• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಳೆ-ಬಿರುಗಾಳಿಗೆ 10 ಸಾವಿರ ಹೆಕ್ಟೇರ್‌ ಬೆಳೆ ಹಾನಿ, ಸಿಡಿಲಿಗೆ ಇಬ್ಬರು ಬಲಿ

Apr 12 2025, 12:45 AM IST
ಗಂಗಾವತಿ, ಕಾರಟಗಿ ಮತ್ತು ಕನಕಗಿರಿ ತಾಲೂಕು ವ್ಯಾಪ್ತಿಯಲ್ಲಿ ಆಲಿಕಲ್ಲು ಮಳೆಯಿಂದಾಗಿ ಕಟಾವಿಗೆ ಬಂದಿದ್ದ 8ರಿಂದ 9 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆದಿದ್ದ ಭತ್ತ ನೆಲಕಚ್ಚಿದ್ದು, ಒಂದು ಕಾಳು ಸಹ ಸಿಗದಂತಾಗಿದೆ. ಇದು ಪ್ರಾಥಮಿಕ ಮಾಹಿತಿಯಾಗಿದ್ದು, ಹಾನಿ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ.

ಮುಂಗಾರು ಪೂರ್ವ ಮಳೆ ತನ್ನ ಆರ್ಭಟ ಮುಂದುವರಿಸಿದ್ದು, ಸಾವಿರಾರು ಹೆಕ್ಟೇರ್‌ ಬೆಳೆ ಹಾನಿ : ಸಿಡಿಲಿಗೆ 3 ಬಲಿ

Apr 12 2025, 12:45 AM IST

ಮುಂಗಾರು ಪೂರ್ವ ಮಳೆ ತನ್ನ ಆರ್ಭಟ ಮುಂದುವರಿಸಿದ್ದು, ಕೊಪ್ಪಳ, ವಿಜಯನಗರ, ದಕ್ಷಿಣ ಕನ್ನಡ, ಕಲಬುರಗಿ, ಚಾಮರಾಜನಗರ ಸೇರಿ 8 ಜಿಲ್ಲೆಗಳಲ್ಲಿ ಬಿರುಗಾಳಿ, ಆಲಿಕಲ್ಲು ಸಹಿತ ಭಾರಿ ಮಳೆ ಸುರಿದು ರೈತರಿಗೆ ಅಪಾರ ನಷ್ಟ ಸಂಭವಿಸಿದೆ.  

ಮಳೆ ಆರ್ಭಟಕ್ಕೆ ನೆಲಕ್ಕುರುಳಿದ ಭತ್ತದ ಬೆಳೆ

Apr 11 2025, 12:31 AM IST
ಕೊಪ್ಪಳ ತಾಲೂಕಿನ ಕೆಲವೆಡೆ, ಕಾರಟಗಿ, ಕುಕನೂರು ಹಾಗೂ ಗಂಗಾವತಿ ತಾಲೂಕಿನಲ್ಲಿ ಆಲಿಕಲ್ಲಿನೊಂದಿಗೆ ಮಳೆ ಸುರಿದಿದೆ. ಕುಕನೂರು ತಾಲೂಕಿನ ಬೆಣಕಲ್ ಗ್ರಾಮದಲ್ಲಿ ಅನುದಾನಿತ ನೃಪತುಂಗ ಪ್ರೌಢಶಾಲೆಯ ಕೊಠಡಿಯ ಮುಂದಿನ ಚಾವಣಿಯ ತಗಡು ಹಾರಿವೆ.

ಮಳೆ: ಬಂಟ್ವಾಳ ತಾಲೂಕಿನ ಹಲವೆಡೆ ಭಾರೀ ಹಾನಿ

Apr 10 2025, 01:20 AM IST
ಬಂಟ್ವಾಳ ತಾಲೂಕಿನ ಹಲವೆಡೆ ಮಂಗಳವಾರ ಸಂಜೆ ಸುರಿದ ಭಾರೀ ಗಾಳಿ, ಮಳೆಗೆ ತಾಲೂಕಿನ ಹಲವೆಡೆ ಹಾನಿಯಾಗಿದೆ.ಕೆಲವೆಡೆ ಬೃಹತ್ ಮರಗಳು ಧರೆಗುರುಳಿದರೆ, ಇನ್ನು ಅನೇಕ ಕಡೆಗಳಲ್ಲಿ ಧಾರ್ಮಿಕ ಕಾರ್ಯಕ್ರಮಗಳಿಗೆ ಹಾಕಲಾದ ಬ್ಯಾನರ್‌ಗಳು ನೆಲಕಚ್ಚಿವೆ, ಹಲವು ಮನೆಗಳು ಹೆಂಚು, ತಗಡು ಶೀಟುಗಳು ಹಾರಿ ಬಿದ್ದಿವೆ.

ಮಳೆ ಹಾನಿ- ಬೆಳ್ತಂಗಡಿ: ಗಾಳಿ, ಮಳೆಗೆ ವ್ಯಾಪಕ ಹಾನಿ

Apr 10 2025, 01:17 AM IST
ಮಂಗಳವಾರ ಅಪರಾಹ್ನ ಮಳೆಯೊಂದಿಗೆ ಭಾರಿ ಗಾಳಿ ಬೀಸಿದ್ದುಬೆಳ್ತಂಗಡಿ ತಾಲೂಕಿನಲ್ಲಿ ವ್ಯಾಪಕ ಹಾನಿ ಸಂಭವಿಸಿದೆ. ಕಕ್ಕಿಂಜೆ, ಚಾರ್ಮಾಡಿ, ಮುಂಡಾಜೆ,ಕಲ್ಮಂಜ, ಚಿಬಿದ್ರೆ, ತೋಟತ್ತಾಡಿ, ಉಜಿರೆ ಮೊದಲಾದ ಪರಿಸರದಲ್ಲಿ ಗಾಳಿಯ ತೀವ್ರತೆ ತೀರಾ ಹೆಚ್ಚಾಗಿತ್ತು.

ಮಳೆ ಗಾಳಿಗೆ ಧರೆಗುರುಳಿದ ಮಾವು

Apr 10 2025, 01:15 AM IST
ಮಾವಿನ ಫಸಲು ಕೈ ಸೇರುವ ಮುಂಚೆ ಮಳೆರಾಯನ ಆರ್ಭಟದಿಂದ ಸಾವಿರಾರು ನಷ್ಟವುಂಟಾಗಿದೆ

ಜಿಲ್ಲೆಯ ವಿವಿಧೆಡೆ ಗುಡುಕು ಸಹಿತ ಮಳೆ

Apr 08 2025, 01:48 AM IST
ಮಸ್ಕಿ: ತಾಲೂಕಿನಾದ್ಯಂತ ಗುಡುಗು ಹಾಗೂ ಗಾಳಿಯಿಂದ ಕೂಡಿದ ಮಳೆಯಾಗಿದೆ. ಅಕಾಲಿಕವಾಗಿ ಸುರಿದ ಮಳೆಯಿಂದಾಗಿ ರೈತರು ಬೆಳೆದಿದ್ದ ಭತ್ತದ ಬೆಳೆ ನೆಲ ಕಚ್ಚಿದ್ದು ಅಪಾರ ಪ್ರಮಾಣದ ಹಾನಿಯಾಗಿ ರೈತರು ಸಂಕಷ್ಟಕ್ಕೆ ಸಿಲುಕುವಂತಾಗಿದೆ.

ಹೊನ್ನಾಳಿಯಲ್ಲಿ ಗಾಳಿ-ಮಳೆ: ಧರೆಗುರುಳಿದ ವಿದ್ಯುತ್‌ ಕಂಬಗಳು

Apr 08 2025, 12:35 AM IST
ಬೇಸಿಗೆ ಬಿರುಬಿಸಿಲಿನಿಂದ ಇಡೀ ತಾಲೂಕಿನಲ್ಲಿ ಭೂಮಿ ಕಾದ ಕಾವಲಿಯಂತಾಗಿದ್ದು, ಬಿಸಿಲಿನ ಧಗೆಗೆ ಜನ ಹೈರಾಣಾಗಿದ್ದರು. ಶನಿವಾರ ರಾತ್ರಿ ತಾಲೂಕಿನಾದ್ಯಂತ ಬಿರುಸಿನ ಗಾಳಿಸಹಿತ ಕೆಲ ಸಮಯ ಸುರಿದ ಮುಂಗಾರು ಪೂರ್ವ ಮಳೆ ಸ್ವಲ್ಪಮಟ್ಟಿನ ತಂಪು ವಾತಾವರಣ ಸೃಷ್ಠಿಸಿತು.

ರಂಗ-ಶಂಕರನ ಕೃಪೆಯಿಂದ ನಾಡಿಗೆ ಮಳೆ-ಬೆಳೆಯಾಗಲಿ

Apr 08 2025, 12:33 AM IST
ದಿನದಿಂದ ದಿನಕ್ಕೆ ಬೇಸಿಗೆ ತೀವ್ರತೆ ಹೆಚ್ಚಾಗುತ್ತಿದ್ದು ಪ್ರಕೃತಿಯಲ್ಲೂ ಅಸಮತೋಲನ ಉಂಟಾಗಿ ಹನಿ ಹನಿ ನೀರಿಗಾಗಿ ಜನ ಜಾನುವಾರುಗಳು ಪರದಾಡುವಂತಾಗಿದ್ದು ಶ್ರೀ ಕ್ಷೇತ್ರದ ಆರಾಧ್ಯ ದೈವಗಳಾದ ರಂಗ-ಶಂಕರ ಹಾಗೂ ಹಿರಿಯ ಶ್ರೀಗಳವರ ಕೃಪೆಯಿಂದ ಕಲ್ಪತರು ನಾಡಿಗೆ ಆದಷ್ಟು ಬೇಗ ಮಳೆ ಬರುವ ಮೂಲಕ ಎಲ್ಲರ ದಾಹ ತೀರುವಂತಾಗಿ ಉತ್ತಮ ಕೃಷಿ ಚಟುವಟಿಕೆಗಳು ಪ್ರಾರಂಭವಾಗಲಿ ಎಂದು ಕೆರೆಗೋಡಿ-ರಂಗಾಪುರ ಸುಕ್ಷೇತ್ರಾಧ್ಯಕ್ಷರಾದ ಶ್ರೀ ಗುರುಪರದೇಶಿಕೇಂದ್ರ ಸ್ವಾಮೀಜಿಯವರು ಹರಸಿದರು.

ಜಿಲ್ಲೆಯ ವಿವಿಧೆಡೆ ಜೋರು ಮಳೆ

Apr 06 2025, 01:46 AM IST
ಶಿವಮೊಗ್ಗ: ಶಿವಮೊಗ್ಗ ನಗರ ಸೇರಿದಂತೆ ವಿವಿಧೆಡೆ ಶನಿವಾರ ಸಂಜೆ ಜೋರು ಮಳೆ ಸುರಿದಿದೆ. ಇದರಿಂದ ಜಿಲ್ಲೆಯ ವಾತಾವರಣ ತುಸು ತಂಪಾಗಿದೆ.
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 119
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved