• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯುಗಾದಿಯಿಂದ ಯುಗಾದಿಗೆ ಗ್ರಹಗಳ ಗಾದಿ ಬದಲು : ಮಳೆ, ಬೆಳೆ, ಶಾಂತಿ - ಕ್ಷೋಭೆಗಳಿಗೆ ‘ಗ್ರಹಗಳು ಕಾರಣ

Mar 21 2025, 11:06 AM IST

ಹಿಂದೂ ಧರ್ಮದ ಹೊಸ ವರ್ಷದ ಆರಂಭ ಯುಗಾದಿ. ಬೇವು-ಬೆಲ್ಲ ಹಂಚುವ ಈ ಹಬ್ಬದ ಸಂದರ್ಭ ಪಂಚಾಂಗದಲ್ಲಿಯೂ ಬದಲಾಗುತ್ತದೆ. ಒಳಿತನ್ನು ಹೇಳಿದರೆ ದೇವರ ಕೃಪೆಯೆಂದೂ, ಕೆಡಕನ್ನು ವಿವರಿಸಿದರೆ ಅದನ್ನು ತಪ್ಪಿಸಲು ದೇವರಿಗೆ ಮೊರೆ ಹೋಗುವುದೆಂದು ನಂಬಿಕೆ ಹಲವರದ್ದು

ಬಿರುಬಿಸಿಲಿನ ತಾಪ ಮೇಲೇರುತ್ತಿರುವ ಮಧ್ಯೆಯೇ ಉಡುಪಿ, ಚಿಕ್ಕಮಗಳೂರು ಸೇರಿ 7 ಜಿಲ್ಲೆಯಲ್ಲಿ ಮಳೆ

Mar 21 2025, 10:06 AM IST

ರಾಜ್ಯಾದ್ಯಂತ ಬಿರುಬಿಸಿಲಿನ ತಾಪ ಮೇಲೇರುತ್ತಿರುವ ಮಧ್ಯೆಯೇ ಗುರುವಾರ ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ವಿಜಯನಗರ, ಹಾವೇರಿ ಹಾಗೂ ಗದಗ ಜಿಲ್ಲೆಯ ಕೆಲವೆಡೆ ಗುರುವಾರ ಗುಡುಗು-ಮಿಂಚು ಸಹಿತ ಕೆಲ ಗಂಟೆಗಳ ಕಾಲ ಮಳೆಯಾಗಿದೆ.

ಹಾವೇರಿ ಜಿಲ್ಲೆಯಲ್ಲಿ ಗುಡುಗು ಸಹಿತ ಸುರಿದ ಮಳೆ

Mar 21 2025, 12:36 AM IST
ಹಾವೇರಿ, ಹಾನಗಲ್ಲ ತಾಲೂಕಿನ ಆಡೂರು ಭಾಗದಲ್ಲಿ ಸಂಜೆ 5 ಗಂಟೆ ಸುಮಾರಿಗೆ ಜೋರಾದ ಗಾಳಿ, ಗುಡುಗು ಸರಿತವಾಗಿ ಅರ್ಧ ಗಂಟೆಗೂ ಹೆಚ್ಚು ಕಾಲ ಜಿಟಿ ಜಿಟಿ ಮಳೆ ಸುರಿಯಿತು.

ದಾವಣಗೆರೆ ತಾಲೂಕು ವಿವಿಧೆಡೆ ಮಳೆ, ತಣಿದ ಇಳೆ

Mar 21 2025, 12:30 AM IST
ಕಾದ ಕಾವಲಿಯಂತಾಗಿದ್ದ ಭೂರಮೆ ತಣಿಸುವಂತೆ ತಾಲೂಕಿನ ಹೆಬ್ಬಾಳ್ ಸುತ್ತಮುತ್ತಲಿನ ಪ್ರದೇಶದಲ್ಲಿ 20 ನಿಮಿಷಕ್ಕೂ ಹೆಚ್ಚು ಕಾಲ ಒಂದೇ ಸಮನೆ ದಪ್ಪಹನಿಗಳ ಮಳೆಯಾಗಿದೆ. ವರ್ಷದ ಮೊದಲ ಮಳೆಗೆ ರೈತರು ಹರ್ಷಚಿತ್ತರಾಗಿದ್ದಾರೆ.

ಪೊನ್ನಂಪೇಟೆ ತಾಲೂಕಿನ ಹಲವೆಡೆ ಉತ್ತಮ ಮಳೆ

Mar 18 2025, 12:33 AM IST
ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಹಲವು ಕಡೆಗಳಲ್ಲಿ ಸೋಮವಾರ ಅಪರಾಹ್ನ ಉತ್ತಮ ಮಳೆಯಾಗಿದೆ.

ನಾಡಿದ್ದಿಂದ 2 ದಿನ ಉಷ್ಣ ಅಲೆ - ಮಾ.20ರಿಂದ 2 ದಿನ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

Mar 16 2025, 11:18 AM IST

ಬಾಗಲಕೋಟೆ ಹಾಗೂ ಕಲಬುರಗಿ ಜಿಲ್ಲೆಗಳಲ್ಲಿ ಮಾ.18 ಹಾಗೂ 19ಕ್ಕೆ ಉಷ್ಣ ಅಲೆ ಬೀಸುವ ಸಾಧ್ಯತೆ ಇದೆ. ಜತೆಗೆ. ಮಾ.20 ರಿಂದ ಎರಡು ದಿನ ರಾಜ್ಯದ ವಿವಿಧ ಕಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕೂಡ್ಲಿಗಿ : ಹೊಸಹಟ್ಟಿಯಲ್ಲಿ ಇಂದು ಸುರಿಯಲಿದೆ ಕೆಂಡದ ಮಳೆ : ರಾಜ್ಯದ ಮೂಲೆ ಮೂಲೆಗಳಿಂದ ಜನ

Mar 16 2025, 01:49 AM IST
ಭಾನುವಾರ ರಾತ್ರಿ ತಾಲೂಕಿನ ಹೊಸಹಟ್ಟಿಯಲ್ಲಿ ಬೆಂಕಿಯ ಮಳೆ ಸುರಿಯಲಿದೆ. ಆ ಕ್ಷಣಕ್ಕಾಗಿ ರಾಜ್ಯದ ಮೂಲೆ ಮೂಲೆಗಳಿಂದ ಅಪಾರ ಭಕ್ತರು ಆಗಮಿಸುತ್ತಾರೆ.

ಕಾಫಿ ಬೆಳೆಗಾರರ ಮುಖದಲ್ಲಿ ಕಿರುನಗೆ ತಂದ ಮಳೆ

Mar 14 2025, 12:35 AM IST
ತಾಲೂಕಿನಾದ್ಯಂತ ಇತ್ತೀಚಿಗೆ ಸುರಿದ ಮಳೆ ಕಾಫಿ ಬೆಳೆಗಾರರ ಸಂಭ್ರಮಕ್ಕೆ ಕಾರಣವಾಗಿದೆ. ಸಾಮಾನ್ಯವಾಗಿ ಫೆಬ್ರುವರಿ ಅಂತ್ಯ ಅಥವಾ ಮಾರ್ಚ್ ಮೊದಲ ವಾರದಲ್ಲಿ ಮುಂಗಾರು ಮಳೆಯಾಗುವುದು ಮಲೆನಾಡಿನಲ್ಲಿ ವಾಡಿಕೆಯಾಗಿತ್ತು. ಆದರೆ ಈ ಬಾರಿ ಮಳೆಯ ವಾತಾವಾರಣವೆ ಕಂಡುಬಾರದ ಕಾರಣ ಕಾಫಿ ಹೂವು ಮೂಡಿಸಲು ಹಾಗೂ ಕಾಫಿ ಗಿಡಗಳನ್ನು ಬಿಸಿಲಿನಿಂದ ರಕ್ಷಿಸಿಕೊಳ್ಳುವ ಅನಿವಾರ್ಯತೆಗೆ ಸಿಲುಕಿದ ಬೆಳೆಗಾರರು ಫೆಬ್ರುವರಿ ಮಧ್ಯಭಾಗದಿಂದ ಹನಿ ನೀರಾವರಿಯಲ್ಲಿ ತೊಡಗಿಸಿಕೊಂಡಿದ್ದಾರೆ.

ಭಾರತದ ಪ್ರಧಾನಿ ನರೇಂದ್ರ ಮೋದಿ ಕಾಲಿಡುತ್ತಿದ್ದಂತೆ ಮಾರಿಷಸ್‌ನಲ್ಲಿ ಮಳೆ:ಆರೋಗ್ಯ ಸಚಿವ ಸಂತಸ

Mar 14 2025, 12:35 AM IST
10 ವರ್ಷಗಳ ಬಳಿಕ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಮಾರಿಷಸ್‌ಗೆ ನೀಡಿದ ಭೇಟಿಯ ಬಗ್ಗೆ ಮಾತನಾಡಿದ ಅಲ್ಲಿ ಆರೋಗ್ಯ ಸಚಿವ ಅನಿಲ್‌ ಕುಮಾರ್‌ ಬಚ್ಚೂ, ‘ಮೋದಿ ಅವರು ಮಾರಿಷಸ್‌ ನೆಲಕ್ಕೆ ಕಾಲಿಡುತ್ತಿದ್ದಂತೆ ಮಳೆ ಶುರುವಾಯಿತು. ಬಹಳ ದಿನಗಳಿಂದ ಬರದ ಮಳೆ ಏಕಾಏಕಿ ಸುರಿಯತೊಡಗಿತು’ ಎಂದಿದ್ದಾರೆ.

ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ ಹಾಗೂ ಚಾಮರಾಜನಗರ ಜಿಲ್ಲೆಯಲ್ಲಿ ಮುಂದುವರಿದ ಬೇಸಿಗೆ ಮಳೆ

Mar 13 2025, 10:33 AM IST

ರಾಜ್ಯದಲ್ಲಿ ಬೇಸಿಗೆ ಮಳೆ ಮುಂದುವರಿದಿದ್ದು, ಬುಧವಾರ ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ ಹಾಗೂ ಚಾಮರಾಜನಗರ ಜಿಲ್ಲೆಯ ವಿವಿಧೆಡೆ ಮಳೆ ಸುರಿದಿದೆ.

  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • ...
  • 119
  • next >

More Trending News

Top Stories
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
ಇಂಗ್ಲಿಷ್ ಮಾತಾಡುವವರು ನಾಚಿಕೆ ಪಡುವ ದಿನ ದೂರವಿಲ್ಲ: ಶಾ
ವಾರಾಂತ್ಯದಲ್ಲಿ ಇರಾನ್‌ ಮೇಲೆ ದಾಳಿಗೆ ಅಮೆರಿಕ ಸೇನೆ ಸಜ್ಜು
ಜಗತ್ತಿನ ಟಾಪ್‌ ವಿವಿ ಪಟ್ಟಿಯಲ್ಲಿ ಭಾರತದ 54 ವಿವಿಗಳಿಗೆ ಸ್ಥಾನ : ಚರಿತ್ರೇಲೇ ಮೊದಲು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved