• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯದಲ್ಲಿ ಮುಂಗಾರು ಆರ್ಭಟ : 6 ಜಿಲ್ಲೆಗಳಲ್ಲಿ ಭಾರಿ ಮಳೆ ರೆಡ್‌ ಅಲರ್ಟ್‌

May 26 2025, 12:19 AM IST
15 ದಿನ ಮೊದಲೇ ರಾಜ್ಯ ಪ್ರವೇಶಿಸಿರುವ ಮುಂಗಾರು ಮಾರುತ ಮಲೆನಾಡು, ಕರಾವಳಿ ಭಾಗದಲ್ಲಿ ಭಾನುವಾರ ಆರ್ಭಟ ಆರಂಭಿಸಿದೆ. ಪರಿಣಾಮವಾಗಿ 10ಕ್ಕೂ ಅಧಿಕ ಜಿಲ್ಲೆಗಳಲ್ಲಿ ಗಾಳಿ ಸಹಿತ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.

ಭಾರಿ ಮಳೆ: ಕಾರ್ಕಳ, ಹೆಬ್ರಿಯಲ್ಲಿ ಉಕ್ಕಿ ಹರಿದ ನದಿಗಳು

May 26 2025, 12:04 AM IST
ಕಾರ್ಕಳ ತಾಲೂಕಿನ ಪ್ರಮುಖ ನದಿಯಾದ ಸ್ವರ್ಣ ನದಿಯ ಉಪನದಿಗಳಾದ ಮಂಜಲ್ತಾರ್, ಸೂರಂಟೆ ನದಿ, ನಡುಹಳ್ಳ, ಹಪ್ಪನಡ್ಕ, ಹೆಗ್ಡೆಬೆಟ್ಟು ಚೌಕಿ ನದಿಗಳಲ್ಲೂ ನೀರಿನ‌ಮಟ್ಟ ಏರಿಕೆಯಾಗಿದೆ. ಮಾಳದ ಕಡಾರಿ, ಕೆರುವಾಶೆ, ಮುಂಡ್ಲಿ ಡ್ಯಾಂ ಹಾಗೂ ಏತನೀರಾವರಿ ಯೋಜನೆಯ ಅಣೆಕಟ್ಟಿನ ಮೂರು ಗೇಟುಗಳನ್ನು ತೆರೆಯಲಾಗಿದ್ದು, ನದಿಯಲ್ಲಿ ನೀರಿನ ಹರಿವು ಹೆಚ್ಚಿದೆ.

ಕೊಡಗು ಜಿಲ್ಲಾದ್ಯಂತ ಭಾರಿ ಗಾಳಿ ಮಳೆ: ಜನ ಜೀವನ ತತ್ತರ

May 26 2025, 12:00 AM IST
ಜಿಲ್ಲಾದ್ಯಂತ ಭಾನುವಾರ ಕೂಡ ಗಾಳಿ ಸಹಿತ ಮಳೆಯಾಗಿದೆ. ಮುಂಗಾರು ಮಳೆಗೆ ಜನರು ತತ್ತರಿಸಿದ್ದಾರೆ.

ಜಿಲ್ಲೆಯಾದ್ಯಂತ ಭಾರೀ ಮಳೆ, ಗಾಳಿ: ಮರ ಬಿದ್ದು ಓರ್ವ ಸಾವು

May 25 2025, 11:57 PM IST
ಚಿಕ್ಕಮಗಳೂರು, ಮಳೆಯ ಆರ್ಭಟಕ್ಕೆ ಕಾಫಿ ನಾಡು ತತ್ತರಿಸುತ್ತಿದೆ. ಬಲವಾಗಿ ಬೀಸುತ್ತಿರುವ ಗಾಳಿಗೆ ಮರ, ವಿದ್ಯುತ್‌ ಕಂಬಗಳು ಧರೆ ಗುರುಳುತ್ತಿವೆ. ಮಲೆನಾಡಿನ ಮಂದಿ ಮನೆಯಿಂದ ಹೊರಗೆ ಬರಲು ಭಯಭೀತರಾಗಿದ್ದಾರೆ. ಭಾನುವಾರ ಚಲಿಸುತ್ತಿದ್ದ ಆಟೋ ಮೇಲೆ ಬೃಹತ್ ಗಾತ್ರದ ಮರ ಬಿದ್ದ ಪರಿಣಾಮ ಆಟೋ ಚಾಲನೆ ಮಾಡುತ್ತಿದ್ದ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ರಸ್ತೆ ಕಾಣದೆ ಎರಡು ಕಾರುಗಳು ಸಮೀಪದ ಹಳ್ಳ ಹಾಗೂ ಉಪ ನದಿಗೆ ಬಿದ್ದಿವೆ.

ಗಾಳಿ ಸಹಿತ ಬಿರುಸಿನ ಮಳೆ

May 25 2025, 03:02 AM IST
ಹೋಬಳಿ ವ್ಯಾಪ್ತಿ ಬಿರುಸಿನ ಮಳೆಯಾಗಿದೆ. ಹಲವೆಡೆ ವಿದ್ಯುತ್‌ ಕಡಿತ ಉಂಟಾಗಿದೆ.

ಹದವಾದ ಮಳೆ, ಬಿತ್ತನೆ ತವಕದಲ್ಲಿ ನರಗುಂದ ತಾಲೂಕಿನ ರೈತರು

May 25 2025, 02:25 AM IST
ನರಗುಂದ ತಾಲೂಕಿನಲ್ಲಿ ಮುಂಗಾರು ಪೂರ್ವದ ಮಳೆ ಹದವಾಗಿ ಸುರಿದಿದ್ದು, ಉಳುಮೆ ಮಾಡಲು ರೈತರಿಗೆ ಅನುಕೂಲವಾಗಿದೆ. ಜೂ. 25ರಂದು ಪ್ರಾರಂಭವಾಗುವ ರೋಹಿಣಿ ಮಳೆ ಮೇಲೆ ನಿರೀಕ್ಷೆ ಇದ್ದು, ರೈತರು ಮುಂಗಾರು ಬೀಜಗಳ ಬಿತ್ತನೆ ತವಕದಲ್ಲಿದ್ದಾರೆ.

ಮಳೆ: ತುಂಗಾ ಜಲಾಶಯದಿಂದ ನೀರು ಬಿಡುವ ಸಾಧ್ಯತೆ

May 25 2025, 01:57 AM IST
ತುಂಗಾ ನದಿ ಜಲಾನಯನ ಪ್ರದೇಶದಲ್ಲಿ ಕಳೆದ ಕೆಲ ದಿನಗಳಿಂದ ಮಳೆಯಾಗುತ್ತಿದ್ದು, ಶಿವಮೊಗ್ಗ ಸಮೀಪದ ಗಾಜನೂರಿನ ತುಂಗಾ ಜಲಾಶಯ ಬಹುತೇಕ ಭರ್ತಿಯಾಗಿದೆ.

ಸೋಮವಾರಪೇಟೆ: ಪಟ್ಟಣ , ಗ್ರಾಮೀಣ ಪ್ರದೇಶದಲ್ಲಿ ಭಾರಿ ಮಳೆ, ಜನಜೀವನ ಅಸ್ತವ್ಯಸ್ತ

May 25 2025, 01:38 AM IST
ಕಳೆದ ಎರಡು ದಿನಗಳಿಂದ ಪಟ್ಟಣ ಸೇರಿದಂತೆ ಗ್ರಾಮೀಣ ಭಾಗಗಳಲ್ಲಿ ನಿರಂತರ ಮಳೆ ಸುರಿಯುತ್ತಿದೆ. ಭಾರಿ ಮಳೆಗೆ ಕಾಮಗಾರಿಗಳು ಕೊಚ್ಚಿ ಹೋಗಿವೆ.

ಮಳೆ ಹಾನಿ ಪ್ರದೇಶಗಳಿಗೆ ಹಾವೇರಿ ಜಿಲ್ಲಾಧಿಕಾರಿ ಭೇಟಿ

May 25 2025, 01:35 AM IST
ಹಾವೇರಿ ಜಿಲ್ಲೆಯ ವಿವಿಧ ನಗರಗಳಿಗೆ ಶನಿವಾರ ಜಿಲ್ಲಾಧಿಕಾರಿ ಡಾ. ವಿಜಯ ಮಹಾಂತೇಶ ದಾನಮ್ಮನವರ ಭೇಟಿ ನೀಡಿ ಚರಂಡಿ, ರಾಜಕಾಲುವೆ ಹಾಗೂ ಕುಡಿಯುವ ನೀರಿನ ಪೈಪ್‌ಲೈನ್ ದುರಸ್ತಿ ಕಾರ್ಯ ವೀಕ್ಷಿಸಿದರು.

ರಾಜ್ಯದಲ್ಲಿ ಮುಂದುವರೆದ ಮಳೆ: 5 ಜಿಲ್ಲೆಗಳಲ್ಲಿ ಬಾರಿ ಬೆಳೆ ಹಾನಿ

May 24 2025, 11:39 AM IST

ರಾಜ್ಯದಲ್ಲಿಮುಂಗಾರು ಪೂರ್ವ ಮಳೆ ಮುಂದುವರೆದಿದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಧಾರವಾಡ, ಕೊಡಗು ಸೇರಿ ವಿವಿಧ ಜಿಲ್ಲೆಗಳಲ್ಲಿ ಶುಕ್ರವಾರವೂ ವರ್ಷಧಾರೆ ಸುರಿದಿದೆ

  • < previous
  • 1
  • ...
  • 19
  • 20
  • 21
  • 22
  • 23
  • 24
  • 25
  • 26
  • 27
  • ...
  • 132
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved