• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿಜಯನಗರ ಜಿಲ್ಲೆಯಲ್ಲಿ ಆಲಿಕಲ್ಲು ಮಳೆ, ಸಿಡಿಲಿಗೆ 3 ಆಕಳು ಬಲಿ

Apr 19 2024, 01:00 AM IST
ವಿಜಯನಗರ ಜಿಲ್ಲೆಯಲ್ಲಿ ಗುರುವಾರ ಆಲಿಕಲ್ಲು ಮಳೆ ಸುರಿದಿದ್ದು, ಸಿಡಿಲಿಗೆ ಮೂರು ಆಕಳಗಳು ಬಲಿಯಾಗಿವೆ. ಇನ್ನೂ ಹೂವಿನಹಡಗಲಿಯ ಹಗರನೂರು ಗ್ರಾಮದ ತುಂಬಿನೆಪ್ಪ ದೇವಾಲಯದ ಗರುಡಗಂಬಕ್ಕೆ ಸಿಡಿಲು ಬಡಿದು ಹಾನಿಯಾಗಿದೆ.

ಕಬ್ಬೂರ ಸುತ್ತಮುತ್ತ ಬಿರುಗಾಳಿ, ಮಳೆ

Apr 18 2024, 02:26 AM IST
ಕಬ್ಬೂರ: ಕಬ್ಬೂರ ಹಾಗೂ ಸುತ್ತಮುತ್ತಲಿನ ಗ್ರಾಮಗಳ ವ್ಯಾಪ್ತಿಯಲ್ಲಿ ಬುಧವಾರ ಗಾಳಿ, ಗುಡು‌ಗು ಮಿಂಚು ಸಹಿತ ಮಳೆಯಾಗಿದ್ದು, ಗಾಳಿಯ ರಭಸಕ್ಕೆ ಹಲವು ಮನೆಗಳಿಗೆ ಹಾನಿಯಾಗಿದೆ.

ಮರುಭೂಮಿ ದೇಶಗಳಲ್ಲಿ ಭಾರಿ ಮಳೆ, ಪ್ರವಾಹ!

Apr 17 2024, 01:19 AM IST
ಮರಳುಗಾಡಿನ ದೇಶಗಳಾದ ಯುಎಇ, ಒಮಾನ್‌ ಸೇರಿದಂತೆ ಕೊಲ್ಲಿ ರಾಷ್ಟ್ರಗಳ ಹಲವು ಪ್ರದೇಶಗಳಲ್ಲಿ ಕಳೆದ 2 ದಿನಗಳಲ್ಲಿ ಭಾರೀ ಪ್ರಮಾಣದ ಮಳೆ ಸುರಿದ ಕಾರಣ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು 18 ಜನರು ಸಾವನ್ನಪ್ಪಿದ್ದಾರೆ.

ಈ ಸಲ ವಾಡಿಕೆಗಿಂತ ತುಸು ಹೆಚ್ಚು ಮಳೆ: ಐಎಂಡಿ ಭವಿಷ್ಯ

Apr 16 2024, 02:04 AM IST
ಬರದಿಂದ ಕಂಗೆಟ್ಟ ಜನರಿಗೆ ಸಮಾಧಾನ ಸುದ್ದಿ ಬಂದಿದ್ದು, ದೇಶದಲ್ಲಿ 106% ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮಳೆ ಮುಂಜಾಗ್ರತಾ ಕಾರ್ಯಪಡೆ ಸನ್ನದ್ಧ

Apr 16 2024, 01:00 AM IST
ಮಾನ್ಸೂನ್ ಶುರುವಾದ ತಕ್ಷಣ ಮಳೆ ನೀರು ಚರಂಡಿಗಳಲ್ಲಿ ತುಂಬಿ ರಸ್ತೆ, ಮನೆಗಳಿಗೆ ನುಗ್ಗುವ ಸಂಭವಗಳಿದ್ದು, ಈ ಅವ್ಯವಸ್ಥೆಯನ್ನು ತಪ್ಪಿಸುವ ಸಲುವಾಗಿ 15 ದಿನಗಳಲ್ಲಿ ಚರಂಡಿ ಸ್ವಚ್ಛತೆಗೊಳಿಸಿ.

ರಾಜ್ಯದ ಕೆಲವೆಡೆ ಮುಂದುವರಿದ ಮಳೆ, ಸಿಡಿಲು ಬಡಿದು ಇಬ್ಬರ ಸಾವು

Apr 15 2024, 01:18 AM IST
ರಾಜ್ಯದ ಕೆಲವೆಡೆ ಭಾನುವಾರವೂ ಅಕಾಲಿಕ ಮಳೆಯಾಗಿದ್ದು, ಸಿಡಿಲಬ್ಬರದ ಮಳೆಗೆ ಇಬ್ಬರು ಬಲಿಯಾಗಿದ್ದಾರೆ.

15 ಜಿಲ್ಲೆಯಲ್ಲಿ ಬೇಸಿಗೆ ಮಳೆ: ಐವರು ಬಲಿ

Apr 14 2024, 08:08 AM IST

ಬಿಸಿಲ ತಾಪದಿಂದ ಕಂಗೆಟ್ಟಿದ್ದ ರಾಜ್ಯದಲ್ಲಿ ಯುಗಾದಿ ಮರುದಿನ ಆರಂಭವಾಗಿರುವ ಬೇಸಿಗೆ ಮಳೆ ಶನಿವಾರ ಇನ್ನಷ್ಟು ಜಿಲ್ಲೆಗಳಿಗೆ ವಿಸ್ತರಿಸಿದ್ದು, ಸಿಡಿಲಬ್ಬರಕ್ಕೆ ಮತ್ತೆ ಐವರು ಬಲಿಯಾಗಿದ್ದಾರೆ

ಮಳೆ, ಬೆಳೆಗಾಗಿ ಮುಸ್ಲಿಮರಿಂದ ಮೊರೆ ಸಾಮೂಹಿಕ ಪ್ರಾರ್ಥನೆ

Apr 14 2024, 01:55 AM IST
ಚಳ್ಳಕೆರೆ ನಗರದ ಕರೇಕಲ್ ಕೆರೆಯಂಗಳದಲ್ಲಿ ಮುಸ್ಲಿಂ ಸಮುದಾಯದ ಮುಖಂಡರು ಮಳೆಗಾಗಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.

ಮಳೆ: ಹಳ್ಳದ ನೀರಲ್ಲಿ ಕೊಚ್ಚಿ ಹೋಗುತ್ತಿದ್ದ ಬೈಕ್‌ ಸವಾರನ ರಕ್ಷಣೆ

Apr 14 2024, 01:50 AM IST
ಅಫಜಲ್ಪುರ ತಾಲೂಕಿನ ಬಳೂರ್ಗಿ ತಾಂಡದ ಹಳ್ಳದಲ್ಲಿ ದ್ವಿಚಕ್ರ ವಾಹನ ಸಮೇತ ಗೋವಿಂದ ರಾಠೋಡ ಎಂಬಾತ ಹಳ್ಳದ ನೀರಲ್ಲಿ ಹರಿದುಕೊಂಡು ಹೋಗುತ್ತಿದ್ದಾಗ ತಾಂಡಾ ನಿವಾಸಿಗಳು ನೋಡಿ 400 ಮೀಟರ್‌ಗಳಷ್ಟು ಹರಿದುಕೊಂಡು ಹೋಗಿದ್ದ ವ್ಯಕ್ತಿಯನ್ನು ಸಂರಕ್ಷಣೆ ಮಾಡಿ ನೀರಿನಿಂದ ಹೊರ ತೆಗೆದಿದ್ದಾರೆ.

ಕೂಡ್ಲಿಗಿಯಲ್ಲಿ ಧರೆಗಿಳಿದ ಮೊದಲ ಮಳೆ

Apr 14 2024, 01:48 AM IST
ವರ್ಷಧಾರೆ ಆರಂಭದಲ್ಲಿ ಮಳೆಯಾಗಿದ್ದರಿಂದ ರೈತರ ಸಂತಸಕ್ಕೆ ಕಾರಣವಾಗಿದೆ. ಬೇಸಿಗೆಯಾಗಿದ್ದರಿಂದ ಕುಡಿವ ನೀರಿನ ಕೊರತೆಯಿಂದ ಜನರು ಮತ್ತು ಜಾನುವಾರು ತತ್ತರಿಸಿ ಹೋಗಿದ್ದರು.
  • < previous
  • 1
  • ...
  • 106
  • 107
  • 108
  • 109
  • 110
  • 111
  • 112
  • 113
  • 114
  • ...
  • 119
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved