• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಳೆ-ಬಿರುಗಾಳಿಗೆ ತತ್ತರಿಸಿದ ಜನ: ಅಪಾರ ನಷ್ಟ

May 29 2024, 01:00 AM IST
ಸುರಪುರ ತಾಲೂಕಿನ ಕರ್ನಾಳ ಗ್ರಾಮದಲ್ಲಿ ಆಕಳ ಕರು ಸಿಡಿಲಿಗೆ ಬಲಿಯಾದ ಸ್ಥಳಕ್ಕೆ ಕಂದಾಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.

ಮಳೆ-ಬಿರುಗಾಳಿಗೆ ತತ್ತರಿಸಿದ ಜನ: ಅಪಾರ ನಷ್ಟ

May 29 2024, 01:00 AM IST
ಸುರಪುರ ತಾಲೂಕಿನ ಕರ್ನಾಳ ಗ್ರಾಮದಲ್ಲಿ ಆಕಳ ಕರು ಸಿಡಿಲಿಗೆ ಬಲಿಯಾದ ಸ್ಥಳಕ್ಕೆ ಕಂದಾಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.

ಉತ್ತಮ ಮಳೆ, ಬೆಳೆಗಾಗಿ ಮರಗಮ್ಮದೇವಿಗೆ ಪ್ರಾರ್ಥನೆ

May 29 2024, 12:54 AM IST
ಕನ್ನಡಪ್ರಭವಾರ್ತೆ ಬಸವನಬಾಗೇವಾಡಿ: ಪಟ್ಟಣದ ಮರಗಮ್ಮದೇವಿ ದೇವಸ್ಥಾನದ ಜಾತ್ರಾಮಹೋತ್ಸವ ಹಾಗೂ ಉಡಿ ತುಂಬುವ ಕಾರ್ಯಕ್ರಮ ಮಂಗಳವಾರ ಶ್ರದ್ಧಾ-ಭಕ್ತಿಯಿಂದ ನಡೆಯಿತು. ಜಾತ್ರಾ ಮಹೋತ್ಸವದ ಅಂಗವಾಗಿ ಮರಗಮ್ಮದೇವಿಗೆ ಬೆಳಗ್ಗೆ ವಿಶೇಷ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಲಾಯಿತು.

.ಮಳೆ ಎಫೆಕ್ಟ್, ತರಕಾರಿ ಗಗನಕ್ಕೆ

May 29 2024, 12:52 AM IST
ಇತ್ತೀಚೆಗೆ ಬಿದ್ದ ಬಿರುಗಾಳಿ ಸಮೇತ ಮಳೆ ಗಾಳಿಗೆ ಕೆಲವು ತರಕಾರಿಗಳು ತೋಟಗಳಿಲ್ಲೆ ನಷ್ಟವಾಗುತ್ತಿರುವ ಕಾರಣ, ಕೆಲವು ಹಣ್ಣು ತರಕಾರಿಗಳು ಮಾರುಕಟ್ಟೆಗೆ ಬರುತ್ತಿಲ್ಲ.

ಮುಂಗಾರು ಮಳೆ; ರೈತರಲ್ಲಿ ಮೂಡಿದ ಆಶಾಕಿರಣ

May 29 2024, 12:48 AM IST
ಕೃಷಿ ಚಟುವಟಿಕೆ ಗರಿಗೆದರುತ್ತಿದ್ದು, ಇದಕ್ಕೆ ಪೂರಕವಾಗಿ ಕೃಷಿ ಇಲಾಖೆ ಕೂಡ ರೈತರ ಬೇಡಿಕೆಗೆ ಅನುಗುಣವಾಗಿ ಬಿತ್ತನೆ ಬೀಜ, ಗೊಬ್ಬರ, ಕೃಷಿ ಪರಿಕರ ಪೂರೈಸಲು ಎಲ್ಲಾ ರೀತಿಯಲ್ಲೂ ಸಜ್ಜಾಗಿದೆ.

ಬಿರುಗಾಳಿ ಸಹಿತ ಮಳೆ: 104 ಮನೆಗಳ ಶೆಡ್, ಗುಡಿಸಲು ಹಾನಿ

May 29 2024, 12:48 AM IST
ಹುಣಸಗಿ ತಾಲೂಕಿನ ಭಾಗ್ಯ ನಗರದಲ್ಲಿ ಮನೆಯ ಮೇಲ್ಛಾವಣೆ ಕುಸಿತ ಸ್ಥಳಗಳಿಗೆ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.

ಹಳೆಬೀಡಿನಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ; ಹಲವೆಡೆ ಹಾನಿ

May 29 2024, 12:45 AM IST
ಹೊಯ್ಸಳೇಶ್ವರ ದೇವಾಲಯದ ಉದ್ಯಾನವನದಲ್ಲಿ ಕಾಡು ಜಾತಿಯ ದೊಡ್ಡ ಮರ ಕಾಂಪೌಂಡ್ ಮೇಲೆ ಬಿದ್ದು ಹಾನಿಯಾಗಿದೆ. ಕಾಂಪೌಂಡ್ ಪಕ್ಕದ ಮೂರು ಗೂಡಂಗಡಿಗಳು ಜಖಂಗೊಂಡಿವೆ.

ಮುಂಗಾರು ಮಳೆ : ಹವಾಮಾನ ಇಲಾಖೆ ಮುನ್ಸೂಚನೆ ಗಮನಿಸಿ!

May 28 2024, 01:13 AM IST
ದಕ್ಷಿಣ ಸೇರಿ ದೇಶದ ಬಹುತೇಕ ಕಡೆ ಉತ್ತಮ ಮುಂಗಾರು ಆಗಲಿದ್ದು, ಇನ್ನು 5 ದಿನದಲ್ಲಿ ಕೇರಳಕ್ಕೆ ಮುಂಗಾರು ಪ್ರವೇಶ ಮಾಡುವ ಸಾಧ್ಯತೆಯಿದೆ

ಕುಷ್ಟಗಿಯಲ್ಲಿ ಉತ್ತಮ ಮಳೆ: ತುಂಬಿ ಹರಿದ ಚೆಕ್ ಡ್ಯಾಂಗಳು

May 28 2024, 01:09 AM IST
ಪಟ್ಟಣ ಸೇರಿದಂತೆ ತಾಲೂಕಿನ ದೋಟಿಹಾಳ, ತಾವರಗೇರಾ, ಕಿಲ್ಲಾರಟ್ಟಿಯ ವ್ಯಾಪ್ತಿಯಲ್ಲಿ ಉತ್ತಮ ಮಳೆಯಾಗಿದ್ದು, ಹನುಮಸಾಗರ ಹಾಗೂ ಹನುಮನಾಳ ವ್ಯಾಪ್ತಿಯ ಗ್ರಾಮಗಳಲ್ಲಿ ಸಾಧಾರಣ ಮಳೆಯಾಗಿದೆ.

ಕನಕಗಿರಿಯಲ್ಲಿ ಧಾರಾಕಾರ ಮಳೆ: ಕೊಚ್ಚಿ ಹೋದ ಸೇತುವೆ

May 28 2024, 01:08 AM IST
ಭಾನುವಾರು ರಾತ್ರಿ ಸುರಿದ ಮಳೆಗೆ ಪಟ್ಟಣದ ತ್ರಿವೇಣಿ ಸಂಗಮ ಹಾಗೂ ಸುತ್ತಮುತ್ತಲಿನ ಹಳ್ಳ-ಕೊಳ್ಳಗಳು ತುಂಬಿ ಹರಿದಿದ್ದು, ರೈತರು ಸಂತಸಗೊಂಡಿದ್ದಾರೆ.
  • < previous
  • 1
  • ...
  • 97
  • 98
  • 99
  • 100
  • 101
  • 102
  • 103
  • 104
  • 105
  • ...
  • 132
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved