• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಳೆ-ಬಿರುಗಾಳಿಗೆ 5 ಎಕರೆಯಲ್ಲಿ ಬೆಳೆದಿದ್ದ ಪಪ್ಪಾಯಿ ಬೆಳೆ ನೆಲಸಮ

May 10 2024, 11:45 PM IST
ಬಿಸಿಲನ ಭೀಕರತೆಯಿಂದ ಅಂತರ್ಜಲವೂ ಕುಸಿತಗೊಂಡಿದ್ದು ಅಲ್ಪಸ್ವಲ್ಪ ನೀರಿನಲ್ಲಿಯೇ ಬೆಳೆ ಬೆಳೆದಿದ್ದು ರೈತರು ಇದೀಗ ತಲೆ ಮೇಲೆ ಕೈಹೊತ್ತು ಕುಳಿತುಕೊಳ್ಳುವಂತೆ ಆಗಿದೆ.

ಸೋಂಪುರ ಹೋಬಳಿಯಲ್ಲಿ ಜೋರು ಮಳೆ

May 10 2024, 01:36 AM IST
ದಾಬಸ್‌ಪೇಟೆ: ಸೋಂಪುರ ಹೋಬಳಿಯಲ್ಲಿ ಬರೋಬ್ಬರಿ ೫ ತಿಂಗಳ ಬಳಿಕ ಗುರುವಾರ ಸಂಜೆ ಜೋರು ಮಳೆಯಾಗಿದೆ. ಬಿಸಿಲ ಬೇಗೆಗೆ ಬೆಂದಿದ್ದ ಜನರಿಗೆ ತಂಪಾದ ವಾತಾವರಣ ಸಮಾಧಾನ ತಂದಿದೆ.

ಕೊಡಗಿನ ವಿವಿಧೆಡೆ ಭಾರಿ ಮಳೆ

May 10 2024, 01:34 AM IST
ಕೊಡಗು ಜಿಲ್ಲೆಯ ವಿವಿಧ ಕಡೆ ಮಧ್ಯಾಹ್ನ ನಂತರ ಭಾರಿ ಮಳೆಯಾಗಿದೆ. ಮಳೆ ಪರಿಣಾಮ ಜನಜೀವನ ಅಸ್ತವ್ಯಸ್ತಗೊಂಡಿದೆ.

ಬಾಳೆಹೊನ್ನೂರು ಸುತ್ತಮುತ್ತ ಧಾರಾಕಾರ ಮಳೆ

May 10 2024, 01:32 AM IST
ಬಾಳೆಹೊನ್ನೂರು, ಬಾಳೆಹೊನ್ನೂರು ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ವಿವಿಧ ಭಾಗಗಳಲ್ಲಿ ಗುರುವಾರ ಮಧ್ಯಾಹ್ನ ಒಂದು ಗಂಟೆಗೂ ಅಧಿಕ ಕಾಲ ಭರ್ಜರಿಯಾಗಿ ಮಳೆ ಸುರಿದಿದೆ.

ಯಾದಗಿರಿ ಸುತ್ತಮುತ್ತ ಗುಡುಗು, ಸಿಡಿಲು ಸಹಿತ ಭಾರಿ ಮಳೆ

May 10 2024, 01:32 AM IST
ಯಾದಗಿರಿ ತಾಲೂಕಿನ ಉಮ್ಲಾ ನಾಯಕ ತಾಂಡಾದಲ್ಲಿ ಬುಧವಾರ ರಾತ್ರಿ ಸುರಿದ ಗಾಳಿ ಸಹಿತ ಮಳೆಗೆ ಮನೆಗಳ ಟಿನ್ ಶೆಡ್ ಹಾರಿಹೋಗಿರುವುದು..

ಭಾರೀ ಬಿರುಗಾಳಿ ಸಹಿತ ಮಳೆ; ಪಾಲಿ ಹೌಸ್ ಧ್ವಂಸ ಲಕ್ಷಾಂತರ ರು. ನಷ್ಟ

May 10 2024, 01:30 AM IST
ಪಾಲಿಹೌಸ್ ನಲ್ಲಿ ಬೆಳೆಯಲಾಗಿದ್ದ ಫಸಲು ಭರಿತ ದೊಡ್ಡ ಮೆಣಸಿನಕಾಯಿ ಬೆಳೆ ನಷ್ಟ ಉಂಟಾಗಿದೆ. ಇದರಿಂದ ಸುಮಾರು 8 ಲಕ್ಷಕ್ಕೂ ಮೀರಿ ಹಾನಿ ಸಂಭವಿಸಿದೆ ಎಂದು ಪ್ರಾಥಮಿಕವಾಗಿ ಅಂದಾಜು ಮಾಡಲಾಗಿದೆ. ನಾಗೇಗೌಡರ ಪಾಲಿ ಹೌಸ್ ಸುತ್ತಮುತ್ತ ಬೆಳೆದು ನಿಂತಿದ್ದ ತೆಂಗಿನ ಮರಗಳ ಫಸಲು ಮಳೆ, ಗಾಳಿ ಹೊಡೆತಕ್ಕೆ ಸಿಲುಕಿ ನೆಲ ಕಚ್ಚಿದೆ.

ಮಳೆ ಅಬ್ಬರ : ಬೆಂಗಳೂರು ಮೆಟ್ರೋ ಸುರಂಗದಲ್ಲಿ ಮಧ್ಯೆ ಕಂದಕ ಸೃಷ್ಟಿ

May 09 2024, 01:15 AM IST
ಪಾಟರಿ ಟೌನ್‌ ಬೋರ್‌ ಬ್ಯಾಂಕ್‌ ರಸ್ತೆಯಲ್ಲಿ ನಿರ್ಮಾಣ ಹಂತದ ಮೆಟ್ರೋ ಸುರಂಗ ನಿಲ್ದಾಣದ ಮೇಲ್ಭಾಗದ ರಸ್ತೆ ಮಣ್ಣು ಕುಸಿದು ದೊಡ್ಡ ಕಂದಕ ಉಂಟಾಗಿದೆ. ಇದರಿಂದ ವಾಹನ ಸವಾರರು ಆತಂಕಕ್ಕೆ ಒಳಗಾದರು.

ಮಳೆ ಗಾಳಿಗೆ ರೈತ ವಿಲವಿಲ; ಕೈಗೆ ಸಿಗದ ಬೇಸಾಯ ಫಲ!

May 09 2024, 01:05 AM IST
ಚಳ್ಳಕೆರೆ ತಾಲ್ಲೂಕಿನಾದ್ಯಂತ ಸುರಿದ ಗಾಳಿ ಮಳೆಗೆ ಬೆಳೆ ಹಾನಿ ಹೆಚ್ಚಾಗಿ, ಹಲವಾರು ರೈತರ ಕಟಾವಿಗೆ ಬಂದಿದ್ದ ಫಸಲು ನೆಲಕಚ್ಚಿವೆ.

ಕಿನ್ನಿಗೋಳಿ: ಮಳೆ ನೀರು ಹರಿಯುವ ಚರಂಡಿಯಲ್ಲಿ ಕೊಳಚೆ ನೀರು

May 09 2024, 01:03 AM IST
ಹಲವಾರು ಸಮಯದಿಂದ ಇಲ್ಲಿ ಮಲ ತ್ಯಾಜ್ಯ ನೀರು ಹರಿಯುತ್ತಿದ್ದರೂ, ಈ ಬಗ್ಗೆ ಮನವಿ ಸಲ್ಲಿಸಿದರೂ ಯಾವುದೇ ರೀತಿಯ ಪೂರಕ ಸ್ಪಂದನೆ ಸಿಕ್ಕಿಲ್ಲ. ಅಧಿಕಾರಿಗಳ ನೇತೃತ್ವದಲ್ಲಿ ಪರಿಶೀಲನೆ ನಡೆಸದ ಕಾರಣ ಸಮಸ್ಯೆಯಾಗಿ ಉಳಿದಿದೆ.

ಕೊಡಗಿನ ವಿವಿಧೆಡೆ ಮಳೆ

May 09 2024, 01:02 AM IST
ವಿವಿಧ ಕಡೆ ಬುಧವಾರ ಕೂಡ ಮಳೆಯಾಗಿದೆ. ಬೆಳೆಗಾರರಲ್ಲಿ ಹಬ್ಬದ ವಾತಾವರಣ ಮೂಡಿಸಿದೆ.
  • < previous
  • 1
  • ...
  • 113
  • 114
  • 115
  • 116
  • 117
  • 118
  • 119
  • 120
  • 121
  • ...
  • 132
  • next >

More Trending News

Top Stories
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved