• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಡುಪಿ ಜಿಲ್ಲೆ: ಶೇ.22 ಮಳೆ ಕೊರತೆ, ನೀರು ಸಮಸ್ಯೆ ಸಾಧ್ಯತೆ

Jan 12 2024, 01:47 AM IST
ಉಡುಪಿ ಜಿಲ್ಲೆಯಲ್ಲಿ ವಾಡಿಕೆ ಮಳೆ 4,535 ಮಿ.ಮೀ. ಇದ್ದು, ಪ್ರಸಕ್ತ ಸಾಲಿನಲ್ಲಿ 3525 ಮಿ.ಮೀ. ನಷ್ಟು ಮಳೆಯಾಗಿದ್ದು, ಒಟ್ಟಾರೇ ಶೇ.22 ರಷ್ಟು ಕಡಿಮೆ ಕೊರತೆಯಾಗಿದೆ. ಆದ್ದರಿಂದ ಈಗಿನಿಂದಲೇ ನೀರಿನ ಸಮಸ್ಯೆ ಬಗ್ಗೆ ಎಚ್ಚರ ವಹಿಸುವಂತೆ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ತೀರ್ಥಹಳ್ಳಿಯಲ್ಲಿ ಮಳೆ ಅತಂಕ ನಡುವೆ ಎಳ್ಳಮಾವಾಸ್ಯೆ ಜಾತ್ರೆಗೆ ಸಿದ್ಧತೆ

Jan 11 2024, 01:30 AM IST
ತೀರ್ಥಹಳ್ಳಿಯಲ್ಲಿ ಮಾತೃಹತ್ಯೆ ದೋಷವನ್ನು ನಿವಾರಿಸಿದ ಐತಿಹ್ಯದ ಪುರಾಣ ಪ್ರಸಿದ್ಧವಾದ ಪಟ್ಟಣದ ಎಳ್ಳಮಾವಾಸ್ಯೆ ಜಾತ್ರೆ ಗುರುವಾರದಿಂದ ಮೂರು ದಿನಗಳ ಪರ್ಯಂತ ನಡೆಯಲಿದೆ. ಮಳೆಯೂ ಆಗಾಗ ಸುರಿಯುವ ವಾತಾವರಣದಲ್ಲಿ ಜಾತ್ರೆ ಅಂಗವಾಗಿ ಶ್ರೀ ರಾಮೇಶ್ವರ ದೇವಸ್ಥಾನ ಸಂಕೀರ್ಣ ಸೇರಿದಂತೆ ಪಟ್ಟಣವನ್ನು ಅದ್ಧೂರಿಯ ಸಿದ್ಧತೆಯೊಂದಿಗೆ ಅಲಂಕಾರಗೊಳಿಸಲಾಗಿದೆ.

ದ.ಕ.: ಗುಡುಗು ಸಹಿತ ಉತ್ತಮ ಮಳೆ

Jan 10 2024, 01:46 AM IST
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಸೋವವಾರ ರಾತ್ರಿ ಹಾಗೂ ಮಂಗಳವಾರ ರಾತ್ರಿ ಗುಡುಗು ಸಹಿತ ಭಾರಿ ಮಳೆಯಾಗಿದೆ.

ಮಳೆ, ಬೆಳೆ ಉತ್ತಮವಾಗಲಿ ಎಂದು ವೀಣಾ ಕಾಶಪ್ಪನವರ ಪ್ರಾರ್ಥನೆ

Jan 07 2024, 01:30 AM IST
ಮಳೆ, ಬೆಳೆ ಉತ್ತಮವಾಗಲಿ ಎಂದು ವೀಣಾ ಪ್ರಾರ್ಥನೆ

ಸುಳ್ಯ, ಸುಬ್ರಹ್ಮಣ್ಯದಲ್ಲಿ ಭಾರಿ ಮಳೆ

Jan 07 2024, 01:30 AM IST
ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶಗಳಲ್ಲಿ ಶನಿವಾರ ರಾತ್ರಿ ಭಾರಿ ಮಳೆಯಾಗಿದೆ. ಭಾನುವಾರ ಬಿಸಿಲು, ಮೋಡ ಕವಿದ ವಾತಾವರಣ ಇತ್ತು.

(ಮಳೆ ಸ್ಟೋರಿ) ಅಕಾಲಿಕ ಮಳೆ: ಕಾಫಿ, ಭತ್ತ ಬೆಳೆಗಾರರು ಕಂಗಾಲು!

Jan 05 2024, 01:45 AM IST
ಜಿಲ್ಲೆಯಲ್ಲಿ ಈಗಾಗಲೇ ಕಾಫಿ ಹಣ್ಣಾಗಿದ್ದು, ಫಸಲು ಕೊಯ್ಲು ಕೂಡ ನಡೆಯುತ್ತಿದೆ. ಆರದೆ ಇದೀಗ ದಿಢೀರ್ ಬಂದ ಮಳೆಯಿಂದ ಕಾಫಿ ಬೆಳೆಗಾರರು ದೊಡ್ಡ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಹಣ್ಣಾದ ಕಾಫಿ ಕೊಯ್ಲು ಮಾಡಲು ಆಗದಂತಹ ಪರಿಸ್ಥಿತಿಯನ್ನು ಮಳೆ ತಂದೊಡ್ಡಿದೆ. ಮತ್ತೊಂದು ಕಡೆ ಬಿಸಿಲಿನ ವಾತಾವರಣ ಇಲ್ಲದೆ ಕಾಫಿ ಒಣಗಿಸಲು ಕೂಡ ಅಸಾಧ್ಯವಾಗಿದೆ. ಮಳೆಗೆ ಒಣಗಿಸಿದ ಕಾಫಿ ಒದ್ದೆಯಾಗಿ ಗುಣಮಟ್ಟ ಕಳಪೆಯಾಗುವ ಚಿಂತೆ ಮೂಡಿಸಿದೆ.

ಅಕಾಲಿಕ ಮಳೆ: ಅಡಿಕೆ, ಕಾಫಿ ಬೆಳೆಗೆ ತೊಂದರೆ

Jan 05 2024, 01:45 AM IST
ಕಳೆದ 2 ದಿನಗಳಿಂದ ಮೋಡದ ವಾತಾವರಣ ಇದ್ದರೂ ಮಳೆ ಬಂದಿರಲಿಲ್ಲ. ಆದರೆ, ಗುರುವಾರ ಬೆಳಿಗ್ಗೆಯಿಂದಲೇ ತುಂತುರು ಮಳೆ ಪ್ರಾರಂಭವಾಗಿ ಸಂಜೆಯವರೆಗೂ ಬಿಟ್ಟು, ಬಿಟ್ಟೂ ತುಂತುರು ಮಳೆ ಮುಂದುವರಿದಿದ್ದರಿಂದ ಅಡಿಕೆ ಕೊಯ್ಲಿಗೆ ತೀವ್ರ ತೊಂದರೆಯಾಗಿದೆ

ದಿನವಿಡೀ ನಿರಂತರ ಮಳೆ: ಕಾಫಿ ಬೆಳೆಗಾರರಿಗೆ ಆತಂಕ

Jan 05 2024, 01:45 AM IST
ಗ್ರಾಮೀಣ ಪ್ರದೇಶದ ಹಲವೆಡೆ ಭತ್ತದ ಕೊಯ್ಲು ಮುಗಿದಿದ್ದು ಅಲ್ಪ ಸ್ವಲ್ಪ ಬಾಕಿ ಉಳಿದಿರುವ ರೈತರಿಗೆ ಮಳೆಯಿಂದಾಗಿ ಸಂಕಷ್ಟ ಎದುರಾಗಿದೆ. ಕಾಫಿ ತೋಟಗಳಲ್ಲಿ ಕಾಫಿ ಬಹುತೇಕ ಹಣ್ಣಾಗಿದ್ದು ಕಾಫಿ ಕೊಯ್ಲು ಆರಂಭಗೊಂಡಿದ್ದು ಬಿಸಿಲಿನ ಕೊರತೆಯಿಂದ ರೈತರು ಕಾಫಿ ಒಣಗಿಸಲು ಸಮಸ್ಯೆ ಎದುರಿಸುತ್ತಿದ್ದಾರೆ. ಅಕಾಲಿಕ ಮಳೆ ಬೆಳೆಗಾರರನ್ನು ಆತಂಕಕ್ಕೆ ದೂಡಿದೆ

ಅಡಕೆ ಸಂಸ್ಕರಣೆಗೆ ಅಕಾಲಿಕ ಮಳೆ ಕಾಟ

Jan 05 2024, 01:45 AM IST
ಸಂಸ್ಕರಿಸಿದ ಅಡಕೆಯನ್ನು ಮನೆಯಂಗಳದಲ್ಲಿ ಒಣಗಿಸಲು ಹಾಕಿರುವ ದೃಶ್ಯ ಮಲೆನಾಡಿನ ಎಲ್ಲೆಡೆ ಕಾಣಸಿಗುತ್ತಿದೆ. ಆದರೆ, ಮಳೆಯ ವಾತಾವರಣ ರೈತರ ಎಲ್ಲ ಯತ್ನವನ್ನು ತಲೆಕೆಳಗು ಮಾಡುತ್ತಿದೆ.

ದಕ್ಷಿಣ ಕನ್ನಡ, ಉಡುಪಿಯಲ್ಲಿ ಬಹುತೇಕ ಕಡೆ ಅಕಾಲಿಕ ಮಳೆ

Jan 04 2024, 01:45 AM IST
ಮಂಗಳೂರು ಹಾಗೂ ಉಡುಪಿ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಬುಧವಾರ ಅಕಾಲಿಕ ಮಳೆಯಾಗಿದೆ.
  • < previous
  • 1
  • ...
  • 124
  • 125
  • 126
  • 127
  • 128
  • 129
  • 130
  • 131
  • 132
  • next >

More Trending News

Top Stories
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
ಜಾತಿ ಸಮೀಕ್ಷೆಗೆ ಸಚಿವರಲ್ಲಿ ಭಿನ್ನಮತ ಸ್ಫೋಟ
ಧರ್ಮಸ್ಥಳ ಗ್ರಾಮದ ಬಂಗ್ಲೆ ಗುಡ್ಡೆಯಲ್ಲಿ ಮತ್ತೆ 2 ತಲೆ ಬುರುಡೆ ಪತ್ತೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved