ ಮರ ಬಿದ್ದು ರೈಲು ಸಂಚಾರ ಸ್ಥಗಿತಗೊಂಡಿದೆ

ಮಳೆ ನೀರಿಗೆ ಸಿಕ್ಕಿಬಿದ್ದ ಡಿ.ಕೆ ಶಿವಕುಮಾರ್‌

Jun 03 2024, 01:15 AM IST
ಬೆಂಗಳೂರಿನಲ್ಲಿ ಭಾರಿ ಮಳೆಯಾದ ಹಿನ್ನೆಲೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಅವರು ಕಾರಿನಲ್ಲಿ ಸಂಚರಿಸುವಾಗ 3 ಅಡಿ ನೀರು ನಿಂತಿತ್ತು ಎಂದು ಹೇಳಿದ್ದಾರೆ.

ಮಳೆ: ಬೈಕ್‌ ಮೇಲೆ ಮರ ಬಿದ್ದು ಸವಾರನ ಕಾಲು ಮುರಿತ

Jun 03 2024, 12:32 AM IST
ಗುಡುಗು, ಸಿಡಿಲು ಸಹಿತ ಸುರಿದ ಭಾರಿ ಮಳೆಯಿಂದಾಗಿ ಬೈಕ್‌ನಲ್ಲಿ ಮನೆಗೆ ಹೋಗುವಾಗ ಮರ ಬಿದ್ದು ಬೈಕ್ ನಜ್ಜು ಗುಜ್ಜಾಗಿದ್ದು, ಸವಾರನ ಕಾಲು ಮರಿದ ಘಟನೆ ತಾಲೂಕಿನ ಹೊಸಕೆರೆ ಹಾಗಲವಾಡಿಯಲ್ಲಿ ನಡೆದಿದೆ.

ನಾಗಮಂಗಲ ತಾಲೂಕಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆ

Jun 03 2024, 12:31 AM IST
ಕಳೆದ ಒಂದು ವಾರದಿಂದ ಮಳೆ ಬಿಡುವು ಕೊಟ್ಟಿದ್ದರಿಂದ ತಾಲೂಕಿನ ರೈತರು ಈ ವರ್ಷದ ಮುಂಗಾರು ಕೃಷಿ ಚಟುವಟಿಕೆಗಳಿಗೆ ಚಾಲನೆ ನೀಡಿ, ಜಮೀನು ಉಳುಮೆ ಕಾರ್ಯದ ಜೊತೆಗೆ ಅಲಸಂದೆ ಸೇರಿ ಜಾನುವಾರುಗಳಿಗೆ ಹಸಿ ಮೇವಿನ ಬೀಜ ಬಿತ್ತನೆ ಮಾಡಿದ್ದರು.

ಮಳೆ ನೀರು ಸಮರ್ಪಕ ಬಳಸಿದರೆ ಜಲಕ್ಷಾಮ ಎದುರಾಗದು: ಶ್ರೀಪಡ್ರೆ

Jun 03 2024, 12:30 AM IST
ಜಲಸಾಕ್ಷರತೆಯ ಜಾಗೃತಿ ಮೂಡಿಸುವ ಕೊಂಕಣಿ ಗೀತೆಯ ವೀಡಿಯೋವನ್ನು ಅನಾವರಣಗೊಳಿಸಿದ ಶ್ರೀಪಡ್ರೆ ಅವರು, ಹಾಡು ಸೊಗಸಾಗಿ ಮೂಡಿಬಂದಿದೆ. ಇದು ಕನ್ನಡ, ತುಳು ಮತ್ತು ಮಲಯಾಳಂ ಭಾಷೆಗಳಲ್ಲಿಯೂ ಮೂಡಿಬರಲಿ ಎಂದು ಆಶಿಸಿದರು.

ರಾಜ್ಯಕ್ಕೆ ಮುಂಗಾರು ಪ್ರವೇಶ, ಮಳೆ ಶುರು

Jun 01 2024, 11:37 AM IST

ರಾಜ್ಯದ ಗಡಿ ಜಿಲ್ಲೆಗಳಿಗೆ ಈಗಾಗಲೇ ಮುಂಗಾರು ಪ್ರವೇಶಿಸಿದೆ. ಈ ಬಗ್ಗೆ ಒಂದೆರಡು ದಿನದಲ್ಲಿ ಹವಾಮಾನ ಇಲಾಖೆ ಅಧಿಕೃತವಾಗಿ ಘೋಷಿಸುವ ಸಾಧ್ಯತೆ ಇದೆ.

ಮಳೆ ಹಾನಿ, ಬರ ನಿರ್ವಹಣೆ ಒಟ್ಟಿಗೇ ಎದುರಿಸಬೇಕು

Jun 01 2024, 12:45 AM IST
ಮಳೆಯಿಂದಾಗಿ ತಾಲೂಕಿನ ತೋಟಗಾರಿಕಾ ಬೆಳೆಗಳಿಗೆ ಹಾನಿಯಾಗಿದ್ದು ಈ ಬಗ್ಗೆ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಜಂಟಿ ಸಮೀಕ್ಷೆ ನಡೆಸಿ ಕೂಡಲೇ ಪರಿಹಾರ ತಂತ್ರಾಂಶದಲ್ಲಿ ದಾಖಲಿಸಬೇಕು

ಕುಕ್ಕೆಯಲ್ಲಿ ಧಾರಾಕಾರ ಮಳೆ: ಹೊಳೆಯಂತಾದ ರಸ್ತೆಗಳು

May 31 2024, 02:25 AM IST
ಧಾರಕಾರ ಮಳೆಗೆ ಸುಬ್ರಹ್ಮಣ್ಯ-ಗುತ್ತಿಗಾರು-ಸುಳ್ಯ ರಸ್ತೆ ಹಾಗೂ ಸುಬ್ರಹ್ಮಣ್ಯ-ಪಂಜ-ಬೆಳ್ಳಾರೆ ರಸ್ತೆಯ ಹಲವೆಡೆ ಅಸಮರ್ಪಕ ಚರಂಡಿ ವ್ಯವಸ್ಥೆಯಿಂದ ಮಳೆ ನೀರು ಬಾರೀ ಪ್ರಮಾಣದಲ್ಲಿ ರಸ್ತೆಯಲ್ಲೇ ಹರಿದು ಹೊಳೆಯಂತಾಗಿತ್ತು.
  • < previous
  • 1
  • ...
  • 96
  • 97
  • 98
  • 99
  • 100
  • 101
  • 102
  • 103
  • 104
  • ...
  • 132
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved