• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯದ 4 ಜಿಲ್ಲೆಗಳಿಗೆ ಇಂದು ಎಲ್ಲೋ ಅಲರ್ಟ್‌ - 24 ಗಂಟೆಯಲ್ಲಿ ಭಾರೀ ಮಳೆ

May 02 2025, 07:33 AM IST

4 ಜಿಲ್ಲೆಗಳಲ್ಲಿ ಶುಕ್ರವಾರ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಈ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಿಸಿದೆ.

1 ತಾಸು ಮಳೆ ಅಬ್ಬರಕ್ಕೆ ರಾಜಧಾನಿ ಗಡಗಡ !

May 02 2025, 01:34 AM IST

ರಾಜಧಾನಿ ಬೆಂಗಳೂರಿನಲ್ಲಿ ಗುರುವಾರ ಸಂಜೆ ಸುರಿದ ಧಾರಾಕಾರ ಗಾಳಿ ಮಳೆಗೆ ಹಲವು ಪ್ರದೇಶದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣ 

ಬಂಗಾಳ ಕೊಲ್ಲಿಯಲ್ಲಿ ಸೈಕ್ಲೋನ್‌ ಮುಂದಿನ 6 ದಿನ ರಾಜ್ಯದಲ್ಲಿ ಮಳೆ

May 01 2025, 10:32 AM IST

ರಾಜ್ಯದಲ್ಲಿ ಉಷ್ಣಾಂಶ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮುಂದಿನ ಆರು ದಿನಗಳವರೆಗೆ ಬೆಂಗಳೂರು, ಕರಾವಳಿ ಭಾಗ ಹಾಗೂ ಮಲೆನಾಡು ಪ್ರದೇಶದ ಕೆಲವೆಡೆ ಸಾಮಾನ್ಯ ಮಳೆ ಸುರಿಯಲಿದೆ

ಬಿರುಗಾಳಿ ಸಹಿತ ಭಾರೀ ಮಳೆ: ಧರೆಗುರುಳಿದ ಮರಗಳು..!

May 01 2025, 12:50 AM IST
ಶ್ರೀರಂಗಪಟ್ಟಣ ತಾಲೂಕಿನ ಅರಕೆರೆ ಗ್ರಾಮದ ಕೆ.ರಾಜು ಅವರಿಗೆ ಸೇರಿದ್ದ ಸುಮಾರು 2.5 ಎಕರೆಯಲ್ಲಿ ಬೆಳೆದಿದ್ದ ಬಾಳೆ ತೋಟೆ ಬಿರುಗಾಳಿಯಿಂದ ಸಂಪೂರ್ಣ ನೆಲಕ್ಕುರುಳಿವೆ. ಇದರಿಂದ ಫಸಲು ಕೈಗೆ ಸಿಗುವ ವೇಳೆ ಘಟನೆ ನಡೆದು ನಷ್ಟಕ್ಕೊಳಗಾಗಿರುವ ರೈತ ಕಂಗಾಲಾಗಿದ್ದಾರೆ.

ಮಳೆ-ಗಾಳಿ ಅಬ್ಬರಕ್ಕೆ ನಲುಗಿದ ಲಕ್ಷ್ಮೇಶ್ವರ ತಾಲೂಕಿನ ಜನತೆ

Apr 28 2025, 11:52 PM IST
ಮುಂಗಾರು ಮಳೆಯ ಅಬ್ಬರ ತಾಲೂಕಿನ ಅನೇಕ ಕಡೆಗಳಲ್ಲಿ ಅವಾಂತರ ಸೃಷ್ಟಿ ಮಾಡಿದ್ದು, ಅನೇಕ ಗ್ರಾಮಗಳ ಭಾನುವಾರ ಸಂಜೆ ಸುರಿದ ಭಾರಿ ಮಳೆ ಮತ್ತು ಬಿರುಗಾಳಿಗೆ ಅನೇಕ ಅನಾಹುತಗಳು ಉಂಟಾಗಿವೆ. ತಾಲೂಕಿನ ಹಲವು ಗ್ರಾಮಸ್ಥರು ಮಳೆಯ ಅಬ್ಬರಕ್ಕೆ ಪರದಾಡುವಂತಾಗಿದೆ.

ಸಿಡಿಲಿನ ಆರ್ಭಟದೊಂದಿಗೆ ಭಾರಿ ಗಾಳಿ-ಮಳೆ

Apr 28 2025, 11:48 PM IST
ಮೈನಳ್ಳಿ ಗ್ರಾಮದಲ್ಲಿ ಸಿಡಿಲಿನ ಹೊಡೆತಕ್ಕೆ ಮನೆ ಹೆಂಚುಗಳು ಛಿದ್ರವಾಗಿ ಮನೆಯಲ್ಲಿದ್ದವರು ಸಿಡಿಲಿನ ಆಘಾತದಿಂದ ಐವರು ಗಾಯಗೊಂಡಿದ್ದಾರೆ.

ಗದಗ-ಬೆಟಗೇರಿಯಲ್ಲಿ ಭಾರೀ ಮಳೆ

Apr 27 2025, 01:47 AM IST
ಗದಗ-ಬೆಟಗೇರಿ ಅವಳಿ ನಗರದಲ್ಲಿ ಶನಿವಾರ ಮಧ್ಯಾಹ್ನವೇ ಗುಡುಗು ಸಿಡಿಲಿನ ಅಬ್ಬರ ಜೋರಾಗಿತ್ತು. ಆದರೆ ಅಲ್ಪ ಪ್ರಮಾಣದ ಮಳೆಯಾಯಿತು.

ಹಾವೇರಿಯಲ್ಲಿ ಗುಡುಗು, ಗಾಳಿ ಸಹಿತ ಮಳೆ

Apr 27 2025, 01:45 AM IST
ಕಟಾವು ಮಾಡಿ ಒಣಗಲು ಹಾಕಿದ್ದ ಮೆಕ್ಕೆಜೋಳ, ಶೇಂಗಾ ಸೇರಿದಂತೆ ವಿವಿಧ ಬೆಳೆಗಳು ಹಾನಿಯಾಗಿ ರೈತರು ಸಂಕಷ್ಟ ಎದುರಿಸುವಂತಾಯಿತು.

ನಾಳೆಯಿಂದ ರಾಜ್ಯದಲ್ಲಿ ಮತ್ತೆ ಮಳೆ ಹೆಚ್ಚಾಗುವ ಮುನ್ಸೂಚನೆ

Apr 26 2025, 08:39 AM IST

ರಾಜ್ಯದಲ್ಲಿ ಕೆಲ ದಿನ ವಿರಾಮ ನೀಡಿದ ಮಳೆ ಮತ್ತೆ ಭಾನುವಾರದಿಂದ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಈ ಬಾರಿ ಪೂರ್ವ ಮುಂಗಾರು ಮಳೆ ಅಬ್ಬರ ಜೋರಾಗಿದ್ದು, ವಾಡಿಕೆಗಿಂತ ಹೆಚ್ಚಿನ ಮಳೆಯಾಗಿದೆ.

ಮುಂದುವರೆದ ಮುಂಗಾರು ಪೂರ್ವ ಮಳೆ ರುದ್ರನರ್ತನ

Apr 26 2025, 12:51 AM IST
ಲೋಕೂರು ಗ್ರಾಮದ ಈರಪ್ಪ ಗೋಕಾವಿ ಎಂಬುವವರಿಗೆ ಸೇರಿದ ಮನೆಯ ಮೇಲೆ ನೀರಲು ಮರ ಮುರಿದು ಬಿದ್ದಿದೆ.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 119
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved