• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪುತ್ತೂರು, ಬೆಳ್ತಂಗಡಿ: ವಿವಿಧೆಡೆ ಗುಡುಗು ಸಹಿತ ಮಳೆ

Apr 03 2025, 12:30 AM IST
ಪುತ್ತೂರು ತಾಲೂಕಿನ ಹಲವು ಕಡೆಗಳಲ್ಲಿ ಬುಧವಾರ ಸಂಜೆ ಮಳೆ ಗುಡುಗು ಸಹಿತ ಮಳೆಯಾಗಿದೆ. ಪುತ್ತೂರು ನಗರ, ಗ್ರಾಮೀಣ ಪ್ರದೇಶಗಳಾದ ಕುಂಬ್ರ, ತಿಂಗಳಾಡಿ, ಪಾಣಾಜೆ, ಕಬಕ, ಕೋಡಿಂಬಾಡಿ, ಈಶ್ವರಮಂಗಲ, ಕಾವು ಮತ್ತಿತರ ಕಡೆಗಳಲ್ಲಿ ಉತ್ತಮ ಮಳೆಯಾಗಿದೆ.

ಇಂದಿನಿಂದ ಒಂದು ವಾರ ಕಾಲ ರಾಜ್ಯದಲ್ಲಿ ಗಾಳಿ ಸಹಿತ ಮಳೆ - ಯೆಲ್ಲೋ ಅಲರ್ಟ್‌ : ಹವಾಮಾನ ಇಲಾಖೆ ಮುನ್ಸೂಚನೆ

Apr 02 2025, 01:03 AM IST

ರಾಜ್ಯಾದ್ಯಂತ ಬುಧವಾರದಿಂದ ಒಂದು ವಾರ ಕಾಲ ಭಾರೀ ಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಂದಿನ 4 ದಿನ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮಳೆ? - ಉತ್ತರ ಒಳನಾಡಿನಲ್ಲಿ ಒಣಹವೆ, ಚದುರಿದಂತೆ ಮಳೆ

Apr 01 2025, 10:15 AM IST

ಬಿಸಿಲಿನ ಬೇಗೆಯ ನಡುವೆ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮುಂದಿನ ಐದು ದಿನಗಳ ಅವಧಿಯಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಯುಗಾದಿಯಂದು ಸುರಿದ ಮಳೆ ಗಾಳಿಗೆ ವಿವಿಧೆಡೆ ಹಾನಿ

Apr 01 2025, 12:49 AM IST
ಬಾಳೆಹೊನ್ನೂರು, ವಿಶ್ವಾವಸು ಸಂವತ್ಸರದ ಯುಗಾದಿಯ ಮೊದಲ ದಿನ ಬಾಳೆಹೊನ್ನೂರು ಸೇರಿದಂತೆ ವಿವಿಧೆಡೆ ಸುರಿದ ಗಾಳಿ, ಮಳೆಗೆ ಹಲವು ಕಡೆಗಳಲ್ಲಿ ಹಾನಿ ಸಂಭವಿಸಿದೆ.

ಅಕಾಲಿಕ ಮಳೆ: ಸಾಗರ ತಾಲೂಕಿನಲ್ಲಿ 5 ಕೋಟಿಗೂ ಅಧಿಕ ನಷ್ಟ

Mar 28 2025, 12:36 AM IST
MLA Gopalakrishna Belur visits houses damaged by wind and

ಮಾರ್ಚಲ್ಲಿ 69% ಹೆಚ್ಚು ಮಳೆ - ಇನ್ನೂ ಒಂದು ವಾರ ಮುಂಗಾರು ಪೂರ್ವ ಮಳೆ : ಎಲ್ಲೆಲ್ಲಿ ?

Mar 28 2025, 12:34 AM IST
ಕರ್ನಾಟಕದಲ್ಲಿ ಈ ವರ್ಷ ಮಾರ್ಚ್‌ನಿಂದ ಪೂರ್ವ ಮುಂಗಾರು ಮಳೆ ಆರಂಭಗೊಂಡಿದೆ. ರಾಜ್ಯದಲ್ಲಿ ವಾಡಿಕೆ ಪ್ರಕಾರ ಸರಾಸರಿ 8.8 ರಷ್ಟು ಮಳೆಯಾಗಬೇಕು. ಆದರೆ, ಈ ಬಾರಿ 14.8 ಸೆಂ.ಮೀ. ನಷ್ಟು ಮಳೆಯಾಗುವ ಮೂಲಕ ವಾಡಿಕೆ ಪ್ರಮಾಣಕ್ಕಿಂತ ಶೇ.69 ರಷ್ಟು ಹೆಚ್ಚಿನ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಶಾಲೆಗೆ ನುಗ್ಗಿದ ಮಳೆ ನೀರು, ಶಿಕ್ಷಕರು, ಗ್ರಾಮಸ್ಥರಿಂದ ಮಕ್ಕಳ ರಕ್ಷಣೆ

Mar 28 2025, 12:30 AM IST
ತಾಲೂಕು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಭೇಟಿ ನೀಡಿ ಶಾಲೆ ಸುತ್ತಲೂ ಚರಂಡಿ ಹಾಗೂ ಕಂಪೌಂಡ್ ಹಾಗೂ ಶಾಲೆ ಅಭಿವೃದ್ಧಿಪಡಿಸುವ ಭರವಸೆ ನೀಡಿದ್ದು ಇನ್ನೂ ಈಡೇರಿಲ್ಲ

ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ಮುಂದುವರಿದ ಮುಂಗಾರು ಪೂರ್ವ ಮಳೆ ಆರ್ಭಟ : ಅನಾಹುತಗಳನ್ನು ಸೃಷ್ಟಿ

Mar 27 2025, 01:05 AM IST
ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಮಂಗಳವಾರ ಸಂಜೆ ಮತ್ತ ಬುಧವಾರ ಧಾರಾಕಾರವಾಗಿ ಸುರಿದಿದ್ದು, ಹಲವು ಅನಾಹುತಗಳನ್ನು ಸೃಷ್ಟಿ ಮಾಡಿದೆ.

ಕೊಡಗಿನ ಹಲವೆಡೆ ಧಾರಾಕಾರ ಮಳೆ

Mar 27 2025, 01:03 AM IST
ಕೊಡಗು ಜಿಲ್ಲೆಯ ಹಲವು ಕಡೆಗಳಲ್ಲಿ ಬುಧವಾರವೂ ಧಾರಾಕಾರ ಮಳೆಯಾಗಿದೆ. ಕುಶಾಲನಗರ ತಾಲೂಕಿನ ಕಣಿವೆ, ಹಕ್ಕೆ ತೊರೆನೂರು ವ್ಯಾಪ್ತಿಯಲ್ಲಿ ಭಾರಿ ಮಳೆಯಾಗಿದೆ. ಮಡಿಕೇರಿ ತಾಲೂಕಿನ ನಾಪೋಕ್ಲು, ನೆಲಜಿ ಸುತ್ತಮುತ್ತಲೂ ಆಲಿಕಲ್ಲು ಗುಡುಗು ಸಹಿತ ಕೆಲ ಸಮಯ ಭಾರಿ ಮಳೆ ಸುರಿಯಿತು.

ಮುಂಗಾರು ಮಳೆ ಮುನ್ನ ಬೀಜ, ಗೊಬ್ಬರದ ಕಾಳಜಿ

Mar 26 2025, 01:38 AM IST
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ಮಟ್ಟದ ಉಸ್ತುವಾರಿ ಸಮಿತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾತನಾಡಿದರು.
  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • ...
  • 119
  • next >

More Trending News

Top Stories
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
ಇಂಗ್ಲಿಷ್ ಮಾತಾಡುವವರು ನಾಚಿಕೆ ಪಡುವ ದಿನ ದೂರವಿಲ್ಲ: ಶಾ
ವಾರಾಂತ್ಯದಲ್ಲಿ ಇರಾನ್‌ ಮೇಲೆ ದಾಳಿಗೆ ಅಮೆರಿಕ ಸೇನೆ ಸಜ್ಜು
ಜಗತ್ತಿನ ಟಾಪ್‌ ವಿವಿ ಪಟ್ಟಿಯಲ್ಲಿ ಭಾರತದ 54 ವಿವಿಗಳಿಗೆ ಸ್ಥಾನ : ಚರಿತ್ರೇಲೇ ಮೊದಲು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved