• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾವಂದೂರು ಹೋಬಳಿಯಾದ್ಯಂತ ಉತ್ತಮ ಮಳೆ; ಕೃಷಿ ಚಟುವಟಿಕೆಗಳಿಗೆ ಮುಂದಾದ ರೈತರು

May 24 2024, 01:01 AM IST
ರಾವಂದೂರು, ದೊಡ್ಡ ಬೇಲಾಳು, ಕಂಪಲಾಪುರ, ಹಿಟ್ನೆ ಹೆಬ್ಬಾಗಿಲು, ರಾಮನಾಥತುಂಗ ಸೇರಿದಂತೆ ಆನೇಕ ಗ್ರಾಮಗಳಲ್ಲಿ ಸತತವಾಗಿ ಕಳೆದ ಒಂದು ವಾರದಿಂದ ಬೀಳುತ್ತಿರುವ ಮಳೆಯಿಂದ ತಂಬಾಕು ರೈತನು ಸಂತಸ ವ್ಯಕ್ತಪಡಿಸುತ್ತಾ ಮುಂಗಾರಿನ ಸಿಂಚನದೊಂದಿಗೆ ತಂಬಾಕು ನಾಟಿ ಚುರುಕು ಮಾಡಿದ್ದಾನೆ. ಆದರೆ ತಾಲೂಕಿನ ವಿವಿಧಡೆ ಅತಿ ಹೆಚ್ಚು ಮಳೆಯಾಗಿದ್ದು, ನಾಟಿ ಮಾಡಿದ ಹೊಗೆ ಸಸಿಗಳು ನೀರಿನಲ್ಲಿ ಕೊಚ್ಚಿ ಹೋಗಿ, ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ.

ಖಾನಾಪುರ ತಾಲೂಕಿನ ಇಟಗಿ, ಬೀಡಿ ಭಾಗದಲ್ಲಿ ಭಾರೀ ಮಳೆ

May 24 2024, 12:53 AM IST
ಖಾನಾಪುರ ತಾಲೂಕಿನ ಇಟಗಿ ಹಾಗೂ ಬೀಡಿ ಭಾಗದಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಸುರಿದಿದೆ. ರಾಯಬಾಗದಲ್ಲಿ ಸಿಡಿಲಿಗೆ ಮಹಿಳೆ ಅಸುನೀಗಿದ್ದಾಳೆ.

ಇಂದು ಕರಾವಳಿಯಲ್ಲಿ ಯೆಲ್ಲೋ ಅಲರ್ಟ್‌, ಮೇ 29ರ ವರೆಗೆ ಭಾರಿ ಮಳೆ ಮುನ್ಸೂಚನೆ

May 24 2024, 12:52 AM IST
ಭಾರತೀಯ ಹವಾಮಾನ ಇಲಾಖೆ ಮೇ 24ರಂದು ಕರಾವಳಿಯಲ್ಲಿ ಯೆಲ್ಲೋ ಅಲರ್ಟ್‌ ಘೋಷಿಸಿದ್ದು, ಗುಡುಗು, ಮಿಂಚು, ಸಿಡಿಲು, ಬಿರುಗಾಳಿ ಸಹಿತ ಭಾರಿ ಮಳೆಯ ಮುನ್ಸೂಚನೆ ನೀಡಿದೆ. ಈ ನಡುವೆ ಮಂಗಳೂರಿನ ಜೆಪ್ಪಿನಮೊಗರಿನಲ್ಲಿ ಬುಧವಾರ ರಾತ್ರಿ ಸಿಡಿಲಿಗೆ ಉತ್ತರ ಭಾರತದ ಕೂಲಿ ಕಾರ್ಮಿಕರೊಬ್ಬರು ಮೃತಪಟ್ಟಿದ್ದಾರೆ.

ಧಾರವಾಡದಲ್ಲಿ ಅಬ್ಬರಿಸಿದ ಮುಂಗಾರು ಪೂರ್ವ ಮಳೆ

May 24 2024, 12:52 AM IST
ಅಕ್ಕಿ ಪೇಟೆ, ಹಾವೇರಿಪೇಟೆ, ಸೂಪರ್‌ ಮಾರುಕಟ್ಟೆ ನೀರಿನಿಂದಲೇ ಆವೃತಿಯಾಗಿದ್ದು ರಸ್ತೆ ಬದಿ ವ್ಯಾಪಾರಸ್ಥರು ಮಳೆ ಹೊಡೆತಕ್ಕೆ ಹಣ್ಣು-ಹಂಪಲು, ತರಕಾರಿ ಸೇರಿದಂತೆ ವ್ಯಾಪಾರ ವಸ್ತುಗಳು ನೀರಿಗೆ ಆಹುತಿಯಾದವು.

ಮುದ್ದೇಬಿಹಾಳದಲ್ಲಿ ಭಾರೀ ಮಳೆ, ಸಿಡಿಲಿಗೆ ಎತ್ತು, ಎಮ್ಮೆಗಳು ಬಲಿ

May 24 2024, 12:50 AM IST
ಮುದ್ದೇಬಿಹಾಳದಲ್ಲಿ ಭಾರೀ ಮಳೆ, ಸಿಡಿಲಿಗೆ ಎತ್ತು, ಎಮ್ಮೆಗಳು ಬಲಿಯಾಗಿದ್ದು, ಪರಿಹಾರ ನೀಡಲು ಶಾಸಕ ಸಿ.ಎಸ್‌.ನಾಡಗೌಡರ ಹೇಳಿದ್ದಾರೆ.

ಬಿರುಗಾಳಿ ಸಹಿತ ಮಳೆ: ಹಾರಿ ಹೋದ ಮನೆಯ ಮೇಲ್ಛಾವಣಿ

May 24 2024, 12:49 AM IST
ಗುರುವಾರ ಸಂಜೆ ಬೀಸಿದ ಬಿರುಗಾಳಿ ಸಹಿತ ಮಳೆಗೆ ತುಳಸಿಗೇರಿ, ದೇವನಾಳ, ಛಬ್ಬಿ ಭಾಗದಲ್ಲಿ ಗಿಡಮರ, ಮನೆಯ ಮೇಲ್ಛಾವಣಿ ಹಾರಿ ಹೋಗಿದ್ದು, ತೋಟಗಾರಿಕೆ ಬೆಳೆಗಳು ಹಾನಿಗೊಂಡಿವೆ.

ಬಿರುಗಾಳಿ ಸಹಿತ ಮಳೆ: ದೇವಾಪುರ ಅಲ್ಲೋಲ ಕಲ್ಲೋಲ

May 24 2024, 12:48 AM IST
-ಜೋರಾದ ಗಾಳಿಗೆ ಹಾರಿದ 70ಕ್ಕೂ ಹೆಚ್ಚು ಮನೆಗಳ ತಗಡುಗಳು-ಧರೆಗುರುಳಿದ ಮರ, ವಿದ್ಯುತ್ ಕಂಬಗಳು-ಸಿಮೆಂಟ್ ಶೀಟ್ ಒಡೆದು ಫ್ರಿ ಡ್ಜ್, ಎಲ್‌ಇಡಿ ಟಿವಿಗೆ ಹಾನಿ

ಕೊಡಗಿನಲ್ಲಿ ತಡವಾಗಿಯೂ ಸುರಿಯಿತು ವಾಡಿಕೆಗಿಂತ ಹೆಚ್ಚು ಮಳೆ

May 24 2024, 12:48 AM IST
ಜಿಲ್ಲೆಯಲ್ಲಿ ಮುಂಗಾರು ಪೂರ್ವ ಮಳೆ ತಡವಾಗಿಯಾದರೂ ವಾಡಿಕೆಗಿಂತ ಹೆಚ್ಚಾಗಿ ಸುರಿಯುವ ಮೂಲಕ ಹರ್ಷ ಮೂಡಿಸಿದೆ. ಮೇ ತಿಂಗಳಿನಲ್ಲಿ ಅಧಿಕ ಮಳೆಯಾಗಿದೆ.

ಬಿರುಗಾಳಿ ಮಳೆ: ಸಿಡಿಲು ಬಡಿದು ಎತ್ತು ಸಾವು

May 24 2024, 12:47 AM IST
ಕಲಬುರಗಿ ನಗರದಲ್ಲಿ ಗುರುವಾರ ಸಂಜೆ ಜೋರಾಗಿ ಹಾಗೂ ರಭಸದಿಂದ ಬೀಸಿದ ಬಿರುಗಾಳಿ, ಸಿಡಿಲಿನ ಹೊಡೆತಕ್ಕೆ ಎತ್ತು ಸಾವನ್ನಪ್ಪಿರುವ ದಾರುಣ ಘಟನೆ ತಾಲೂಕಿನ ಸಿತನೂರಲ್ಲಿ ಸಂಭವಿಸಿದೆ.

ಹನುಮಸಾಗರ ಸುತ್ತಮುತ್ತ ಭಾರಿ ಮಳೆ, ಗಾಳಿಗೆ ಅಪಾರ ಹಾನಿ

May 24 2024, 12:46 AM IST
ಗ್ರಾಮ ಸೇರಿದಂತೆ ಸುತ್ತಲಿನ ವಿವಿಧ ಗ್ರಾಮಗಳಲ್ಲಿ ಸಿಡಿಲು, ಗುಡುಗು ಬೀರುಗಾಳಿ ಸಮೇತ ಭಾರಿ ಮಳೆಯಾಗಿದ್ದು, ಹಲವೆಡೆ ಹಾನಿಯುಂಟಾಗಿದೆ.
  • < previous
  • 1
  • ...
  • 100
  • 101
  • 102
  • 103
  • 104
  • 105
  • 106
  • 107
  • 108
  • ...
  • 132
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved