• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಧಾರವಾಡದಲ್ಲಿ ಧಾರಾಕಾರ ಮಳೆ: ಗೋಡೆ ಕುಸಿದು ಇಬ್ಬರ ಸಾವು

Mar 26 2025, 01:38 AM IST
ಬೆಳಗ್ಗೆಯಿಂದ ಮಧ್ಯಾಹ್ನ ವರೆಗೆ ಬಿಸಿಲಿನ ವಾತಾರವಣ ಇದ್ದು, ನಂತರದಲ್ಲಿ ಮೋಡ ಮುಸುಕಿ ವಿಪರೀತ ಗಾಳಿ-ಗುಡುಗು-ಸಿಡಿಲಿನೊಂದಿಗೆ ಧಾರವಾಡದ ಸುತ್ತಲೂ ವಿವಿಧ ಊರುಗಳಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಸುರಿಯಿತು.

ಬಹುತೇಕ ಕಡೆಗಳಲ್ಲಿ ಗುಡುಗು, ಮಿಂಚಿನೊಂದಿಗೆ ಅಬ್ಬರದ ಮಳೆ

Mar 26 2025, 01:37 AM IST
ಕಾರವಾರದಲ್ಲಿ ಬಿರುಗಾಳಿ ಜೋರಾಗಿ ಬೀಸಿತಾದರೂ ಕೇವಲ ಒಂದು ನಿಮಿಷ ಮಾತ್ರ ಭರ್ರೆಂದು ಮಳೆ ಬಂದು ಮಾಯವಾಯಿತು.

ಭಾರಿ ಗಾಳಿ ಮಳೆ: ಕಾರ್ಕಳ, ಹೆಬ್ರಿ ತಾಲೂಕುಗಳಲ್ಲಿ ಹಾನಿ

Mar 26 2025, 01:33 AM IST
ಕಾರ್ಕಳ ಹಾಗೂ ಹೆಬ್ರಿ ತಾಲೂಕುಗಳಿಗೆ ಮಂಗಳವಾರ ಸಂಜೆ ಸುರಿದ ಮಳೆ ತಂಪೆರೆದಿದೆ. ಭಾರಿ ಗಾಳಿ, ಸಿಡಿಲು, ಮಳೆಯಿಂದಾಗಿ ವಿದ್ಯುತ್ ಪೂರೈಕೆ ವ್ಯತ್ಯಯ ಕಂಡಿತು. ಕಾರ್ಕಳ ತಾಲೂಕಿನಲ್ಲಿ ಭಾರಿ ಗಾಳಿಗೆ ಸಣ್ಣ ಪುಟ್ಟ ಹಾನಿ ಸಂಭವಿಸಿವೆ.

ಕಾಫಿ ಬೆಳೆಗಾರರಿಗೆ ಜೇನುತುಪ್ಪ ಉಣಬಡಿಸಿದ ಹೂ ಮಳೆ

Mar 26 2025, 01:32 AM IST
ಕೊಡಗಿನ ಗಡಿಯನ್ನು ಹೊಂದಿಕೊಂಡಿರುವ ಯಸಳೂರು ಹೋಬಳಿಯಲ್ಲಿ ಮಾರ್ಚ್ ೧೨ರಂದು ಸಹ ಮಳೆ ಹನಿ ಭೂಮಿ ಸೇರದಾಗಿದ್ದರೆ, ಮಾರ್ಚ್ ೨೪ರಂದು ಸಹ ಮಳೆಯಾಗದಿರುವುದು ಬೆಳೆಗಾರರ ಪಾಲಿಗೆ ಮುಂಗಾರು ಕಹಿಯಾಗಿದೆ. ಮಾರ್ಚ್ ತಿಂಗಳ ೧೨ರಂದು ಹೆತ್ತೂರು ಹೋಬಳಿಯಲ್ಲಿ ಸಾಧಾರಣ ಹಾಗೂ ಹಾನುಬಾಳ್ ಹೋಬಳಿಯಲ್ಲಿ ಧಾರಾಕಾರ ಮಳೆಯಾಗಿತ್ತು. ಆದರೆ, ಈ ಎರಡು ಹೋಬಳಿಯಲ್ಲಿ ಮಾರ್ಚ್೨೪ ರಂದು ಮಳೆಯಾಗದಿರುವುದು ಈ ಎರಡು ಹೋಬಳಿಯ ಕಾಫಿ ಬೆಳೆಗಾರರಿಗೆ ಬೇಸರ ಹೆಚ್ಚಿಸಿದೆ.

ಗದಗ, ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ರಭಸದ ಮಳೆ

Mar 26 2025, 01:31 AM IST
ಜಿಲ್ಲಾ ಕೇಂದ್ರ ಗದಗ ಹಾಗೂ ಲಕ್ಷ್ಮೇಶ್ವರದಲ್ಲಿ ಮಂಗಳವಾರ ರಭಸದ ಮಳೆ ಸುರಿದಿದೆ.

ಮಲೆನಾಡಿನಲ್ಲಿ ಗುಡುಗು ಸಹಿತ ಮುಂದುವರಿದ ಮಳೆ

Mar 26 2025, 01:30 AM IST
ಚಿಕ್ಕಮಗಳೂರು, ಜಿಲ್ಲೆಯ ಮಲೆನಾಡಿನಲ್ಲಿ ಗುಡುಗು, ಗಾಳಿ ಸಹಿತ ಮಂಗಳವಾರವೂ ಮಳೆ ಮುಂದುವರಿದು ಕೊಪ್ಪ, ಮೂಡಿಗೆರೆ, ಕಳಸ, ಶೃಂಗೇರಿ ಹಾಗೂ ಎನ್‌.ಆರ್‌.ಪುರ ತಾಲೂಕುಗಳಲ್ಲಿ ಮಧ್ಯಾಹ್ನದ ನಂತರ ಗುಡುಗು ಸಹಿತ ಮಳೆಯಾಗಿದೆ.

ಹಾವೇರಿ, ಗದಗ ಸೇರಿ ಹಲವು ಜಿಲ್ಲೆಗಳಲ್ಲಿ ಧಾರಾಕಾರವಾಗಿ ಸುರಿದ ಮುಂಗಾರು ಪೂರ್ವ ಅಕಾಲಿಕ ಮಳೆ

Mar 25 2025, 10:20 AM IST

ರಾಜ್ಯಾದ್ಯಂತ ಸೋಮವಾರವೂ ಮುಂಗಾರು ಪೂರ್ವ ಅಕಾಲಿಕ ಮಳೆ ಹಾವೇರಿ, ಗದಗ, ಚಿಕ್ಕಮಗಳೂರು, ಕೊಡಗು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಧಾರಾಕಾರವಾಗಿ ಸುರಿದಿದೆ.

ಲಕ್ಷ್ಮೇಶ್ವರ ತಾಲೂಕಿನಲ್ಲಿ ಆರ್ಭಟಿಸಿದ ಮಳೆ

Mar 25 2025, 12:52 AM IST
ಲಕ್ಷ್ಮೇಶ್ವರ ತಾಲೂಕಿನಲ್ಲಿ ಮಳೆ ತನ್ನ ಆರ್ಭಟ ತೋರಿಸಿದೆ. ತಾಲೂಕಿನ ರಾಮಗೇರಿ ಮತ್ತು ಬಸಾಪುರ ಗ್ರಾಮಗಳಲ್ಲಿ ಆಲಿಕಲ್ಲಿನ ಮಳೆ ಸುರಿಯುವ ಮೂಲಕ ರೈತಾಪಿ ವರ್ಗಕ್ಕೆ ಸಂತಸ ಮೂಡಿಸಿದೆ.

ಹಾವೇರಿ, ಗದಗ ಸೇರಿ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ

Mar 25 2025, 12:51 AM IST
ರಾಜ್ಯಾದ್ಯಂತ ಸೋಮವಾರವೂ ಮುಂಗಾರು ಪೂರ್ವ ಅಕಾಲಿಕ ಮಳೆ ಹಾವೇರಿ, ಗದಗ, ಚಿಕ್ಕಮಗಳೂರು, ಕೊಡಗು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಧಾರಾಕಾರವಾಗಿ ಸುರಿದಿದೆ.

ಸುರತ್ಕಲ್‌ ಶಾಲೆಗೆ ಮಳೆ ನೀರು ಕೊಯ್ಲು ಯಂತ್ರೋಪಕರಣ ಘಟಕ

Mar 25 2025, 12:51 AM IST
ಸುರತ್ಕಲ್‌ನ ಶ್ರೀ ಮಹಾಲಿಂಗೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಶ್ರೀ ವಿದ್ಯಾ ವಿನಾಯಕ ಆವರಣದಲ್ಲಿ ರೋಟರಿ ಸಂಸ್ಥೆಯು ನಿರ್ಮಿಸಿದ್ದ 2 ಲಕ್ಷ ರು. ಮೌಲ್ಯದ ಮಳೆ ನೀರು ಕೊಯ್ಲಿನ ಯಂತ್ರೋಪಕರಣ ಘಟಕವನ್ನು ಸೋಮವಾರ ಉದ್ಘಾಟಿಸಲಾಯಿತು.
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • ...
  • 119
  • next >

More Trending News

Top Stories
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
ಇಂಗ್ಲಿಷ್ ಮಾತಾಡುವವರು ನಾಚಿಕೆ ಪಡುವ ದಿನ ದೂರವಿಲ್ಲ: ಶಾ
ವಾರಾಂತ್ಯದಲ್ಲಿ ಇರಾನ್‌ ಮೇಲೆ ದಾಳಿಗೆ ಅಮೆರಿಕ ಸೇನೆ ಸಜ್ಜು
ಜಗತ್ತಿನ ಟಾಪ್‌ ವಿವಿ ಪಟ್ಟಿಯಲ್ಲಿ ಭಾರತದ 54 ವಿವಿಗಳಿಗೆ ಸ್ಥಾನ : ಚರಿತ್ರೇಲೇ ಮೊದಲು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved