• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಳೆ ನೀರು ಕೊಯ್ಲು ಮೂಲಕ ಅಂತರ್ಜಲ ವೃದ್ಧಿಗೆ ಆದ್ಯತೆ: ಕಾಂದೂ

May 19 2024, 01:52 AM IST
ಮುಂದಿನ ದಿನಗಳಲ್ಲಿ ನೀರಿನ ಸಂರಕ್ಷಣೆಗಾಗಿ ಯೋಜನೆಯಲ್ಲಿ ಆದ್ಯತೆ ನೀಡಬೇಕು. ಗ್ರಾಪಂ ಕಟ್ಟಡ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಪ್ರಥಮ ಹಂತದಲ್ಲಿ ಮಳೆ ನೀರು ಕೊಯ್ಲು ವ್ಯವಸ್ಥೆ ನಿರ್ಮಿಸಬೇಕು ಎಂದು ಜಿಪಂ ಸಿಇಒ ಈಶ್ವರಕುಮಾರ ಕಾಂದೂ ಹೇಳಿದ್ದಾರೆ.

ತಾಲೂಕಿನಾದ್ಯಂತ ಮಳೆ: ಧರೆಗಿಳಿದ ಮರ, ವಿದ್ಯುತ್ ಕಂಬ

May 19 2024, 01:51 AM IST
ಕಳೆದ ಒಂದೆರೆಡು ದಿನಗಳಿಂದ ತಾಲೂಕಿನಲ್ಲಿ ಉತ್ತಮ ಮಳೆಯಾಗುತ್ತಿದೆ. ದಬ್ಬೇಘಟ್ಟ ಹೋಬಳಿಯಲ್ಲಿ ಶುಕ್ರವಾರ ರಾತ್ರಿ 9.6 ಮಿಮೀ ಮಳೆಯಾಗಿದೆ. ಕಸಬಾ, ಮಾಯಸಂದ್ರ ಮತ್ತು ದಂಡಿನಶಿವರ ಹೋಬಳಿಗಳಿಗೆ ಭರಣಿ ಮತ್ತು ಕೃತಿಕ ಮಳೆ ಉತ್ತಮವಾಗಿ ಆರಂಭವಾದರೂ ದಬ್ಬೇಘಟ್ಟ ಹೋಬಳಿಗೆ ಒಂದು ಹನಿ ಕೂಡ ಬಿದ್ದಿರಲಿಲ್ಲ.

ಬಳ್ಳಾರಿಯಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ತಂಪಾಯಿತು ಇಳೆ

May 19 2024, 01:51 AM IST
ಕಳೆದ ವರ್ಷ ಮಳೆಯಿಲ್ಲದೇ ಭೀಕರ ಬರಗಾಲ ಎದುರಾಗಿತ್ತು. ಬೆಳೆ ನಷ್ಟದಿಂದಾಗಿ ರೈತರು ಸಾಲಗಾರರಾಗಿದ್ದರು.

ಉತ್ತಮ ಮಳೆ: ಸುರಪುರದಲ್ಲಿ ಗರಿಗೆದರಿದ ಕೃಷಿ ಚಟುವಟಿಕೆ

May 19 2024, 01:50 AM IST
ಪ್ರಸ್ತುತ ಸಾಲಿನ ಆರಂಭದಲ್ಲೇ ವರುಣ ಕೃಪೆ ತೋರಿದ್ದರಿಂದ ಸುರಪುರ ಮತ್ತು ಹುಣಸಗಿ ತಾಲೂಕಿನಲ್ಲಿ ವಾಡಿಕೆಗಿಂತ 119 ಮಿಮೀ ಮಳೆ ಹೆಚ್ಚಾಗಿದ್ದರಿಂದ ರೈತರ ಮೊಗದಲ್ಲಿ ಮಂದಹಾಸ ಮೂಡಿದ್ದು, ಕೃಷಿ ಚಟುವಟಿಕೆಗಳು ಗರಿಗೆದರಿವೆ.

ಮಡಿಕೇರಿ ಸೇರಿದಂತೆ ವಿವಿಧೆಡೆ ಭಾರಿ ಮಳೆ

May 19 2024, 01:49 AM IST
ಮಡಿಕೇರಿ ಸುತ್ತಮುತ್ತ ವಿವಿಧೆಡೆ ಬಿರುಸಿನ ಮಳೆ ಸುರಿದಿದೆ. ಸುಮಾರು ಎರಡು ಗಂಟೆ ಬಿಟ್ಟು ಬಿಡದೆ ಮಳೆಯಾಗಿದೆ. ರಸ್ತೆಗಳಲ್ಲಿ ಮಳೆ ನೀರು ಕಾಲುವೆಯಂತೆ ಹರಿದಿದೆ.

15 ಜಿಲ್ಲೆಗಳಲ್ಲಿ ಮಳೆ, ಸಿಡಿಲಿಗೆ ಇಬ್ಬರು ಬಲಿ

May 19 2024, 01:48 AM IST
ರಾಜಧಾನಿ ಬೆಂಗಳೂರು, ಮಡಿಕೇರಿ ಸೇರಿ ರಾಜ್ಯದ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಶನಿವಾರವೂ ಮಳೆಯಾಗಿದ್ದು, ಉತ್ತರ ಕನ್ನಡ ಜಿಲ್ಲೆಯ ಬನವಾಸಿ ಹಾಗೂ ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನಲ್ಲಿ ಸಿಡಿಲಬ್ಬರದ ಮಳೆಗೆ ಇಬ್ಬರು ಮೃತಪಟ್ಟಿದ್ದಾರೆ.

ಗಡಿಜಿಲ್ಲೇಲಿ ಮಳೆ ಆರ್ಭಟ: ಕೊಚ್ಚಿ ಹೋದ ಬೆಳೆ

May 19 2024, 01:48 AM IST
ಗಡಿಜಿಲ್ಲೆ ಚಾಮರಾಜನಗರದಲ್ಲಿ ವರುಣಾರ್ಭಟ ಮುಂದುವರೆದಿದ್ದು, ಶನಿವಾರ ಮಧ್ಯಾಹ್ನದ ಜಿಲ್ಲಾಕೇಂದ್ರದಲ್ಲಿ ಒಂದೂವರೆ ತಾಸು ಜೋರು ಮಳೆಯಾಗಿದೆ. ಗುಡುಗು ಸಿಡಿಲಿನ ಆರ್ಭಟದೊಂದಿಗೆ ಧುಮುಕಿದ ಮಳೆರಾಯ ಎಡಬಿಡದೇ ಚಾಮರಾಜನಗರ ಜಿಲ್ಲಾಕೇಂದ್ರ ಹಾಗೂ ಚಾಮರಾಜನಗರ ತಾಲೂಕಿನ ಮರಿಯಾಲ, ಹರದನಹಳ್ಳಿ, ಉತ್ತುವಳ್ಳಿ ಭಾಗದಲ್ಲಿ ಜೋರು ಮಳೆಯಾಗಿದೆ.

ಹಾವೇರಿ ಜಿಲ್ಲೆಯ ವಿವಿಧೆಡೆ ಸುರಿದ ಮಳೆ

May 19 2024, 01:46 AM IST
ಹಾವೇರಿ ಜಿಲ್ಲೆಯ ವಿವಿಧಡೆ ಶನಿವಾರ ಸಂಜೆ ಗುಡುಗು, ಮಿಂಚು ಸಹಿತ ಮಳೆಯಾಗಿದ್ದು, ತಂಪು ವಾತಾವರಣ ನಿರ್ಮಾಣವಾಗಿದೆ.

ಮಳೆ, ಗಾಳಿಗೆ ರಾಮಗಿರಿಯಲ್ಲಿ ಬಾಳೆತೋಟದ ಫಸಲು ನಾಶ

May 19 2024, 01:46 AM IST
ಎರಡು ದಿನಗಳಿಂದ ಚಿತ್ರದುರ್ಗ ಜಿಲ್ಲೆಯ ವಿವಿಧೆಡೆ ಸುರಿದ ವರ್ಷಧಾರೆಗೆ ಜಿಲ್ಲೆಯಾದ್ಯಂತ ಭಾಗಶಃ 8 ಮನೆಗಳಿಗೆ ಹಾನಿಯಾಗಿದ್ದು, ಫಸಲಿಗೆ ಬಂದಿದ್ದ ಬಾಳೆತೋಟ ನಾಶವಾಗಿದೆ.

ಮಳೆ,ಚಳಿಯೆನ್ನದೇ ಪತ್ರಿಕೆ ಹಂಚುವ ವಿತರಕರ ಕಾರ್ಯ ಶ್ಲಾಘನೀಯ: ಡಿ.ಸಿ.ತಮ್ಮಣ್ಣ

May 19 2024, 01:45 AM IST
ಪತ್ರಿಕೆ ವಿತರಣೆಯಲ್ಲಿ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ತೊಡಗಿಸಿಕೊಳ್ಳುತ್ತಿರುವುದರಿಂದ ಅವರ ಶೈಕ್ಷಣಿಕ ಬದುಕಿಗೆ ಬಲಬಂದಾಗುತ್ತದೆ. ಕಷ್ಟಪಟ್ಟು ದುಡಿದ ಹಣದಲ್ಲಿ ಅಲ್ಪಸ್ವಲ್ಪ ಮನೆಗೆ ಕೊಟ್ಟು ಸ್ವಲ್ಪ ಭಾಗದಲ್ಲಿ ಪಠ್ಯೇತರ ಪರಿಕರಗಳನ್ನು ಖರೀದಿಸಲು ಸಹಾಯವಾಗುತ್ತದೆ.
  • < previous
  • 1
  • ...
  • 106
  • 107
  • 108
  • 109
  • 110
  • 111
  • 112
  • 113
  • 114
  • ...
  • 132
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved