• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯದ 5ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ

May 18 2025, 01:34 AM IST
ರಾಜ್ಯದಲ್ಲಿ ಮುಂಗಾರುಪೂರ್ವ ಮಳೆಯ ಅಬ್ಬರ ಮುಂದುವರಿದಿದ್ದು, ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ 5ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಶನಿವಾರವೂ ಮಳೆ ಸುರಿಯಿತು.

ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್‌

May 17 2025, 12:19 PM IST

ರಾಜ್ಯದಲ್ಲಿ ಮೇ 21ರ ವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ರಾಜ್ಯದ ಬಹುತೇಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಎಚ್ಚರಿಕೆ

ಗುಂಡ್ಲುಪೇಟೆಯಲ್ಲಿ ಭರ್ಜರಿ ಮಳೆ

May 17 2025, 02:37 AM IST
ಗುಂಡ್ಲುಪೇಟೆ ಊಟಿ ಹೆದ್ದಾರಿಯಲ್ಲಿ ಶುಕ್ರವಾರ ಸಂಜೆ ಸುರಿದ ಮಳೆಗೆ ಹೆದ್ದಾರಿಯಲ್ಲಿ ನೀರು ಹರಿಯುವ ದೃಶ್ಯ.

ಗದಗದಲ್ಲಿ ಗುಡುಗು, ಸಿಡಿಲು ಆರ್ಭಟದೊಂದಿಗೆ ರಭಸದ ಮಳೆ

May 17 2025, 01:16 AM IST
ಗದಗ ನಗರದಲ್ಲಿ ಶುಕ್ರವಾರ ಸಂಜೆ ಸಿಡಿಲು, ಗುಡುಗಿನ ಆರ್ಭಟದೊಂದಿಗೆ ಒಂದು ಗಂಟೆಗೂ ಅಧಿಕ ಕಾಲ ರಭಸದ ಮಳೆ ಸುರಿಯಿತು.

ಪೂರ್ವ ಮುಂಗಾರು ಮಳೆ ಅಬ್ಬರಕ್ಕೆ ಮತ್ತೆರಡು ಬಲಿ

May 16 2025, 02:17 AM IST
ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆಯ ಅಬ್ಬರ ಮುಂದುವರಿದಿದ್ದು, ದಾವಣಗೆರೆ, ಕಲಬುರಗಿ, ಚಿಕ್ಕಮಗಳೂರು, ರಾಮನಗರ, ರಾಯಚೂರು, ಬೆಳಗಾವಿ, ಮೈಸೂರು, ಹಾವೇರಿ, ಬೆಂಗಳೂರು ಸೇರಿ 9ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಗುರುವಾರವೂ ಮಳೆಯಾಗಿದೆ.

ನಾಳಗೆೆ...ಉತ್ತಮ ಮಳೆ: ರಾವಂದೂರು ಗ್ರಾಮದಲ್ಲಿ ಕೃಷಿ ಚಟುವಟಿಕೆಯಲ್ಲಿ ತೊಡಗಿರುವ ರೈತರು.

May 16 2025, 01:51 AM IST
ಕಳೆದ ಬಾರಿಗಿಂತಲೂ ಮೇ ತಿಂಗಳಲ್ಲಿ ಸರಾಸರಿ 111 ಮಿ.ಮೀ. ಮಳೆಯಾಗಿದ್ದು, ಆದರೆ ಇದುವರೆಗೆ 46 ಮಿಲಿ ಮೀಟರ್ ಮಾತ್ರ ಮಳೆಯಾಗಿದೆ, ಬುಧವಾರ ಸುರಿದ ಮಳೆ ತಾಲೂಕಿನ ಉತ್ತಮ ಮಳೆಯಾಗಿದೆ, ಇದರಲ್ಲಿ ಅತಿ ಹೆಚ್ಚು ಮಳೆ ಬೆಟ್ಟದಪುರ ವ್ಯಾಪ್ತಿಯಲ್ಲಿ 25.3 ಮಿ.ಮೀ. ಮಳೆ ರಾವಂದೂರಿಗೆ 10.6 ಮಿ.ಮೀ ಮಳೆ ಪಿರಿಯಾಪಟ್ಟಣ ಮತ್ತು ಕಸಬಾ 16.9 ಮಿ.ಮೀ. ಮಳೆ ಹಾರನಹಳ್ಳಿ ಹೋಬಳಿಗೆ 14.6 ಮಿ.ಮೀ ಮಳೆಯಾಗಿದೆ.

ಉತ್ತಮ ಮಳೆ- ರೈಲ್ವೆ ಅಂಡರ್‌ಪಾಸ್‌ನಲ್ಲಿ ಸಂಚರಿಸಲು ವಾಹನ ಸವಾರರ ಪರದಾಟ

May 16 2025, 01:50 AM IST
ಸಂಡೂರು ಸುತ್ತಮುತ್ತ ಗುರುವಾರ ನಸುಕಿನಲ್ಲಿ ಉತ್ತಮ ಮಳೆಯಾಗಿದೆ. ಸುರಿದ ಮಳೆ ಇಳೆಯನ್ನು ತಂಪಾಗಿಸಿದೆ. ಸಂಡೂರಿನ ನಾರಿಹಳ್ಳಕ್ಕೆ ನೀರು ಹರಿದು ಬಂದಿದೆ.

ಮಾಗಡಿಯಲ್ಲಿ ಭಾರಿ ಮಳೆ: ಧರೆಗುರುಳಿದ ಮರಗಳು

May 16 2025, 01:47 AM IST
ಮಾಗಡಿ: ಪಟ್ಟಣದಲ್ಲಿ ಬುಧವಾರ ರಾತ್ರಿ ಬಿರುಗಾಳಿ ಸಹಿತ ಭಾರಿ ಮಳೆಗೆ ಮರಗಳು ಧರೆಗುರುಳಿದ್ದು ಹಲವು ಮನೆಗಳಿಗೆ ನೀರು ನುಗ್ಗಿ ಅಪಾರ ನಷ್ಟ ಉಂಟಾಗಿದೆ.

ತಡವಾಗಿ ಪ್ರಾರಂಭವಾಗಲಿರುವ ಪೂರ್ವ ಮುಂಗಾರು ಮಳೆ

May 15 2025, 01:45 AM IST

ಪ್ರಸ್ತುತ ವರ್ಷ ಪೂರ್ವ ಮುಂಗಾರು ಮಳೆಗಳು ಕೈಕೊಟ್ಟ ಕಾರಣ, ತಾಲೂಕಿನ ಕೆಲವೇ ಬಾಗದಲ್ಲಿ ರೈತರು ಪೂರ್ವ ಮುಂಗಾರು ಬೆಳೆಗಳನ್ನು ಮಾತ್ರ ಬಿತ್ತನೆ ಮಾಡಿದ್ದು ಮಳೆಯ ಕೊರತೆಯಿಂದ ಪೂರ್ವ ಮುಂಗಾರು ಬೆಳೆಗಳನ್ನು ಬೆಳೆಯಲಾಗದೆ ಸಾಕಷ್ಟು ಆರ್ಥಿಕ ನಷ್ಟ 

ಧಾರವಾಡದಲ್ಲಿ ಗುಡುಗು ಸಮೇತ ಉತ್ತಮ ಮಳೆ

May 14 2025, 01:58 AM IST
ಧಾರವಾಡ ಮಲೆನಾಡು ಪ್ರದೇಶಕ್ಕೆ ತುಸು ಪ್ರಮಾಣದಲ್ಲಿ ಸುರಿದರೂ ಬೆಳವಲು ಪ್ರದೇಶದಲ್ಲಿ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಭಾರೀ ಪ್ರಮಾಣದಲ್ಲಿ ಮಳೆ ಸುರಿಯಿತು. ಪ್ರತಿ ಬಾರಿಯಂತೆ ಇಲ್ಲಿಯ ಕೋರ್ಟ್‌ ವೃತ್ತದಿಂದ ಟೋಲ್‌ನಾಕಾ ವರೆಗೆ ರಸ್ತೆಯಲ್ಲಿ ಮಳೆ ನೀರು ನಿಂತು ಸಂಚಾರದಲ್ಲಿ ತೀವ್ರ ಅಸ್ತವ್ಯಸ್ತಗೊಂಡಿತು.
  • < previous
  • 1
  • ...
  • 25
  • 26
  • 27
  • 28
  • 29
  • 30
  • 31
  • 32
  • 33
  • ...
  • 132
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved