• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುಂಗಾರು ಮಳೆ ಉತ್ತಮವಾಗಲಿ ಎಂದು ಬೇಡಿಕೊಂಡ ಸಿಎಂ

Jan 03 2024, 01:45 AM IST
ವಿಜಯಪುರ: ಸುಕ್ಷೇತ್ರ ದ್ಯಾಬೇರಿಯ ತಾಯಿ ವಾಗ್ದೇವಿ ಸನ್ನಿಧಿಯಲ್ಲಿ ನಡೆದ ನೂತನ ದೇವಾಲಯ ಕಟ್ಟಡ ಲೋಕಾರ್ಪಣೆ, ಪ್ರಾಣ ಪ್ರತಿಷ್ಠಾಪನೆ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲ್ಗೊಂಡಿದ್ದರು.ಬಳಿಕ ಮಾತನಾಡಿದ ಅವರು, ಮುಂದಿನ ಮುಂಗಾರಿನಲ್ಲಿ ಉತ್ತಮ ಮಳೆಯಾಗಿ ಪ್ರತಿಯೊಬ್ಬರೂ ಸುಖ, ಸಮೃದ್ಧಿಯಿಂದ ಜೀವನ ನಡೆಸಲಿ ಎಂದು ತಾಯಿ ವಾಗ್ದೇವಿಯಲ್ಲಿ ಪ್ರಾರ್ಥಿಸಿರುವೆ ಎಂದು ಹೇಳಿದರು.

ಉತ್ತಮ ಮಳೆ ಸಮೃದ್ಧ ಬೆಳೆಗೆ ಪ್ರಾರ್ಥಿಸೋಣ

Dec 25 2023, 01:31 AM IST
ಹೊಸಕೋಟೆ: ಪ್ರಸ್ತುತ ರಾಜ್ಯದಲ್ಲಿ ತೀವ್ರ ಬರಗಾಲವಿದ್ದು ಮುಂದಿನ ದಿನಗಳಲ್ಲಿ ಉತ್ತಮ ಮಳೆ ಸಮೃದ್ಧ ಬೆಳೆಯಾಗಲೆಂದು ಹನಮನಲ್ಲಿ ಪ್ರಾರ್ಥಿಸೋಣ ಎಂದು ಮಾಜಿ ಸಚಿವ ಎಂಟಿಬಿ ನಾಗರಾಜ್ ತಿಳಿಸಿದರು.

ಮಳೆ ಕೊಯ್ಲು ಪದ್ಧತಿ ಪರಿಣಾಮಕಾರಿ ಅನುಷ್ಠಾನಕ್ಕೆ ಆದ್ಯತೆ

Dec 24 2023, 01:45 AM IST
ದೊಡ್ಡಬಳ್ಳಾಪುರ: ಜನರ ಆರೋಗ್ಯದ ಹಿತದೃಷ್ಟಿಯಿಂದ ಹಾಗೂ ಜಾನುವಾರುಗಳಿಗಾಗಿ ಕುಡಿಯುವ ನೀರಿಗಾಗಿ ಮಳೆ ನೀರು ಕೊಯ್ಲು ಪದ್ಧತಿ ಅಳವಡಿಸಿಕೊಡಿಸಿ ಕೊಡುವಂತೆ ಅಧಿಕಾರಿಗಳಿಗೆ ಸೂಚಿಸಬೇಕು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ ಅವರಿಗೆ ಅರ್ಕಾವತಿ ನದಿ ಪಾತ್ರದ ಕೆರೆಗಳ ಸಂರಕ್ಷಣೆ ವೇದಿಕೆಯ ಮುಖಂಡರು ಮನವಿ ಸಲ್ಲಿಸಿದರು.

ಅಕಾಲಿಕ ಮಳೆ: ಕಾಫಿ ಕೃಷಿಗೆ ಸಮಸ್ಯೆ

Dec 18 2023, 02:00 AM IST
ದಿನನಿತ್ಯ ಮೋಡ ಕವಿದ ವಾತಾವರಣವಿದ್ದು, ಇದು ಕಾಫಿ ಫಸಲಿನ ಮೇಲೆ ಪರಿಣಾಮ ಬೀರಿದೆ. ಕಾಫಿ ಹಣ್ಣಾಗಿದ್ದು, ಕೊಯ್ಲು ಕೆಲಸ ಆರಂಭಗೊಂಡಿದೆ. ಕೊಯ್ಲು ಮಾಡಿದ ಕಾಫಿಯನ್ನು ಒಣಗಿಸುವುದು, ಜತೆಗೆ ತೋಟದಲ್ಲಿ ಹಣ್ಣಾಗಿ ನಿಂತಿರುವ ಕಾಫಿ ಉದುರುತ್ತಿರುವುದು ಬೆಳಗಾರರ ಆತಂಕಕ್ಕೆ ಕಾರಣವಾಗಿದೆ.

ಆಂಧ್ರ, ತಮಿಳುನಾಡಿಗೆ ಡಿ.5ಕ್ಕೆ ಮೈಚಾಂಗ್‌ ಸೈಕ್ಲೋನ್‌: ಭಾರಿ ಮಳೆ

Dec 04 2023, 01:30 AM IST
ಭುವನೇಶ್ವರ್‌: ಬಂಗಾಳಕೊಲ್ಲಿಯ ಆಳವಾದ ವಾಯುಭಾರ ಕುಸಿತವು ಭಾನುವಾರ ‘ಮೈಚಾಂಗ್’ ಚಂಡಮಾರುತವಾಗಿ ಪರಿವರ್ತನೆಗೊಂಡಿದೆ.

ಬೆಳ್ತಂಗಡಿ ತಾಲೂಕಿನಲ್ಲಿ ಉತ್ತಮ ಮಳೆ

Nov 12 2023, 01:03 AM IST
ಬೆಳ್ತಂಡಿ ತಾಲೂಕಿನಲ್ಲಿ ಉತ್ತಮ ಮಳೆ, ನದಿಗಳಲ್ಲಿ ನೀರಿನ ಹರಿವು ಹೆಚ್ಚಳ

ಕೋಟೆನಾಡಲ್ಲಿ ಮುಂದುವರಿದೆ ಮಳೆ ಅಬ್ಬರ

Nov 10 2023, 01:05 AM IST
ಕೋಟೆನಾಡು ಚಿತ್ರದುರ್ಗದಲ್ಲಿ ಮಳೆ ಅಬ್ಬರ ಮುಂದುವರಿದಿದ್ದು, ಬುಧವಾರ ರಾತ್ರಿಯಿಂದೀಚೆಗೆ ಸುರಿದ ಮಳೆಯಿಂದಾಗಿ ಹಲವು ಚೆಕ್ ಡ್ಯಾಂಗಳ ಭರ್ತಿಯಾಗಿವೆ. ಚಿತ್ರದುರ್ಗ ತಾಲೂಕಿನ ಕಾತ್ರಾಳು ಕೆರೆ ಕೋಡಿ ಬಿದ್ದಿದ್ದು, ಜಿನಿಗೆ ಹಳ್ಳ ಭರ್ತಿಯಾಗಿ ಹರಿಯುತ್ತಿದೆ. ಇದರಿದಾಗಿ ಜಗಳೂರು ತಾಲೂಕಿನ ಸಂಗೇನಹಳ್ಳಿ ಕೆರೆಯ ನೀರಿನ ಪ್ರಮಾಣ ಏರಿಕೆಯಾಗಿದೆ. ಹೊಸದುರ್ಗ ತಾಲೂಕಿನಲ್ಲಿ ಮಳೆಯಾಗುತ್ತಿರುವುದರಿಂದ ವಿವಿ ಸಾಗರಕ್ಕೆ ಒಳ ಹರಿವು ಹೆಚ್ಚಳವಾಗಿದೆ.

ಜಿಲ್ಲಾದ್ಯಂತ ಭಾರಿ ಮಳೆ ತುಂಬಿ ಹರಿದ ಹಳ್ಳ ಕೊಳ್ಳ

Nov 10 2023, 01:03 AM IST
ಜಿಲ್ಲಾದ್ಯಂತ ತಡವಾಗಿಯಾದರೂ ಹಿಂಗಾರು ಮಳೆ ಅಬ್ಬರಿಸಿದ್ದು, ಜಿಲ್ಲಾದ್ಯಂತ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ಬಹುತೇಕ ರೈತರು ಸಂತಸ ವ್ಯಕ್ತಪಡಿಸಿದ್ದಾರೆ. ಆದರೆ, ಬೆಳೆ ಕಟಾವು ಮಾಡುತ್ತಿರುವ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ತ.ನಾಡಲ್ಲಿ ಭಾರೀ ಮಳೆ: ಶಾಲಾ ಕಾಲೇಜಿಗೆ ರಜೆ

Nov 10 2023, 01:03 AM IST
ತಮಿಳುನಾಡಿನಲ್ಲಿ ಗುರುವಾರ ಭಾರಿ ಮಳೆಯಾಗಿದ್ದು. ಹಲವೆಡೆ ಭೂಕುಸಿತ ಸಂಭವಿಸಿದೆ. ಹೀಗಾಗಿ ಹಲವು ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಮಳೆ ಕೊರತೆ: 40ಕ್ಕೂ ಅಧಿಕ ಗ್ರಾಮಗಳಲ್ಲಿ ಕುಡಿವ ನೀರಿನ ಸಮಸ್ಯೆ

Nov 10 2023, 01:02 AM IST
ಮಲೆನಾಡ ಗಡಿಯಲ್ಲಿರುವ ತಾಲೂಕಿನ 166 ಗ್ರಾಮಗಳಲ್ಲಿ ಮಳೆ ಕೊರತೆ, ಅಂತರ್ಜಲ ಸಮಸ್ಯೆಯಿಂದ 40ಕ್ಕೂ ಅಧಿಕ ಗ್ರಾಮಗಳು ಈ ಬಾರಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಿಸಬಹುದೆಂದು ನಿರೀಕ್ಷಿಸಲಾಗಿದ್ದು, ಇದಕ್ಕಾಗಿ ಖಾಸಗಿಯವರ ಕೊಳವೆ ಬಾವಿ ಅವಲಂಬಿಸುವುದು ಅನಿವಾರ್ಯವಾಗಿದೆ.
  • < previous
  • 1
  • ...
  • 124
  • 125
  • 126
  • 127
  • 128
  • 129
  • 130
  • 131
  • 132
  • next >

More Trending News

Top Stories
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
ಜಾತಿ ಸಮೀಕ್ಷೆಗೆ ಸಚಿವರಲ್ಲಿ ಭಿನ್ನಮತ ಸ್ಫೋಟ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved